ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನ; ಎಸ್ ಐ ಸೇರಿ ಇಬ್ಬರ ಅಮಾನತು ಮಂಗಳೂರು(reporterkarnataka.com): ವಕೀಲ ಕೆ.ಎಸ್. ಎನ್. ರಾಜೇಶ್ ಭಟ್ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಮಹಿಳಾ ಎಸ್ಐ ಸೇರಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಉರ್ವಾ ಠಾಣೆಯ ಎಸ್ಐ ಶ್ರೀಕಲಾ ಮತ್ತು ಪ್ರಮೋದ್ ಅಮಾನತುಗೊಂಡವರು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಠಾಣೆಯ ಸಿಬ್ಬಂದಿಗ... ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ಆರೆಸ್ಸೆಸ್ ಕಟ್ಟಾಳು ಸುಧೀರ್ ಘಾಟೆ ನಿಧನ ಮಂಗಳೂರು(reporterkarnataka.com): ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾಳುವಾಗಿದ್ದ ಸುಧೀರ್ ಘಾಟೆ ಅವರು ಹಲವು ಸಂಘ ಸಂಸ್ಥೆಗಳಲ್ಲ... ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ. ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್... ಕೂಡ್ಲಗಿ ಸರಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು. ಹಿರಿಯ ಶ್ರೇಣಿ ನ್ಯಾ... 100 ಕೋಟಿ ಜನರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ ಮಂಗಳೂರು(reporterkarnataka.com): ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿ ದಾಖಲೆ ಸೃಷ್ಟಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವಿಶ್ವದಲ್ಲಿ ವೈದ್ಯಕೀಯ ರಂಗದಲ್ಲಿ ಬಹಳಷ್ಟು ಮುಂದುವರಿದಿರುವ ದೇಶಗಳಲ... ಧರ್ಮಸ್ಥಳ: ಪೊಲೀಸ್ ವಾಹನ ಚಾಲಕನ ಪತ್ನಿ ನೇಣು ಬಿಗಿದು ಆತ್ಮಹತ್ಯೆ; ಕಾರಣ ಇನ್ನೂ ನಿಗೂಢ ಧರ್ಮಸ್ಥಳ(reporterkarnataka.com) : ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಮುಂಡ್ರುಪ್ಪಾಡಿ ಕೂಟದಕಲ್ಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಕೃಷ್ಣಕಾಂತ್ ಪಾಟೀಲ್ ಅವರ ವಾಹನ ಚಾಲಕರಾಗಿದ್ದ ಮೋಹನ್... ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ. ... ಕಾಳಾವರ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಕೃಷಿ ಯಂತ್ರೋಪಕರಣಗಳ ಬಾಡಿಗೆ ಸೇವಾ ಕೇಂದ್ರ ಉದ್ಘಾಟನೆ ಕುಂದಾಪುರ(reporterkarnataka.com): ರೈತರು ಕೃಷಿಯನ್ನು ಬಿಟ್ಟು ಹೊರಬರದಿರಲು ಸರಕಾರ ಉತ್ತಮ ಯೋಜನೆಗಳನ್ನು ರೂಪಿಸಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು. ಬುಧವಾರ ಕಾಳಾವರದಲ್ಲಿ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕೃ... ಎನ್ನೆಸ್ಸೆಸ್, ನೆಹರು ಯುವ ಕೇಂದ್ರದ ವತಿಯಿಂದ ಮಂಗಳೂರು ಹೃದಯ ಭಾಗದಲ್ಲಿ ಸ್ವಚ್ಛತಾ ಅಭಿಯಾನ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವ ಕೇಂದ್ರ ಹಾಗೂ ರೋಟರಿ ಕ್ಲಬ್ ಮಂಗಳೂರು ಜಂಟಿ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮಂಗಳೂರಿನ ಹೃದಯ ಭಾಗದಲ್ಲಿರುವ ಸೆಂಟ್ರಲ್ ಮಾರ್ಕೆಟ್ ಸುತ್ತಮುತ್ತ ಪ್ಲಾಸ್ಟಿಕ್ ತ್ಯಾಜ್... ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹುಟ್ಟು ಹಬ್ಬ: ಅಭಿಮಾನಿ ಬಳಗದಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ(reporterkarnataka. com): ಪ್ರಮೋದ್ ಮಧ್ವರಾಜ್ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ 220 ಕ್ಕೂ ಹೆಚ್ಚು ... « Previous Page 1 …260 261 262 263 264 … 307 Next Page » ಜಾಹೀರಾತು