ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ, ಶಾರದೆ ಪ್ರತಿಷ್ಠೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ಮಂಗಳೂರು ದಸರಾ ಮಹೋತ್ಸವ ನವದುರ್ಗೆ, ಶಾರದೆ ಹಾಗೂ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಗುರುವಾರ ಆರಂಭವಾಯಿತು. ಇಂದು ಬೆಳಗ್ಗೆ 9 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಮುನ್ನ... ನಿವೃತ್ತ ನ್ಯಾಯಾಧೀಶ ಸದಾಶಿವ ವರದಿ ಕೂಡಲೇ ಜಾರಿಗೆ ತನ್ನಿ: ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದುನಿವೃತ್ತ-ನ್ಯಾಯಾಧೀಶ-ಸದಾಶಿವ ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ... ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ. ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ... ಕಾರ್ಕಳ: ಜಲಜೀವನ್ ಮಿಷನ್ ನಡಿ ಕುಡಿಯುವ ನೀರು; 53.32 ಕೋಟಿ ರೂ.ಗಳ ಯೋಜನೆ ತಯಾರಿ ಕಾರ್ಕಳ(reporterkarnataka.com): ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದ ಜನವಸತಿ ಪ್ರದೇಶದ ಕುಟುಂಬಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ್ಳಿ ನೀರಿನ ಸಂಪರ್ಕ ಒದಗಿಸಿ ಪ್ರತಿ ಸದಸ್ಯನಿಗೆ ದಿನಕ್ಕೆ 55 ಲೀಟರ್ ಶುದ... ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ನೀನಾ ಸ... ಮಕ್ಕಳ, ಮಹಿಳೆಯರ ಕಳ್ಳ ಸಾಗಾಣಿಕೆ ತಡೆ ಕಾಯಿದೆ ಕುರಿತ ತರಬೇತಿ; ಸಾಮಾಜಿಕ ಪಿಡುಗುಗಳ ತಡೆಗೆ ಎಲ್ಲರೂ ಕೈಜೋಡಿಸಿ: ನ್ಯಾ ದೇವಮಾನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಕ್ಕಳು , ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿ ಮಾಡಿದ್ದು , ಇದರ ಕುರಿತು ಅರಿವು ಪಡೆಯುವ ಮೂಲಕ ಸಾಮಾಜಿಕ ಪಿಡುಗುಗಳ ತಡೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅಪರ ಜಿಲ್... ಆರದಿರಲಿ ಬದುಕು ಆರಾಧನಾ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನ ಗಂಗಾಧರ ಪೂಜಾರಿಗೆ ಹಸ್ತಾಂತರ ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನವನ್ನು ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಗಂಗಾಧರ ಪೂಜಾರಿ ಅವರಿಗೆ ಹಸ್ರಾಂತರಿಸಲಾಯಿತು. ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರ ಕುಟ... ಅಂತ್ಯೋದಯ ಪರಿಕಲ್ಪನೆ: ಕಡು ಬಡತನದಲ್ಲಿರುವ ಇರ್ದೆ ಪ್ರೌಢಶಾಲೆ ವಿದ್ಯಾರ್ಥಿನಿಗೆ ಹೊಸ ಮನೆ ನಿರ್ಮಾಣ ಪುತ್ತೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದಯ ಕಲ್ಪನೆಯಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುವ ನಿಟ್ಟಿನಲ್ಲಿ ಉಪ್ಪಳಿಗೆ ಇರ್ದೆಯ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೋಕ್ಷಿತಾ ಅವರ ಕುಟುಂಬಕ್ಕೆ ಕಟ್ಟಿಕೊಡಲು ಹೊಸ ಮನೆಯ ಹಸ್ತಾಂತರ... ಬಂಟ್ವಾಳ: ವಿವಿಧ ಯೋಜನೆಗಳ ಅಂತ್ಯೋದಯ ಕಾರ್ಯಾಗಾರಕ್ಕೆ ಕೇಂದ್ರ ಸಚಿವ ನಾರಾಯಣಸ್ವಾಮಿ ಚಾಲನೆ ಬಂಟ್ವಾಳ(reporterkarnataka.com): ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ, “ಅಂತ್ಯೋದಯ" ಇಲಾಖೆಗಳ ವಿವಿಧ ಯೋಜನೆಗಳ ಕುರಿತು ಬಂಟವಾಳದ ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನು ಕೇಂದ್ರ... ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವ: ಪುತ್ತೂರು ಕುಡಿಪ್ಪಾಡಿ ಸರಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಪುತ್ತೂರು(reporterkarnatakanews): ಗಾಂಧಿ ಜಯಂತಿಯ ಪ್ರಯುಕ್ತ ಪುತ್ತೂರು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ಗ್ರಾಮ ವಿಕಸನ ಸಮಿತಿ ಸಹಾಯದೊಂದಿಗೆ ಕುಡಿಪ್ಪಾಡಿಯ ದ.ಕ. ಜಿಪಂ ಉ. ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು ಕಾರ್ಯಕ್ರಮವು ಸರ್ವಧರ್ಮ ... « Previous Page 1 …264 265 266 267 268 … 307 Next Page » ಜಾಹೀರಾತು