ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!! ಮಂಗಳೂರು(reporterkarnataka.com): ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ಮತ್ತು... ಹಳ್ಳ ಹಿಡಿದಿದೆ ವಸೂರು ಶುದ್ಧ ಕುಡಿಯುವ ನೀರಿನ ಘಟಕ: 3 ವರ್ಷ ಕಳೆದರೂ ದುರಸ್ತಿ ಭಾಗ್ಯವಿಲ್ಲ!: ಶಾಸಕರು ಏನು ಮಾಡುತ್ತಿದ್ದಾರೆ? ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸರಕಾರ ಸಾರ್ವಜನಿಕರಿಗೆ ಗ್ರಾಮೀಣ ಮಟ್ಟದಲ್ಲಿ ಕುಡಿಯಲು ಶುದ್ಧವಾದ ನೀರನ್ನು ಕೊಡಬೇಕೆಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಕೆಲವು ಸಂಸ್ಥೆಯವರಿಗೆ ನೀಡಿದ್ದು, ಅವುಗಳ ನಿರ್ವಹಣೆ ಇಲ್ಲದೆ ಶುದ್ಧ ಕುಡಿಯುವ ನೀರಿನ ಘ... ಪುತ್ರಿಯ ಅನಾರೋಗ್ಯ: ಆಸ್ಪತ್ರೆಯ ಬಾತ್ ರೂಮ್ನಲ್ಲಿ ಕತ್ತು ಕುಯ್ದುಕೊಂಡು ತಾಯಿ ಆತ್ಮಹತ್ಯೆ ಮೈಸೂರು(reporterkarnataka.com): ಪುತ್ರಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೊಳಗಾಗಿ ಬಳಲುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಯ ಬಾತ್ ರೂಮ್ನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ಹೂಟಗಳ್ಳಿ ನಿವಾಸಿಯಾದ ... ದ.ಕ., ಉಡುಪಿ: ಪಡಿತರ ಅಂಗಡಿಯಲ್ಲಿ ಇನ್ನು ಸಿಗಲಿದೆ ಸ್ಥಳೀಯ ಕುಚ್ಚಲಕ್ಕಿ; ಕೇಂದ್ರ ಸರಕಾರ ನೀಡಿದೆ ಅನುಮೋದನೆ ಮಂಗಳೂರು(reporterkarnataka.com) ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್... ಶತಮಾನೋತ್ಸವದ ವೈಭವದಲ್ಲಿ ಬಿಜೈ ಕಾಪಿಕಾಡು ಸರಕಾರಿ ಶಾಲೆ: ಫೆಬ್ರವರಿ ಮೊದಲ ವಾರದಲ್ಲಿ ಸಂಭ್ರಮಾಚರಣೆ ಮಂಗಳೂರು(reporterkarnataka.com) : ಕಳೆದ 100 ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯೆ ನೀಡಿದ ನಗರದ ಬಿಜೈ ಕಾಪಿಕಾಡು ಸರಕಾರಿ ಶಾಲೆಯು ಶತಮಾನದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇದೇ ಬರುವ 2022ರ ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ನಡೆಸಲು ಹಳೆ ವಿದ್ಯಾರ್ಥಿಗಳ ಸಂಘದ ನೂತನ ಸಮಿತಿ ಸ... ಮಂಗಳೂರು: ವೀಕೆಂಡ್ ಕರ್ಫ್ಯೂ, ಕೊರೊನಾ ನಿರ್ಬಂಧ ವಿರೋಧಿಸಿ ಪ್ರತಿಭಟನಾ ಪ್ರದರ್ಶನ ಮಂಗಳೂರು(reporterkarnataka.com): ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ ಸಿಪಿಎಂ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನಾ ಪ್ರದರ್ಶನ ನಡೆಸಲಾಯ... ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಿ ಕ್ಷೇತ್ರದ ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ನೀಡುವ ಯೋಚನೆಯಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನವೀಕರಣಗೊಂಡ ಶಾಲೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳನ್ನು ಅಭ... ಓಮಿಕ್ರಾನ್ ಭೀತಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್ಲ ಸೇವೆಗಳು ರದ್ದು: ವಾರಾಂತ್ಯ ದರ್ಶನಕ್ಕೂ ಅವಕಾಶ ಇಲ್ಲ ಸುಬ್ರಹ್ಮಣ್ಯ(reporterkarnataka.com):ದೇಶದಾದ್ಯಂತ ಹರಡುತ್ತಿರುವ ಓಮಿಕ್ರಾನ್ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಮತ್ತು ದ.ಕ. ಜಿಲ್ಲಾಧಿಕಾರಿಯವರ ಆದೇಶದ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.6ರಿಂದ ಮುಂದಿನ ಆದೇಶದ ವರೆಗೆ ಯಾವುದೇ ಸೇವೆಗಳು ನಡೆಯವುದಿಲ್ಲ. ದೇವ... ಮಾನನಷ್ಟ ಮೊಕದ್ದಮೆ : ಕೆ.ಶ್ರೀನಾಥ್ ಹೆಬ್ಬಾರ್ಗೆ 1.5ಕೋಟಿ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಮಂಗಳೂರು(reporterkarnataka.com): ಮಂಗಳೂರು ಲ್ಯಾಂಡ್ ಟ್ರೇಡ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲೀಕ ಕೆ.ಶ್ರೀನಾಥ ಹೆಬ್ಬಾರ್ ವಿರುದ್ಧ ಲೇಖನ ಬರೆದು ಮಾನನಷ್ಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಹನುಮಂತ ಕಾಮತ್ ಮತ್ತು ವೆಬ್ ನ್ಯೂಸ್ ಪೋರ್ಟಲ್ ತುಳುನಾಡು ನ್ಯೂಸ್ ವಿರುದ್ಧ ಮಂಗಳೂರು ಸಿಜೆ... ಆರದಿರಲಿ ಬದುಕು ಆರಾಧನಾ ಸಂಸ್ಥೆ: ಡಿಸೆಂಬರ್ ತಿಂಗಳ ನೆರವು ಕ್ಯಾನ್ಸರ್ ಪೀಡಿತೆಗೆ ಹಸ್ತಾಂತರ ಮಂಗಳೂರು(reporterkarnataka.com): « Previous Page 1 …265 266 267 268 269 … 331 Next Page » ಜಾಹೀರಾತು