ಮಂಗಳೂರು : ರಘು ಇಡ್ಕಿದು ಅವರಿಗೆ ‘ಹಂಸಕಾವ್ಯ ಪುರಸ್ಕಾರ’ ಮಂಗಳೂರು(Reporter Karnataka) ಮಂಗಳೂರಿನ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನವು ಅತ್ಯುತ್ತಮ ಪ್ರಕಟಿತ ಕವನಸಂಕಲನಕ್ಕೆ ರಾಜ್ಯಮಟ್ಟದಲ್ಲಿ ನೀಡುವ 2021ನೇ ಸಾಲಿನ ಹಂಸಕಾವ್ಯ ಪುರಸ್ಕಾರಕ್ಕೆ ಕವಿ ರಘು ಇಡ್ಕಿದು ಅವರ 'ನೆತ್ತರು ಮತ್ತು ಮೌನದೊಳಗೊಂದು ಚಿತ್ರ' ಕವನ ಸಂಕಲನ ಆಯ್ಕೆಗೊಂಡಿದ... ಪಕ್ಷಿ ಜಗತ್ತಿನ ಕುರಿತು ಬೆರಗು ಮೂಡಿಸುವ ಕೃತಿ ‘ಮಿಂಚುಳ್ಳಿ’: ಕೊಟ್ಟಿಗೆಹಾರದಲ್ಲಿ ತೇಜಸ್ವಿ ಓದು ಕಾರ್ಯಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಪಕ್ಷಿಗಳ ವಿವರಗಳನ್ನು ರೋಚಕವಾಗಿ ನಿರೂಪಣೆ ಮಾಡಿರುವ ಮಿಂಚುಳ್ಳಿ ಕೃತಿ ಪಕ್ಷಿಗಳ ಬಗ್ಗೆ ಬೆರಗು ಹುಟ್ಟಿಸುವ ಕೃತಿಯಾಗಿದೆ ಎಂದು ಲೇಖಕ ಪೂರ್ಣೆಶ್ ಮತ್ತಾವರ ಹೇಳಿದರು. ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನ... ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉ... ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಕ್ರಷರ್ಗಳ ಬಗ್ಗೆ ತಿಂಗಳೊಳಗೆ ವರದಿ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ, ಕ್ರಷರ್ಗಳ ಬಗ್ಗೆ ತಿಂಗಳೊಳಗೆ ವರದಿ ನೀಡಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್... ಎಸ್ ಸಿಐ ಮಂಗಳೂರು ಘಟಕದ ಅಧ್ಯಕ್ಷ ಹರಿಪ್ರಸಾದ್ ರೈ ಮದುವೆ ವಾರ್ಷಿಕೋತ್ಸವ: 100 ಕೆಜಿ ಅಕ್ಕಿ, ನಗದು ವಿತರಣೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ಅಧ್ಯಕ್ಷ ಜಿ.ಕೆ. ಹರಿಪ್ರಸಾದ್ ರೈ ಕಾರಮೊಗರಗುತ್ತು ಅವರ ಮದುವೆ ವಾರ್ಷಿಕೋತ್ಸವ ಪ್ರಯುಕ್ತ 100 ಕೆ.ಜಿ. ಅಕ್ಕಿಯನ್ನು ವಿತರಿಸಲಾಯಿತು. ಅಪಘಾತಕ್ಕೀಡಾಗಿ ಬೆನ್ನು lಮೂಳೆ ಮುರಿತಕ್ಕೊಳಗಾಗಿ ಕಳೆದ 17 ವರ್ಷಗಳ... ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ: ಆಶ್ಲೇಷ ಪೂಜೆ ಸಲ್ಲಿಕೆ ಸುಬ್ರಹ್ಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಜಸ್ಟಿಸ್ ಅಬ್ದುಲ್ ನಝೀರ್ ಅವರು ಕುಟುಂಬ ಸಮೇತರಾಗಿ ಬಂದು ಆಶ್ಲೇಷ ಬಲಿ ಪೂಜೆಯನ್ನು ಸಲ್ಲಿಸಿದರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಡಿ.26ರ ರಾತ್ರಿ 8.10ಕ್ಕೆ ... ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಛತಾ ಕಾರ್ಯಕ್ರಮ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವ... ಮೊಬೈಲ್ ಚಿತ್ರೀಕರಣಗೊಂಡ ‘ಇಸಬೆಲ್ಲಾ’ ಕಿರುಚಿತ್ರಕ್ಕೆ ರಾಷ್ಟೀಯ ಮಟ್ಟದ ಪ್ರಶಸ್ತಿ…!! ಮಂಗಳೂರು(reporterkarnataka.com): ಯಾವುದೇ ಸಿದ್ಧಸೂತ್ರಗಳಿಲ್ಲದೆ ಕೇವಲ ಮೊಬೈಲ್ ಮೂಲಕ ಚಿತ್ರೀಕರಣಗೊಂಡು ಪ್ರತಿಷ್ಠಿತ "ಇಂಡಿಯನ್ ಫಿಲಂ ಹೌಸ್" ರಾಷ್ಟೀಯ ಮಟ್ಟದ ಪ್ರಶಸ್ತಿ ಪಡೆದ ಖುಷಿಯಲ್ಲಿ "ಇಸಬೆಲ್ಲಾ" ಕಿರು ಚಿತ್ರತಂಡ. ಹಲವಾರು ವರ್ಷಗಳಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಂಗ ತ... ಮಡಿಕೇರಿಯ ಮೇಕೇರಿಯಲ್ಲಿ ವಿಜಯ್ ದಿವಸ್: 10ನೇ ವರ್ಷದ ರಕ್ತದಾನ ಶಿಬಿರ ಮಡಿಕೇರಿ(reporterkarnataka.com): ಸ್ವಾಗತ ಯುವಕ ಸಂಘ ಮೇಕೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೇಕೇರಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ರಕ್ತದಾನ ಶಿಬಿರ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷೆ ಹಾಗೂ ಮಡಿಕೇರಿ ನಗರ ಸಭೆಯ ಅಧ್ಯಕ್ಷ... ಎಸ್ ಸಿಐ ಮಂಗಳೂರು ಲೀಜನ್ ಕಾರ್ಯದರ್ಶಿ ಶಾಲಿನಿ ಪಿ. ಸುವರ್ಣ ಹುಟ್ಟುಹಬ್ಬ: 100 ಮಂದಿ ನಿರ್ಗತಿಕರಿಗೆ ಆಹಾರ ವಿತರಣೆ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಮಂಗಳೂರಿನ ಸುತ್ತಮುತ್ತಲಿನ ನಿರ್ಗತಿಕರು(Relieving the hunger) ಲೀಜನ್ ನ ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ 100 ಮಂದಿ ನಿರ್ಗತಿಕರಿಗೆ ಆಹಾರ ವಿತರಿಸಲಾಯಿತು.... « Previous Page 1 …267 268 269 270 271 … 331 Next Page » ಜಾಹೀರಾತು