ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ. ... ಕೋಮು ಪ್ರಚೋದನೆ ಆರೋಪ: ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಎಂಬವರ ಮೇಲೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಮಾವೇಶದಲ್ಲಿ ಚೈತ್ರಾ ಅವರು ಮುಸ್ಲಿಂ ಮಹಿಳೆಯರನ್ನು ... ಕೊಲೊಸೊ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ನೀನಾ ಸಾವು: ಶುಲ್ಕದ ನೆಪದಲ್ಲಿ ಕಿರುಕುಳ ನೀಡಲಾಗುತ್ತಿತ್ತೇ?; ಸಮಗ್ರ ತನಿಖೆಗೆ ತನಿಖೆಗೆ ಎಸ್.ಎ... ಮಂಗಳೂರು(reporterkarnataka.com): ನಗರದ ಕೊಲೊಸೊ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಕಾಸರಗೋಡು ಮೂಲದ ನೀನಾ ಅವರು ಹಾಸ್ಟೇಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಹಾಸ್ಟೆಲ್ನಲ್ಲಿ ನೀಡುವ ಮಾನಸಿಕ ಕಿರುಕುಳವೇ ಕಾರಣ ಎಂದು ಮೇಲ್ನೋಟಕ್ಕೆ ಕಾಣುತ್ತಿದ್ದು, ಪೊಲೀಸ್ ಇಲಾಖೆ ನೀ... ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ, ಶಾರದೆ ಪ್ರತಿಷ್ಠೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿ ವರ್ಷ ನಡೆಯುವ ಮಂಗಳೂರು ದಸರಾ ಮಹೋತ್ಸವ ನವದುರ್ಗೆ, ಶಾರದೆ ಹಾಗೂ ಗಣಪತಿಯನ್ನು ಪ್ರತಿಷ್ಠಾಪಿಸುವ ಮೂಲಕ ಗುರುವಾರ ಆರಂಭವಾಯಿತು. ಇಂದು ಬೆಳಗ್ಗೆ 9 ಗಂಟೆಗೆ ಗುರುಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಮುನ್ನ... ನಿವೃತ್ತ ನ್ಯಾಯಾಧೀಶ ಸದಾಶಿವ ವರದಿ ಕೂಡಲೇ ಜಾರಿಗೆ ತನ್ನಿ: ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದುನಿವೃತ್ತ-ನ್ಯಾಯಾಧೀಶ-ಸದಾಶಿವ ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ... ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ. ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ... ಕಾರ್ಕಳ: ಜಲಜೀವನ್ ಮಿಷನ್ ನಡಿ ಕುಡಿಯುವ ನೀರು; 53.32 ಕೋಟಿ ರೂ.ಗಳ ಯೋಜನೆ ತಯಾರಿ ಕಾರ್ಕಳ(reporterkarnataka.com): ಕಾರ್ಕಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲ ಗ್ರಾಮೀಣ ಭಾಗದ ಜನವಸತಿ ಪ್ರದೇಶದ ಕುಟುಂಬಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ಕಾರ್ಯಾತ್ಮಕ ನಳ್ಳಿ ನೀರಿನ ಸಂಪರ್ಕ ಒದಗಿಸಿ ಪ್ರತಿ ಸದಸ್ಯನಿಗೆ ದಿನಕ್ಕೆ 55 ಲೀಟರ್ ಶುದ... ಫೀಸಿಗಾಗಿ ಬಾಯಿಬಿಟ್ಟ ಖಾಸಗಿ ಕಾಲೇಜು : ಕಿರುಕುಳ ತಾಳಲಾರದೆ ಕೊಲಾಸೋ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು(reporterkarnatka.com): ಕಾಲೇಜು ಶುಲ್ಕ ಪಾವತಿಸುವಂತೆ ಆಡಳಿತ ಮಂಡಳಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ. ನಗರದ ಕದ್ರಿಯಲ್ಲಿರುವ ಕೊಲಾಸೋ ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ನೀನಾ ಸ... ಮಕ್ಕಳ, ಮಹಿಳೆಯರ ಕಳ್ಳ ಸಾಗಾಣಿಕೆ ತಡೆ ಕಾಯಿದೆ ಕುರಿತ ತರಬೇತಿ; ಸಾಮಾಜಿಕ ಪಿಡುಗುಗಳ ತಡೆಗೆ ಎಲ್ಲರೂ ಕೈಜೋಡಿಸಿ: ನ್ಯಾ ದೇವಮಾನ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಕ್ಕಳು , ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಗೆ ಸರ್ಕಾರ ಕಠಿಣ ಕಾನೂನುಗಳನ್ನು ಜಾರಿ ಮಾಡಿದ್ದು , ಇದರ ಕುರಿತು ಅರಿವು ಪಡೆಯುವ ಮೂಲಕ ಸಾಮಾಜಿಕ ಪಿಡುಗುಗಳ ತಡೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅಪರ ಜಿಲ್... ಆರದಿರಲಿ ಬದುಕು ಆರಾಧನಾ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನ ಗಂಗಾಧರ ಪೂಜಾರಿಗೆ ಹಸ್ತಾಂತರ ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಸೆಪ್ಟೆಂಬರ್ ತಿಂಗಳ ಸಹಾಯ ಧನವನ್ನು ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮಂಗಳೂರು ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಗಂಗಾಧರ ಪೂಜಾರಿ ಅವರಿಗೆ ಹಸ್ರಾಂತರಿಸಲಾಯಿತು. ಗಂಟಲು ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರ ಕುಟ... « Previous Page 1 …278 279 280 281 282 … 321 Next Page » ಜಾಹೀರಾತು