ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ನಿಧನ ಮಂಗಳೂರು (Reporterkarnataka.com) ಅಭಿನವ ವಾಲ್ಮೀಕಿ, ಯಕ್ಷಗಾನದ ಸವ್ಯಸಾಚಿ ಎಂದೇ ಪ್ರಖ್ಯಾತರಾದ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು (68) ಶನಿವಾರ ತಡರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಪೂಂಜರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕ... ಸ್ಮಾರ್ಟ್ ಸಿಟಿಯ ಸರ್ವಿಸ್ ಬಸ್ಟ್ಯಾಂಡಲ್ಲಿ ಸಿಟಿ ಬಸ್ ಹತ್ತುವುದೇ ದೊಡ್ಡ ಸಾಹಸ.! ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnataka.com ಸ್ಮಾರ್ಟ್ ಸಿಟಿಯಾಗುವ ಕನಸು ಕಾಣುತ್ತಿರುವ ಮಂಗಳೂರು ಮಹಾನಗರದ ಹೃದಯ ಭಾಗದಲ್ಲಿರುವ ಸರ್ವೀಸ್ ಬಸ್ ಸ್ಟ್ಯಾಂಡ್ನ ಪರಿಸ್ಥಿತಿ ಮಾತ್ರ ಹೇಳತೀರದಷ್ಟು ಹದಗೆಟ್ಟು ಹೋಗಿದೆ. ಸರ್ವಿಸ್ ಹಾಗೂ ಸಿಟಿ ಬಸ್ಗಳನ್ನು ಈಗ ಒಂದೇ ಕಡೆ ತಂಗುವಂ... ಲಯನ್ಸ್ ಕ್ಲಬ್ ಸರಸ್ವತಿ ಅಧ್ಯಕ್ಷರಾಗಿ ಲೋಲಾಕ್ಷಿ ಪದಗ್ರಹಣ: ಗಣ್ಯರ ಉಪಸ್ಥಿತಿ ಮಂಗಳೂರು(reporterkarnataka.com): ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಮತ್ತು ಲಯನ್ಸ್ ಕ್ಲಬ್ ಸರಸ್ವತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ಕದ್ರಿ ಹಿಲ್ಸ್ ಅಧ್ಯಕ್ಷರಾಗಿ ಜಗದೀಶ್ ಪೈ, ಕಾರ್ಯದರ್ಶಿಯಾಗಿ ಸುಮಿತ್ರಾ ಶೆಟ್ಟಿ, ಕೋಶಾಧಿಕಾರಿಯಾಗಿ ವಿದ್ಯಾ ಕಾಮತ್ ಹಾಗೂ ಲಯನ್ಸ್ ಕ್ಲಬ್ ಸರಸ್ವತಿಯ ... ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಶುಕ್ರವಾರ ನಡೆಯಿತು. ಕೊರೊನಾದ ಕಷ್ಟ ಕಾಲದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕ... Sports News | ಕಿಕ್ಬಾಕ್ಸಿಂಗ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್ ಬಜಪೆ (ReporterKarnataka.com) ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ. ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸ... ಲಿಂಗಸುಗೂರು: ನೂತನ ಕ್ರೀಡಾಂಗಣದಲ್ಲಿ ಈ ಬಾರಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಲಿಂಗಸುಗೂರು ಪಟ್ಟಣದ ಕರಡಕಲ್ ಬಳಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಆಚರಣೆ ಮಾಡಲು ತಾಲ್ಲೂಕು ಆಡಳಿತ ನಿರ್ಧಾರ ಕೈಗೊಂಡಿದೆ ಎಂದು ಲಿಂಗಸುಗೂರು ತಹಶೀ... ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು ಬಜಪೆ(reporterkarnataka.com) ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್ಇಝಡ್ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್... ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ನಲ್ಲಿ ಜವಳಿ, ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಕೊಡಿ: ಸಿಎಂಗೆ ಮನವಿ ಮಂಗಳೂರು(reporterkarnataka.com): ಕೊರೊನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಮಂಗಳೂರಿನ ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್ ಅ... ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಶಿಲಾನ್ಯಾಸ ಉಡುಪಿ(reporterkarnataka.com): ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್,ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್, ಬಿಜೆಪಿ ಪದಾಧಿಕ... « Previous Page 1 …293 294 295 296 297 … 321 Next Page » ಜಾಹೀರಾತು