ಕರ್ನಾಟಕ ರಾಜ್ಯ ದೇವಾಡಿಗ ಸಂಘ: ಸೆ. 4ರಂದು ಆನ್ಲೈನ್ ಕೃಷ್ಣ ವೇಷ ಸ್ಪರ್ಧೆ ಸಮಾರೋಪ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಡಿಯೋ ಚಿತ್ರೀಕರಣದ ಮೂಲಕ ಜರಗಿದ ಆನ್ಲೈನ್ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭ ಮತ್ತು ವಿಡಿಯೋ ಪರಿಶೀಲನೆ ಸೆ. 4ರಂದು ಬೆಳಗ್ಗೆ... ಮಂಗಳೂರು : ವಾರಾಂತ್ಯ ಕರ್ಫ್ಯೂ ರದ್ದು ಪಡಿಸುವಂತೆ ಕೋಟ, ವೇದವ್ಯಾಸ ಕಾಮತ್ ಮನವಿ ಮಂಗಳೂರು(Reporterkarnataka.com) ಮಂಗಳೂರು ನಗರ ದಕ್ಷಿಣದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಮನವಿ ಸಲ್ಲಿಸಿದರು . ವಾರಾಂತ್ಯದ ಕರ್ಫ್ಯೂ ಹೇರಿಕೆಯಿಂದ ಮಂಗಳೂರು ನಗರ ಪ್ರದೇಶವನ್ನು ಹೊರಗಿಟ್ಟರೆ ... ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನ: ಗೀತಾ, ಬೇಬಿ ಜನೀಶ್ ಗೆ ಹಸ್ತಾಂತರ ಮಂಗಳೂರು(reporterkarnataka.com); ಆರದಿರಲಿ ಬದುಕು ಆರಾಧನ ತಂಡದ ಅಗಸ್ಟ್ ತಿಂಗಳ ಸಹಾಯ ಧನವನ್ನು ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿರುವ ದಕ್ಷಿಣ ಕನ್ನಡದ ಕರಿಯಂಗಳ ಪೊಳಲಿಯ ಗೀತಾ ಮಹಾಬಲ ಪೂಜಾರಿ ಅವರಿಗೆ ಹಾಗೂ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಕರುನಾಡ ಕಂದ ಜನೀಶ್ ಅವರಿಗೆ ಸ... ಮಂಗಳೂರಿನಲ್ಲಿ ರೋಡ್ ಟಿಫಿನ್ ವಿಥ್ ಆರ್ಎನ್ಎಂ : ಹಿಸ್ಟರಿ ಟಿವಿಯ ಫೇಮಸ್ ಶೋನಲ್ಲಿ ಕಾಣಿಸಿಕೊಳ್ಳಲಿದೆ ನಮ್ಮ ಲೋಕಲ್ ಫುಡ್ ಮಂಗಳೂರು(reporterkarnataka.com): ದೇಶದ ಹೆಸರಾಂತ ಆಹಾರಪ್ರಿಯರು ರಾಕಿ ಸಿಂಗ್ ಮತ್ತು ಮಯೂರ್ ಶರ್ಮಾ ಹಿಸ್ಟರಿ ಟಿವಿ 18ರ ಸೂಪರ್ ಹಿಟ್ ಡಿಜಿಟಲ್ ಮೊದಲ ಪ್ರವಾಸ ಸರಣಿ ರೋಡ್ ಟ್ರಿಪ್ಪಿನ್ ವಿಥ್ ಆರ್ಎನ್ಎಂ ನಾಲ್ಕು ಸೂಪರ್-ಯಶಸ್ವಿ ರಸ್ತೆ ಪ್ರವಾಸಗಳ ನಂತರ, ಡೈನಾಮಿಕ್ ಜೋಡಿ ಸಾಹಸಕ್ಕಾಗಿ ತಮ್ಮ ಪಟ್ಟು... ರಕ್ತದಾನ ಮಾಡುವ ಮುಖಾಂತರ ಸಮಾಜಕ್ಕೆ ಪುಣ್ಯ ಕಾರ್ಯ ಮಾಡಿ: ವೈದ್ಯಾಧಿಕಾರಿ ವೆಂಕಟೇಶ್ ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ಇಂದಿನ ಸಮಾಜದಲ್ಲಿ ರಕ್ತದಾನ ಮಾಡುವ ಮುಖಾಂತರ ಸಮಾಜದ ಪುಣ್ಯ ಕಾರ್ಯ ಮಾಡಿದಂತೆ ಎಂದು ವೈದ್ಯಾಧಿಕಾರಿ ವೆಂಕಟೇಶ್ ಹೇಳಿದರು . ಅವರಿಂದು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಗಮಂಗಲದಲ್ಲಿ ರೋಟರಿ ಕ್ಲಬ್ ಆಯೋಜ... ಕೂಡ್ಲಿಗಿ: ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ಮಲ್ಲಾಪುರ ಸೊಲ್ಲಪ್ಪ ನಿಧನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು, ಕೂಡ್ಲಿಗಿ ಪ್ರಾ.ಕೃ.ಪ.ಸ.ಸಂ. ನಿರ್ದೇಶಕರು ಹಾಗೂ ಎಪಿಎಂಸಿ ಮಾಜಿ ಸದಸ್ಯ ಮಲ್ಲಾಪುರ ಸೊಲ್ಲಪ್ಪ(65) ಸೆ1ರಂದು ನಿಧನರಾದರು. ಅವರು ... ವ್ಯಾಸಂಗ ವಿಷಯದಲ್ಲಿ ಮನೆಯವರೊಂದಿಗೆ ಜಗಳ: ಮನ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ವಾಸಿ ವಿದ್ಯಾರ್ಥಿನಿಯೋರ್ವಳು, ವ್ಯಾಸಂಗದ ವಿಚಾರವಾಗಿ ಪೋಷಕರೊಡನೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಉಜ್ಜಿನಿ ಗ್ರಾಮ... ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತನ್ನದೆ ಕಾರಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಜಪೆ ಪೋಲಿಸ್ ಸಿಬ್ಬಂದಿ ಮಂಗಳೂರು(Reporterkarnataka.com) ಮಂಗಳೂರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯಲ್ಲಿ ಸೋಮವಾರ ನಡೆದ ಅಪಘಾತದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತನ್ನದೇ ಕಾರಲ್ಲಿ ಸಾಗಿಸಿ ಬಜಪೆ ಪೋಲಿಸ್ ಠಾಣೆಯ ಸಿಬ್ಬಂದಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಬಜಪೆ ಠಾಣೆಯ ಹೆಡ್ ಕ... ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಮ್ ಕೋ ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು. ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ... ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್ ಉಚಿತ ನೋಂದಾವಣೆ ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ... « Previous Page 1 …297 298 299 300 301 … 331 Next Page » ಜಾಹೀರಾತು