Bantwal Bjp | ಬಿ.ಸಿ. ರೋಡ್: ಬಿಜೆಪಿ ಬಂಟ್ವಾಳ ಮಂಡಲ ವತಿಯಿಂದ ಸಹಕಾರಿ ಸಮಾವೇಶ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಸಹಕಾರಿ ಸಂಘದ ಚುನಾವಣೆಯ ಕಾರ್ಯವನ್ನು ಬಿಜೆಪಿ ಮಂಡಲ ಅತ್ಯಂತ ಯಶಸ್ವಿಯಾಗಿ ನಿಷ್ಠೆಯಿಂದ ನಿರ್ವಹಿಸಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು. ಅವರು ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಬಿ.ಸಿ. ... ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆ: ರಸ್ತೆಗುರುಳಿದ ಬೃಹತ್ ಮರ; ಕಳಸ ಟು ಮೂಡಿಗೆರೆ ಸಂಚಾರ ಬಂದ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಕಳಸ ಸುತ್ತಮುತ್ತ ಬೆಳ್ಳಂಬೆಳಗ್ಗೆಯೇ ಭಾರೀ ಗಾಳಿ-ಮಳೆಯಾಗಿದೆ. ಭಾರೀ ಗಾಳಿಗೆ ಬೃಹತ್ ಮರಗಳು ಧರೆಗುರುಳಿವೆ. ಕಳಸದಿಂದ... Fire Tragedy | ಮಾಣಿ ಸಮೀಪದ ಪೆರಾಜೆ ಮಠದ ಬಳಿ ಗುಡ್ಡಕ್ಕೆ ಬೆಂಕಿ: ಪುನಾರ್ಪುಳಿ ಗಿಡಗಳಿಗೆ ಹಾನಿ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರ ಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಸೋಮವಾರ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಹಾನಿಯುಂಟಾಗಿದೆ. ... Speaker v/s BJP | ಬಿಜೆಪಿ ಶಾಸಕರ 6 ತಿಂಗಳು ಅಮಾನತು: ಸ್ಪೀಕರ್ ಗೆ ಶಾಸಕ ವೇದವ್ಯಾಸ ಕಾಮತ್ ಪತ್ರ ಮಂಗಳೂರು(reporterkarnataka.com): ರಾಜ್ಯ ಬಜೆಟ್ ಅಧಿವೇಶನದ ಕೊನೆಯ ದಿನದಂದು ಸ್ಪೀಕರ್ ಪೀಠಕ್ಕೆ ಅಗೌರವ ತೋರಿದರೆಂಬ ನೆಪವೊಡ್ಡಿ ಬಿಜೆಪಿಯ 18 ಸದಸ್ಯರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ಕ್ರಮವನ್ನು ಪ್ರಶ್ನಿಸಿ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ. ದ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆ ಪುತ್ತೂರು(reporterkarnataka.com): ಮಂಗಳೂರಿನ ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಕೆಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸ... ಮಂಗಳೂರು ಧರ್ಮ ಪ್ರಾಂತ್ಯದ ಮೆಗಾ ಬೈಬಲ್ ಸಮ್ಮೇಳನ: 2ನೇ ದಿನವೂ ಅಪಾರ ಜನಸ್ತೋಮ ಮಂಗಳೂರು(reporterkarnataka.com): ಮೆಗಾ ಬೈಬಲ್ ಕನ್ವೆನ್ಷನ್ 2025 ಎರಡನೆ ದಿನದ ಭಕ್ತಿಯ ಉತ್ಸಾಹ ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚ್, ಕೋರ್ಡೆಲ್ ಮೈದಾನದಲ್ಲಿ ಎರಡನೇ ದಿನವೂ ಯಶಸ್ವಿಯಾಗಿ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಸೇವಾ ಸಂಚಲನ (MDSC) ಮತ್ತು ಬೈಬಲ್ ಆಯೋಗದ ನೇತೃತ್ವದಲ್ಲಿ ನಡೆಯು... ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಶಾಲೆಟ್ ಪಿಂಟೋ ಆಯ್ಕೆ: ಕಾಂಗ್ರೆಸ್ ಮುಖಂಡೆ ಶಾಂತಲಾ ಗಟ್ಟಿ ಶುಭ ಹಾರೈಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ ಅವರು ಕರ್ನಾಟಕ ಸರಕಾರದ ವತಿಯಿಂದ ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಶಾಲೆಟ್ ಪಿಂಟೋ ಅವರಿಗೆ ಕಾಂಗ್ರೆಸ್ ಮುಖಂಡರಾದ ಶಾಂತಲಾ ಗಟ್ಟಿ ಅವರು ಶುಭ ಹಾರೈಸಿದ... ನಾಳೆ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು(reporterkarnataka.com): ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು, ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್... 𝐈𝐄𝐎 | ಎಸ್ಒಎಫ್ ಇಂಟರ್ ನ್ಯಾಷನಲ್ ಒಲಂಪಿಯಡ್: ಅದ್ಯಾ ಶೆಣೈ ಅತ್ಯುತ್ತಮ ಸಾಧನೆಗಾಗಿ ಚಿನ್ನದ ಪದಕ ಮಂಗಳೂರು(reporterkarnataka.com ಡೊಂಗರಕೇರಿ ಕೆನರಾ ಇಂಗ್ಲೀಷ್ ಹೈಯರ್ ಪ್ರೈಮರಿ ಸ್ಕೂಲ್ನ 5ನೇ ತರಗತಿ ವಿದ್ಯಾರ್ಥಿನಿ ಕೆ. ಅದ್ಯಾ ಶೆಣೈ ಸಾಯನ್ಸ್ ಒಲಂಪಿಯಡ್ ಫೌಂಡೇಶನ್ ನಡೆಸಿದ ಎಸ್ಒಎಫ್ ರಾಷ್ಟ್ರೀಯ ಇಂಗ್ಲೀಷ್ ಒಲಂಪಿಯಡ್ನಲ್ಲಿ ಅಂತಾರಾಷ್ಟ್ರೀಯ ರಾಂಕಿಂಗ್ ನಲ್ಲಿ 2435 , ವಲಯ ರಾಂಕಿಂಗ್ 329ನ... ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್: ವಿಧಾನಸಭೆಯಲ್ಲಿ ವೇದವ್ಯಾಸ ಕಾಮತ್ ಆಕ್ರೋಶ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ ಪಾಲಿಗೆ ಅಭಿವೃದ್ಧಿಯ ಘೋಷಣೆಯನ್ನೂ ಮಾಡಿಲ್ಲ, ಮಾಡಿದ ಅಲ್ಪಸ್ವಲ್ಪ ಘೋಷಣೆಯನ್ನು ಅನುಷ್ಠಾನಕ್ಕೆ ತಂದಿಲ್... « Previous Page 1 2 3 4 5 … 262 Next Page » ಜಾಹೀರಾತು