Mangaluru | ಕೊಂಕಣಿ ಹಾಡುಗಾರಿಕೆ ಸ್ಪರ್ಧೆ: ಟೀನಾ ಕ್ಯಾರಿಸ್ ವೇಗಸ್ ಗೆ ದ್ವಿತೀಯ ಸ್ಥಾನ ಮಂಗಳೂರು(reporterkarnataka.com): ಮಂಗಳೂರಿನ ಕೊಂಕಣಿ ನಾಟಕ ಸಭಾ ನಡೆಸಿದ 61ನೇ ಕೊಂಕಣಿ ಹಾಡುಗಾರಿಕೆ ಸ್ಪರ್ಧೆಯಲ್ಲಿ ಟೀನಾ ಕ್ಯಾರಿಸ್ ವೇಗಸ್ ಅವರು 12ರಿಂದ 15 ವರ್ಷ ವಯೋಮಿತಿ ವಿಭಾಗದಲ್ಲಿ ಸೋಲೋ ಹಾಡುವಿಕೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರು ಪಾಲ್ದನೆ ನಿವಾಸಿ ರಾಜೇಶ್ ವೇ... ಮಂಗಳೂರು | ಗೋ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಜರ್ಸಿ ದನ ವಶಕ್ಕೆ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ತಜಿಪೋಡಿ ಎಂಬಲ್ಲಿ ಗೋ ಕಳ್ಳತನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಆರೋಪಿಗಳ ಬಂಧಿಸಿದ್ದಾರೆ. ಬಂಧಿತರನ್ನು ಅಡ್ಯಾರ್ ಗಾಣದಬೆಟ್ಟು ನಿವಾಸಿ ಶಾಬಾಜ್ ಅಹಮ್ಮದ್, ಅರ್ಕುಳದ ಮೊಹಮ್ಮದ್ ಸುಹಾನ್ ಹಾಗೂ ಅಡ್ಯಾರ್ ಜ... ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಯಕರ್ತರು ತಮ್ಮನ್ನು ತೊಡಗಿಸಿಕೊಳ್ಳಬೇಕು: ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರು ಸಕ್ರೀಯವಾಗಿರಬೇಕು. ಬಿಜೆಪಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ತತ್ವ ಸಿದ್ದಾಂತದ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸಕ್ರೀಯವಾಗಿದೆ. 20 ಕೋಟಿಗಿಂತಲೂ ಹೆಚ್... ಬಿಜೆಪಿಯದ್ದು ದುರುದ್ದೇಶದ ಪ್ರತಿಭಟನೆ; ಕೆಂಪುಕಲ್ಲು ನಿಯಮಾವಳಿ ಸರಳೀಕರಣಕ್ಕೆ ಸಂಫುಟ ಒಪ್ಪಿಗೆ ನೀಡಿದೆ: ದ.ಕ. ಕಾಂಗ್ರೆಸ್ ಮಂಗಳೂರು(reporterkarnataka.com): ಬಿಜೆಪಿ ಕೇವಲ ರಾಜಕೀಯ ದುರುದ್ದೇಶದಿಂದ ಪ್ರತಿಭಟನೆ ನಡೆಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲಿನ ರಾಜಸ್ವ ಧನ ಇಳಿಕೆ ಮತ್ತು ಸರಳ ಮರಳು ನೀತಿ ನಿಯಮಾವಳಿಯನ್ನು ಸರ್ಕಾರ ಈಗಾಗಲೇ ರಚಿಸಿದ್ದು, ಸಚಿವ ಸಂಪುಟದಿಂದ ಒಪ್ಪಿಗೆಯೂ ಸಿಕ್ಕಿದೆ. ಶೀಘ್ರದಲ್ಲೇ ಗ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟೆ ಶಾಖೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟ ಶಾಖೆ ಮತ್ತು ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂ... Mangaluru | ವಿಚ್ಚೇಧನಕ್ಕೆ ಕೋರ್ಟ್ ಮೆಟ್ಟಿಲೇರಿದವರನ್ನು ಮತ್ತೆ ಒಂದುಗೂಡಿಸಿದ ಲೋಕ್ ಅದಾಲತ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವು ವಿಚ್ಚೇಧನಕ್ಕೆ ಮುಂದಾಗಿದ್ದ ದಂಪತಿಯನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು. ಹರೀಶ್- ಶಶಿಕಲಾ ಎಂಬ ದಂಪತಿಯು ದಾಂಪತ್ಯ ಭಿನ್ನಾಭಿಪ್ರಾಯಗಳಿಂದ ವಿಚ್ಚೇಧನ ಕೋರಿ ನ್ಯಾಯಾಲಯಕ್ಕೆ ... ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಣ ಗುಂಡಿ: ಕಾಂಗ್ರೆಸ್ ಪ್ರತಿಭಟನೆ; ಎನ್ಎಚ್ಎಐ ಕಚೇರಿಗೆ ಮುತ್ತಿಗೆ ಮಂಗಳೂರು(reporterkarnataka.com): ನಗರದ ಕೊಟ್ಟಾರ ಚೌಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ನಲ್ಲಿ ತೆರಳುತ್ತಿದ್ದ ಮಾಧವಿ ಎಂಬ ಮಹಿಳೆ ರಸ್ತೆ ಗುಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ... ಕೋಮು ಪ್ರಚೋದನಾಕಾರಿ ಪೋಸ್ಟ್ ಆರೋಪ: ಪೋಸ್ಟ್ ಕಾಡ್೯ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ ಮೂಡುಬಿದಿರೆ(reporterkarnataka.com) : ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ತಂಡ ಮಹೇಶ್ ಹೆಗ್ಡೆ ಅವರನ್ನು ದಸ... ಒಂಟಿ ವೃದ್ದ ಮಹಿಳೆಯ ಮನೆಗೆ ನುಗ್ಗಿ 1.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ: ಆರೋಪಿ ಬಂಧನ ಕಾರ್ಕಳ(reporterkarnataka.com): ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಎಳ್ಳಾರೆ ಗ್ರಾಮದ ಮುಳ್ಕಾಡು ಎಂಬಲ್ಲಿ 80 ವರ್ಷದ ಕುಮುದಾ ಶೆಟ್ಟಿ ಅವರ ಮನೆಗೆ ನುಗ್ಗಿ ಲೂಟಿ ನಡೆಸಿದ ಆರೋಪಿ ಕೇವಲ ಮೂರೇ ದಿನಗಳಲ್ಲೇ ಪತ್ತೆ ಹಚ್ಚುವಲ್ಲಿ ಅಜೆಕಾರು ಠಾಣಾ ಪಿ.ಎಸ್.ಐ ಮಹೇಶ್ ಟಿ.ಎಂ ನೆತೃತ್ವದ ತಂಡ ಯಶಸ್ವಿಯಾಗ... Mangaluru | ರಾಷ್ಟ್ರೀಯ ಹೆದ್ದಾರಿ 66 ದುರಸ್ತಿ ಆಗ್ರಹಿಸಿ 12ರಂದು ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ರಸ್ತೆ ಗುಂಡಿಗಳಿಂದಾಗಿ ಹಲವರ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ ನಗರದ ನಂತೂರುನಲ್ಲಿ ಪ್ರ... « Previous Page 1 2 3 4 5 … 296 Next Page » ಜಾಹೀರಾತು