ನಾಗರಪಂಚಮಿ: ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ ಮಂಗಳೂರು(reporterkarnataka.com):ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕ... ಮಂಗಳೂರು | ಅತ್ತಾವರ ಕಟ್ಟೆಯಲ್ಲಿ ಸದ್ಭಾವನಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಮಂಗಳೂರು(reporterkarnataka.com):ನಗರದ ಜಪ್ಪು ವೃತ್ತದ ಸದ್ಭಾವನಾ ವೇದಿಕೆಯ ವತಿಯಿಂದ ಬಿಜೈ ಲಯನ್ಸ್ ಕ್ಲಬ್ನ ಸಹಯೋಗದಲ್ಲಿ ಅತ್ತಾವರ ಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿದ ಬಿಜೈ ಲಯನ್ಸ್ ಕ್ಲಬ್ನ ಅಧ್ಯಕ್ಷೆ ಲಯನ್ಸ್ ಪ್ರೀತಿ ಡಿ'ಸೋಜಾ ಮಾತನಾಡಿ, “ಸ... ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಸದಸ್ಯರಿಂದ ಪಾವ್ಸಾಂತ್ ಉಡ್ಕಣಾಂ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ಸದಸ್ಯರಿಂದ ಪಾವ್ಸಾಂತ್ ಉಡ್ಕಣಾಂ (ಮಳೆಯಲ್ಲಿ ಆಟ) ಎಂಬ ವಾರ್ಡ್ ಮಟ್ಟದ ಆಟೋಟ ಸ್ಪರ್ಧೆಗಳನ್ನು ಚರ್ಚ್ ನ ತೆರೆದ ಮೈದಾನದಲ್ಲಿ ಆಯೋಜಿಸಲಾಗಿತ್ತು. ಪಂದ್ಯಾಟದ ಮೊದಲು ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ... ಮಂಗಳೂರು : ರಾಷ್ಟ್ರಭಕ್ತ ವೇದಿಕೆ ವತಿಯಿಂದ ತಿರಂಗಾ ಯಾತ್ರೆ ; ರಾಜಾಜಿ ಪಾರ್ಕ್ನಿಂದ ಗೋವಿಂದ ಪೈ ಸರ್ಕಲ್ವರೆಗೆ ಸಾಗಿದ ಜಾಥಾ ಮಂಗಳೂರು(reporterkarnataka.com): 12: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಭಕ್ತರ ವೇದಿಕೆ, ಮಂಗಳೂರು ದಕ್ಷಿಣ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನ ಬಳಿಯ ರಾಜಾಜಿ ಪಾರ್ಕ್ನಿಂದ ಗೋವಿಂದ ಪೈ ನವಭಾರತ್ ಸರ್ಕಲ್ವರೆಗೆ ಬುಧವಾರ ಬೃಹತ್ ತಿರಂಗಾ ಯಾತ್ರೆ ನಡೆಯಿತು. ... ಮುಂಬೈನಲ್ಲಿ ಘೋರ ದುರಂತ: ಭಾರೀ ಮಳೆಗೆ ಗುಡ್ಡ ಕುಸಿತ; 8 ಮಂದಿ ಜೀವಂತ ಸಮಾಧಿ; ಎನ್ಡಿಆರ್ಎಫ್ ಕಾರ್ಯಾಚರಣೆ ಮುಂಬೈ(reporterkarnataka.com): ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ಸಂಭವಿಸಿದ ಭೀಕರ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದು, ಹಲವರು ಮಣ್ಣಿನಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಕುರ್ಲಾ ವೆಸ್ಟ್ನ ಚಿರಾಗ್ ನಗರ, ಗೌಶಿಯಾ ಚಾಲ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸುಮಾ... Puttur | ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್ಲೈನ್ ಕಾರ್ಯಕ್ರಮ ಪುತ್ತೂರು(reporterkarnataka.com): ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆನ್ಲೈನ್ ಮೂಲಕ ನಡೆಯಲಿದೆ. ಪೋಷಕರು ಮತ್ತು ಮಕ್ಕಳನ್ನು ತ... ಎಸ್ಐಆರ್ ಪ್ರಕ್ರಿಯೆಯಲ್ಲಿ ಕೈಬಿಟ್ಟಿರುವ ಹೆಸರುಗಳನ್ನು ಪರಿಶೀಲಿಸಿ: ಕಾಂಗ್ರೆಸ್ ಬಿಎಲ್ಎಗಳಿಗೆ ಹರೀಶ್ ಕುಮಾರ್ ಕರೆ ಮಂಗಳೂರು(reporterkarnataka.com): ಎಸ್ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹೆಸರುಗಳು ಹಾಗೂ ಮತದಾರರ ವಿವರಗಳಲ್ಲಿರುವ ವ್ಯತ್ಯಾಸಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಅಗ... ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರನ್ನು ಕಾಂಗ್ರೆಸ್ ನಾಯಕರ ನಿಯೋಗ ಭೇಟಿ ಮಂಗಳೂರು(reporterkarnataka.com):ನಗರದ ಸಮಗ್ರ ಅಭಿವೃದ್ಧಿಗೆ ಸಹಕರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಪೊರೇಟರ್ಗಳ ನಿಯೋಗವು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಶ್ರೀ ರಾಹುಲ್ ರತ್ನಂ ... ನೀರುಮಾರ್ಗ | ಆತ್ಮಶಕ್ತಿಯಿಂದ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ ನಡೆಯಿತು. ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರ... ವಿರಾಜಪೇಟೆ | ಕಣ್ಣಂಗಾಲ ಗ್ರಾಮದಲ್ಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಮೃತನ ಕುಟುಂಬಕ್ಕೆ ಪರಿಹಾರ ವಿತರಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲೂಕು ಅಮ್ಮತ್ತಿ ಸಮೀಪದ ಕಣ್ಣಂಗಾಲ ಗ್ರಾಮ ಪಂಚಾಯತಿಯ ಯಡೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ ಕಾರ್ಮಿಕ ಅಣ್ಣಪ್ಪನ ಕುಟುಂಬಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮಡಿಕೇರಿಯ ... « Previous Page 1 2 3 4 5 … 350 Next Page » ಜಾಹೀರಾತು