ಸಚಿವ ಮಾಧುಸ್ವಾಮಿ ಇಂದು ಮಂಗಳೂರಿಗೆ: ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ಮಂಗಳೂರು (reporterkarnataka news): ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಜುಲೈ 3ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 3ರ ಬೆಳಿಗ್ಗೆ 7 ಗಂಟೆಗೆ ಚಿಕ್ಕನಾಯಕಹಳ್ಳಿಯಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ಸಕ್ಯೂರ್ಟ್ ಹೌಸ್ಗೆ ಆಗಮಿಸುವರು. ಮಧ್ಯಾಹ್... ಜಪ್ಪಿನಮೊಗರು: ತಂದೆಯ ಪೆಟ್ರೋಲ್ ಬೆಂಕಿಗೆ ಆಸ್ಪತ್ರೆಗೆ ದಾಖಲಾಗಿದ್ದ 25ರ ಹರೆಯದ ಪುತ್ರ ಸಾವು ಮಂಗಳೂರು(reporterkarnataka news); ಜನ್ಮ ಕೊಟ್ಟ ತಂದೆಯಿಂದಲೇ ಪೆಟ್ರೋಲ್ ನಿಂದ ಬೆಂಕಿ ಹಚ್ಚಲ್ಪಟ್ಟು ಸುಟ್ಟ ಗಾಯದೊಂದಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ನತದೃಷ್ಟ ಪುತ್ರ ಸಾವನ್ನಪ್ಪಿದ್ದಾರೆ. ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆಗುತ್ತು ಎಂಬಲ್ಲಿ ಜೂ.21ರಂದ... ವೀಕೆಂಡ್ ಕರ್ಫ್ಯೂ : ಮಧ್ಯಾಹ್ನ 2ರ ತನಕ ದಿನಸಿ, ಹಣ್ಣು-ತರಕಾರಿ, ಮೀನು- ಮಾಂಸ ಖರೀದಿಗೆ ಇದೆ ಅವಕಾಶ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕ... ದಕ್ಷಿಣ ಕನ್ನಡದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ: ಲಾಕ್ ಡೌನ್ ಸಂಜೆ 5ರ ತನಕ ಸಡಿಲಿಕೆ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನನ್ನು ಇನ್ನಷ್ಟು ಸಡಿಲಿಸಲಾಗಿದೆ. ಬೆಳಗ್ಗೆ 7ರಿಂದ ಸಂಜೆ 5ರ ತನಕ ಅನ್ ಲಾಕ್ ಮಾಡಲಾಗಿದೆ. ಇಂದಿನ ವರೆಗೆ ಮಧ್ಯಾಹ್ನ 2ರ ತನಕ ಮಾತ್ರ ಸಡಿಲಿಕೆ ನೀಡಲಾಗಿತ್ತು. ... ಜ್ಯೋತಿ ಥಿಯೇಟರ್ ಸಮೀಪ ಬಸ್ ಬೇ ನಿರ್ಮಾಣ: ಟ್ರಾಫಿಕ್ ಜಾಮ್ ತಡೆಗೆ ಕ್ರಮ; ಮೇಯರ್, ಶಾಸಕರಿಂದ ಸ್ಥಳ ಪರಿಶೀಲನೆ ಮಂಗಳೂರು(reporterkarnataka news): ನಗರದ ಜ್ಯೋತಿ ಚಲನಚಿತ್ರ ಮಂದಿರದ ಬಳಿ ಬಸ್ ಬೇ ನಿರ್ಮಾಣ ಯೋಜನೆಯ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು. ಆ ಬಳಿಕ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಜ್ಯೋತಿ... ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ… ಮಲಪುರಂ(reporterkarnataka news): ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.! ಕೇರ... ಆರೋಗ್ಯ ಸಚಿವ ಡಾ.ಸುಧಾಕರ್ ಇಂದು ಮಂಗಳೂರಿಗೆ: ಚಾರ್ಮಾಡಿಯಲ್ಲಿ ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ ಮಂಗಳೂರು (reporterkarnataka news): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಜೂನ್ 30 ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕ... ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿದಂತೆ 3 ಮಂದಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮಂಗಳೂರು(reporterkarnataka news): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರ ಪ್ರಕಟಿಸಲಾಗಿದೆ. ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನ... ತುಳುನಾಡಿನ ಪೆಲತರಿಗೆ ಬಂತು ಬಂಗಾರದ ಬೆಲೆ: ಆನ್ ಲೈನ್ ನಲ್ಲಿ ಬರಲಿದೆ ನಿಮ್ಮ ಮನೆ ಬಾಗಿಲಿಗೆ !! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ತುಳುನಾಡಿನ ಜನರು ಇಷ್ಟಪಟ್ಟರೂ ಸಾರ್ವಜನಿಕವಾಗಿ ಮೂಗು ಮುರಿಯುವ ಹಲಸಿನ ಹಣ್ಣಿನ ಬೀಜಕ್ಕೆ ಬಂದಿದೆ ಬಂಗಾರದ ಬೆಲೆ. ಧರ್ಮಕ್ಕೆ ಕೊಟ್ಟರೂ ಬೇಡವೆನ್ನುವ ಹಲಸಿನ ಹಣ್ಣಿನ ಬೀಜಗಳು ಬಾರಿ ಬೆಲೆಯೊಂದ... ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ಜೆಸಿಐ ಸುರತ್ಕಲ್ನಿಂದ ಬೃಹತ್ ಕೋವಿಡ್ ಲಸಿಕಾ ಶಿಬಿರ ಸುರತ್ಕಲ್( reporterkarnataka news); ಸುರತ್ಕಲ್ ಜೆಸಿಐ ಸಂಸ್ಥೆಯ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ, ಹಿಂದೂ ವ... « Previous Page 1 …306 307 308 309 310 … 321 Next Page » ಜಾಹೀರಾತು