ಲಾಕ್ಡೌನ್: ಉಡುಪಿಯಲ್ಲಿ ಹಸಿದ ಬೀದಿ ನಾಯಿಗಳಿಗೆ ನಿತ್ಯ ಅನ್ನದಾಸೋಹ! ಉಡುಪಿ(reporterkarnataka news): ದಿನನಿತ್ಯದ ಆತಂಕರಹಿತ ಜೀವನ ಶೈಲಿಯಲ್ಲಿ ತೊಡಗಿಸಿಕೊಂಡಿದ್ದ ಮನುಷ್ಯನಿಗೆ 2019 ರಲ್ಲಿ ಧುತ್ತೆಂದು ವಕ್ಕರಿಸಿದ ಕೊರೊನಾ ವೈರಸ್ ದೊಡ್ಡ ಶಾಕ್ ನೀಡಿದೆ. ಕೊರೊನಾ ಎಂಬ ಮಹಾಮಾರಿ ನಾವೆಂದೂ ಊಹಿಸಿರದ ನಮ್ಮ ಜೀವನದ ಸಂಪೂರ್ಣ ಶೈಲಿಯನ್ನೇ ಬದಲಾಯಿಸಿದೆ. ಸದಾ ಚಟುವಟಿಕೆಯ... 1.31 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ಸಿಂಧನೂರು(reporterkarnataka news): ಸಿಂಧನೂರು ಕ್ಷೇತ್ರದ ಅರ್ ಎಚ್ ನಂ-04 ರಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 1.31 ಕೋಟಿ ರೂ.ಗಳ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ ನಡೆಯಿತು. ಶಾಸಕ ವೆಂಕಟರಾವ್ ನಾಡಗೌಡ ಹಾಗೂ ಸಂಸದ ಸಂಗಣ್ಣ ಕರಡಿ ಅವರು ಚಾಲನೆ ನೀಡಿದರು. ಐತಿಹಾಸಿಕ ಗುಜ್ಜರಕೆರೆ ಅತಿಕ್ರಮಣ ತೆರವಿಗೆ ಶೀಘ್ರದಲ್ಲೇ ಸರ್ವೆ: ಮೇಯರ್ ಪ್ರೇಮಾನಂದ ಶೆಟ್ಟಿ ಭರವಸೆ ಮಂಗಳೂರು(reporterkarnataka news): ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ನಡೆಸಿದರು. ಈ ಸಂದರ್ಭ ಕೆರೆಯ ಭೂ ಅತಿಕ್ರಮಣ, ಕೆರೆಯ ಸುತ್ತಲು ಅಗತ್ಯಕ್ಕಿಂತ ಅಗಲ ಮಣ್ಣು ಹಾಕಿ ಕಾಂಕ್ರೀಟ್ ರಸ್ತ... ಗಾಂಧಿ ನಗರ ಶಾಲೆ ಲಸಿಕಾ ಕೇಂದ್ರಕ್ಕೆ ಶಾಸಕ ಹಾಗೂ ಎಡಿಸಿ ಭೇಟಿ: ಪರಿಶೀಲನೆ ಮಂಗಳೂರು(reporterkarnataka news): ಲೇಡಿಹಿಲ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರ ಗಾಂಧಿನಗರ ಶಾಲೆಯಲ್ಲಿ ನಡೆಯುತ್ತಿದ್ದು, ಸ್ಥಳಕ್ಕೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿ... ಮಂಗಳೂರು: 200 ಯುವ ವಕೀಲರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ಮಂಗಳೂರು(reporterkarnataka news): ಮಂಗಳೂರು ವಕೀಲರ ಸಂಘದ ವತಿಯಿಂದ ನಗರದ ಯುವ ವಕೀಲರಿಗೆ ಕೋವಿಡ್ ಮುಂಚೂಣಿ ಯೋಧರು ಎಂಬ ನೆಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನ್ಯಾಯಾಲಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಅವರ ಮುತುವರ್ಜಿಯಿಂದ ಆರೋಗ್ಯ... ಸಿಂಧನೂರು: 25 ಲಕ್ಷ ರೂ. ವೆಚ್ಚದ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ವೆಂಕಟರಾವ್ ನಾಡಗೌಡ ಚಾಲನೆ ಸಿಂಧನೂರು(reporterkarnataka news): ಸಿಂಧನೂರು ಕ್ಷೇತ್ರದ ಬಾದರ್ಲಿ ಗ್ರಾಮದಲ್ಲಿ ಕೆಕೆಆರ್ ಡಿಬಿ ಯೋಜನೆಯಡಿ ಪಿಡಬ್ಲ್ಯೂಡಿ ಇಲಾಖೆಯ ವತಿಯಿಂದ 25 ಲಕ್ಷ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ವೆಂಕಟರಾವ್ ನಾಡಗೌಡ ಅವರು ಗುದ್ದಲಿ ಪೂಜೆ ಮಾಡುವುದರ ಮೂ... ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್ ಆರಂಭಿಸಲು ಅನುಮತಿ: ಎಐಸಿಟಿಇ ಕ್ರಮಕ್ಕೆ ಎಬಿವಿಪಿ ಸ್ವಾಗತ ಮಂಗಳೂರು(reporterkarnataka news): ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್... ಕೊರೊನಾ ಭೀತಿ: ವ್ಯಾಕ್ಸಿನ್ ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ... ಪಟ್ರಮೆ: ಪಂಪ್ ಶೆಡ್ ಸ್ವಿಚ್ ಶಾಕ್ ಹೊಡೆದು ತಾಯಿ- ಮಗು ಸ್ಥಳದಲ್ಲೇ ದಾರುಣ ಸಾವು ಬೆಳ್ತಂಗಡಿ(reporterkarnataka news): ಇಲ್ಲಿನ ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪು ಶೆಡ್ನಲ್ಲಿ ಸ್ವಿಚ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ ಗೀತಾ (30) ಹಾಗ... ಕಾರುಣ್ಯ ನೆಲೆ ವೃದ್ದಾಶ್ರಮದ ಮಾದಯ್ಯ ಗುರುವಿನ್ ತುರ್ವಿಹಾಳ ಅವರ ಆರೋಗ್ಯಕ್ಕೆ ಸಾಮೂಹಿಕ ಪ್ರಾರ್ಥನೆ ಸಿಂಧನೂರು(reporterkarnataka news): ಸಿಂಧನೂರು ನಗರದ ಕುಷ್ಟಗಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮದಲ್ಲಿ ಶ್ರೀ ಮಾದಯ್ಯ ಗುರುವಿನ್ ತುರ್ವಿಹಾಳ ಅವರಿಗೆ ಕೋವಿಡ್-19ದೃಢಪಟ್ಟು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಶೀಘ್ರ ವಾಗಿ ಗುಣಮುಖರಾಗಲೆಂದು ಹಾರೈಸಲಾಯಿತು. ಮಾಜಿ ಸಂಸ... « Previous Page 1 …311 312 313 314 315 … 321 Next Page » ಜಾಹೀರಾತು