ಸ್ಕೂಟರ್ ಗೆ ಖಾಸಗಿ ಎಕ್ಸ್ ಪ್ರೆಸ್ ಬಸ್ ಡಿಕ್ಕಿ ಪ್ರಕರಣ: ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಸಾವು ಮಂಗಳೂರು(reporterkarnataka.com): ನಗರದ ಅಂಬೇಡ್ಕರ್ ವೃತ್ತದ ಬಳಿ ಖಾಸಗಿ ಎಕ್ಸ್ ಪ್ರೆಸ್ ಬಸ್ಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಕೃಷ್ಣರಾಜ್ ಭಟ್(75) ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕೃಷ್... ಉಡುಪಿ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ ಸಂಪನ್ನ ಉಡುಪಿ(reporterkarnataka.com): ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಶನಿವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿಯು ಉದ್ಘಾಟನೆಗೊಂಡು, ಕವಿಗೋಷ್ಠಿಯೊಂದಿಗೆ ಸಂಪನ್ನಗೊಂಡಿತು. ಕಾಲೇಜಿನ ಪ್ರಾಚಾ... ಮಂಗಳೂರು ದಸರಾ ಮೆರವಣಿಗೆಗೆ ಈ ಬಾರಿ ಸೌಹಾರ್ದತೆಯ ಟಚ್: ಪ್ರಥಮ ಬಾರಿಗೆ ಐಕ್ಯತೆಯ ಸ್ತಬ್ದಚಿತ್ರ ಮಂಗಳೂರು(reporterkarnataka.com): ನಾಡ ಹಬ್ಬ ದಸರಾ ನಾಡಿನ ಸಾಂಸ್ಕೃತಿಕ ಹಬ್ಬವಾಗಿದ್ದು ಜನಸಾಮಾನ್ಯರೆಲ್ಲರೂ ಭಾವೈಕ್ಯತೆಯಿಂದ ದಸರಾ ಸಂಭ್ರಮದಲ್ಲಿ ಪಾಲ್ಗೊಂಡಾಗ ನಾಡಿನ ಐಕ್ಯತೆ ಮತ್ತು ಸಮಗ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು.ಈ ನಿಟ್ಟಿನಲ್ಲಿ ಮಂಗಳೂರು ದಸರಾದಲ್ಲಿ ಸರ್ವ ಜನಾಂಗದ ಜನರನ್ನು ಒಂದ... ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಭೇಟಿ ಮಂಗಳೂರು(reporterkarnataka.com):ಜಗತ್ಪ್ರಸಿದ್ಧ ಮಂಗಳೂರು ದಸರಾ ನಡೆಯುವ ಸೌಹಾರ್ದ ತಾಣ ಕುದ್ರೋಳಿ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ವೇದಿಕೆಯ ಇತರ ಸದಸ್ಯರೊಂದಿಗೆ ಸೌಹಾರ್ದ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜೆ ಪುರಸ್ಕಾರ ಹಾಗೂ ಕಾ... ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಕಚೇರಿಯಲ್ಲಿ ಆಯುಧ ಪೂಜೆ: ವಲಯ ಆಯುಕ್ತೆ ವಾಣಿ ಆಳ್ವ ಉಪಸ್ಥಿತಿ ಸುರತ್ಕಲ್(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯುಧ ಪೂಜೆಯು ವಲಯ ಆಯುಕ್ತರಾದ ವಾಣಿ ಆಳ್ವ ಅವರ ನೇತೃತ್ವದಲ್ಲಿ ನಡೆಯಿತು. ಪ್ರತಿ ವರ್ಷದಂತೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಧ್ಯುಕ್ತವಾಗಿ ... ಇಂದ್ರಾಳಿ ರೈಲ್ವೆ ಮೇಲು ಸೇತುವೆ ರಸ್ತೆ ಆಭಿವೃಧ್ದಿ ಕಾಮಗಾರಿ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ ಉಡುಪಿ (reporterkarnataka.com): ಪ್ರತಿಯೊಬ್ಬ ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ... ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಸ್ಥಿತಿ ಚಿಂತಾಜನಕ: ವಾರಸುದಾರರಿಗೆ ಸೂಚನೆ ಉಡುಪಿ(reporterkarnataka.com): ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಹೆನ್ರಿ ಡಿ ಸೋಜ (೫೨) ಎಂಬ ವ್ಯಕ್ತಿಯ ಸ್ಥಿತಿಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: ೦೮೨೦-೨೫೨೦೫೫೫, ಮೊ.ನಂ: ೯೪೪೯೮೨೭೮೩೩ ಅನ್ನು ಸಂಪರ್ಕಿ... ಕುಂದ ಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳಿಗೂ ಅಕಾಡೆಮಿ ಸ್ಥಾಪನೆಯಾಗಲಿ: ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಎ.ಕೆ.ಹಿಮಕರ ಮಂಗಳೂರು(reporterkarnataka.com): ಕುಂದ ಕನ್ನಡ, ಕೊರಗ ಭಾಷೆ ಸೇರಿದಂತೆ ಸಣ್ಣ ಭಾಷೆಗಳ ಬೆಳವಣಿಗೆಗೆ ಅಕಾಡೆಮಿಯ ಸ್ಥಾಪನೆ ಅಗತ್ಯವಿದೆ ಎಂದು ಸುಳ್ಯ ಬಂಟಮಲೆ ಅಕಾಡೆಮಿಯ ಅಧ್ಯಕ್ಷ ಎ.ಕೆ.ಹಿಮಕರ ಆಗ್ರಹಿಸಿದ್ದಾರೆ. ತುಳು ಪರಿಷತ್ ವತಿಯಿಂದ ಮಯೂರಿ ಫೌಂಡೇಶನ್ ಸಹಭಾಗಿತ್ವದಲ್ಲಿ ನಗರದ ಮ್ಯಾಪ್ಸ್ ಕಾಲ... ಮೂಡುಬಿದಿರೆ ಪ್ರೆಸ್ಕ್ಲಬ್ನ ಮಾಜಿ ಅಧ್ಯಕ್ಷ ದಿ.ವೇಣುಗೋಪಾಲರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ ಮಂಗಳೂರು(reporterkarnataka.com): ಇತ್ತೀಚೆಗೆ ನಿಧನರಾದ ಮೂಡುಬಿದಿರೆ ಪ್ರೆಸ್ಕ್ಲಬ್ನ ಮಾಜಿ ಅಧ್ಯಕ್ಷ ವೇಣುಗೋಪಾಲ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಮೂಡುಬಿದಿರೆಯ ಶಾಸಕ ಉಮಾನ... ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ... « Previous Page 1 …37 38 39 40 41 … 206 Next Page » ಜಾಹೀರಾತು