ವಿರಾಜಪೇಟೆ: ರಸ್ತೆ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@ail.com ಮಳೆ ನಿಂತ ಮೇಲೆ ಮುಖ್ಯ ರಸ್ತೆಯ ಕಾಮಗಾರಿ ಮಾಡುತ್ತೇವೆ ಎಂದು ಹೇಳಿದ್ದ ಶಾಸಕರು ಮಳೆಗಾಲ ಮುಗಿದು ಬಿಸಿಲು ಆರಂಭಿಸಿದೆ ಆದರೂ ಕೂಡ ರಸ್ತೆಯ ಕಾಮಗಾರಿ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು... ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಅಪಹರಣ, ವಂಚನೆ, ಸುಲಿಗೆಯಲ್ಲಿ ಭಾಗಿಯಾದ ಆರೋಪಿಯ ಬಂಧನ ಮಂಗಳೂರು(reporterkarnataka.com): ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡ ಬಳಿಕ ಅಪಹರಣ, ವಂಚನೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಸಮೀಪದ ನಿವಾಸಿ ಟಿ.ದಿನೇಶ್ ಶೆಟ್ಟಿ ಅಲಿಯಾಸ್ ದಿನ್ನು ಬಂಧಿತ ಆರೋಪಿ. ಈತ ಮಂಗಳೂರು ದಕ್ಷಿಣ ಠ... Mangaluru | ‘ಡ್ರೀಮ್ಸ್ ಆನ್ ವೀಲ್ಸ್’: ಮುಲ್ಲಕಾಡು ಸರಕಾರಿ ಪ್ರೌಢಶಾಲೆಯಲ್ಲಿ ಸಂವಾದಾತ್ಮಕ ಕಾರ್ಯಕ್ರಮದೊಂದಿಗೆ ಶುಭಾರಂಭ ಮಂಗಳೂರು(reporterkarnataka.com): ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು ಆರಂಭಿಸಿದ, ಸರ್ಕಾರಿ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸುವ ರಾಜ್ಯಾದ್ಯಂತದ ಪ್ರವಾಸ "ಡ್ರೀಮ್ಸ್ ಆನ್ ವೀಲ್ಸ್" ಮುಲ್ಲಕಾಡು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಮತ್... ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸ... ಎಂಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯ ವಾರ್ಷಿಕೋತ್ಸವ: 10 ಕೋಟಿ ವ್ಯವಹಾರ ವಹಿವಾಟಿನ ಮೈಲಿಗಲ್ಲು ಆಚರಣೆ; 14 ನೇ ಎಟಿಎಂ ಉದ್ಘಾಟನೆ ಬೆಳ್ತಂಗಡಿ(reporterkarnataka.com): ಮಂಗಳೂರಿನ ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು 10 ಕೋಟಿ ವ್ಯವಹಾರ ವಹಿವಾಟಿನ ಸಾಧನೆ ಮತ್ತು ತನ್ನ 14ನೇ ಎಟಿಎಂ ಅನ್ನು ಬೆಳ್ತಂಗಡಿ ಶಾಖೆಯಲ್ಲಿ ನವೆಂಬರ್ 22ರಂದು ಬೆಳ್ತಂಗಡಿ ಹೆದ್ದಾರಿಯ ಚರ್ಚ್ ರಸ್ತೆಯ ಬಳಿಯ ವೈಭವ್ ಆರ್ಕೇಡ್ನ... Mangaluru | ನಾರಾಯಣ ಗುರು – ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ: ಡಿ.3ರಂದು ಸಿಎಂ ಉದ್ಘಾಟನೆ ಮಂಗಳೂರು(reporterkarnataka.com): ಮಂಗಳೂರು ವಿವಿ ನಾರಾಯಣ ಗುರು ಅಧ್ಯಯನ ಪೀಠ ಹಾಗೂ ವರ್ಕಲ ಶಿವಗಿರಿ ಮಠದ ಆಶ್ರಯದಲ್ಲಿ ನಾರಾಯಣ ಗುರು ಹಾಗೂ ಮಹಾತ್ಮ ಗಾಂಧಿಜೀ ಅವರ ಐತಿಹಾಸಿಕ ಸಂವಾದ ಶತಮಾನೋತ್ಸವ ಡಿ.3 ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಕಾರ್ಯಕ್ರಮದ... ಮಾಧ್ಯಮಗಳು ಮೌಢ್ಯವನ್ನು ಬಿತ್ತ ಬಾರದು, ಪ್ರಜಾಪ್ರಭುತ್ವದ ಆಶಯ ಎತ್ತಿಹಿಡಿಯಬೇಕು: ಕೆ.ವಿ.ಪ್ರಭಾಕರ್ ಮಂಗಳೂರು(reporterkarnataka.com): ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಅವರು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ ವ... Mangaluru | ‘ಅಪರೇಷನ್ ಲಂಡನ್ ಕೆಫೆ’ ಕನ್ನಡ ಚಿತ್ರ ನ.28ರಂದು ರಾಜ್ಯಾದ್ಯಂತ ಬಿಡುಗಡೆ ಮಂಗಳೂರು(reporterkarnataka.com): ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದ... Mangaluru | ಆನೆಗುಂಡಿ: ಅಶ್ವಥ ಕಟ್ಟೆ ಮೇಲ್ಛಾವಣಿ ಉದ್ಘಾಟನೆ; ವಾಸ್ತು ಪೂಜೆ ಮಂಗಳೂರು(reporterkarnataka.com): ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬ... ತಲಪಾಡಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ಆರೋಪ: ಕ್ರಮಕ್ಕೆ ಆಗ್ರಹ ಮಂಗಳೂರು(reporterkarnataka.com): ತಲಪಾಡಿ ಶ್ರೀ ದುರ್ಗಾಪರಮೇಶ್ವರಿ ದೇಗುಲ ಹೆಸರಲ್ಲಿ ಅನಧಿಕೃತ ನಿಧಿ ಸಂಗ್ರಹಿಸಿ ಸಾರ್ವಜನಿಕ ಚಂಡಿಕಾ ಯಾಗ ನಡೆಸುತ್ತಿರುವುದಾಗಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ಸಾರ್ವಜನಿಕರು ದೂರು ನೀಡಿದ್ದಾರೆ. ದೇವಸ್ಥಾನದಲ್ಲಿ ನ... « Previous Page 1 …37 38 39 40 41 … 344 Next Page » ಜಾಹೀರಾತು