ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ: ಅದ್ಯಪಾಡಿಗೆ ಸರಕಾರಿ ಬಸ್ ಮತ್ತೆ ಆರಂಭಿಸಲು ಆಗ್ರಹ ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಮಂಗಳೂರು ಅದ್ಯಪಾಡಿಗೆ ಇದ್ದಂತಹ ಸರಕಾರಿ ಬಸ್ಸು ಪ್ರಸ್ತುತ ಸ್ಥಗಿತಗೊಂಡ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ... Mangaluru | ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ: ‘ರೋಹನ್ ಮರೀನಾ ಒನ್’ ಮಂಗಳೂರು(reporterkarnataka.com): ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿ... ಕೇಂದ್ರ ಸರಕಾರದ ಜನಪರ ಯೋಜನೆಗಳು ಮನೆಮನೆ ತಲುಪಲಿ: ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ ಬಂಟ್ವಾಳ(reporterkarnataka.com): ಸರಕಾರದಿಂದ ಸಿಗುವ ಸವಲತ್ತುಗಳನ್ನು ಬಡವರ ಮನೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು.ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಪರ ಯೋಜನೆಗಳಿಂದ ರಾಷ್ಟ್ರದ ಅಭಿವೃದ್ಧಿಯೊಂದಿಗೆ ಜನಜೀವನಮಟ್ಟ ಸುಧಾರಿ... Mangaluru | ಸೆಪ್ಟೆಂಬರ್ 11: ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾಮಟ್ಟದ ವಿಚಾರ ಸಂಕಿರಣ ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ಆಶ್ರಯದಲ್ಲಿ ‘ಪ್ರೀತಿ ಹರಡಲಿ ಎಲ್ಲೆಡೆ’ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 28ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆ. 11ರಂದು ಬೆಳಿಗ್ಗೆ 10ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ... ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್: ಪರಿಸರ ಸಂರಕ್ಷಣಾ ಸಂಡೇ ಆಚರಣೆ ಮಂಗಳೂರು(reporterkarnataka.com): ಕ್ಯಾಥೋಲಿಕ್ ಕ್ರೈಸ್ತ ಸಮುದಾಯವು ಸಪ್ಟೆಂಬರ್ 7ರಂದು ಲಾವ್ದಾತೊ ಸಿ ಅಂದರೆ ಪರಿಸರ ಸಂರಕ್ಷಣಾ ಭಾನುವಾರವನ್ನಾಗಿ ಆಚರಿಸಿತು. ಚರ್ಚ್ ಗಳಲ್ಲಿ ಧರ್ಮಗುರುಗಳ ಪ್ರವಚನಗಳು ಪರಿಸರ ಸಂರಕ್ಷಣೆಯ ವಿಷಯವನ್ನು ಆಧರಿಸಿದ್ದವು. ಪರಿಸರ ಸಂರಕ್ಷಣೆ ಬಗ್ಗೆ ಎಲ್ಲರೂ ಗಮನ ಹರಿಸುವ ... Mangaluru | ಅಹಲ್ಯಾ ವೆಂಕಟ್ ರಾಜ್, ಪದ್ಮನಯನಾ ಶಿಕ್ಷಕಿಯರಿಗೆ ಶಿವಳ್ಳಿ ಸ್ಪಂದನ ಸನ್ಮಾನ ಮಂಗಳೂರು(reporterkarnataka.com): ಶಿವಳ್ಳಿ ಸ್ಪಂದನ ಕದ್ರಿವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿಯರಾದ ಅಹಲ್ಯಾ ವೆಂಕಟರಾಜ್ ಮತ್ತು ಪದ್ಮನಯನಾ ಸಂಪತ್ ಕುಮಾರ್ ಅವರನ್ನು ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಮಂಗಳೂರು ಶಿವಳ್ಳಿ ಸ್ಪಂದನ ಉಪಾಧ್ಯಕ್ಷ ರಾಮಚಂದ್ರ ಭಟ್ ಎಲ್ಲೂರು, ... Mangaluru | ರೋಹನ್ ಸಿಟಿ ಕಚೇರಿಯಲ್ಲಿ ಓಣಂ ಹಬ್ಬದ ಸಂಭ್ರಮ: ಸಾಂಸ್ಕೃತಿಕ ವೈಭವ ಮಂಗಳೂರು(reporterkarnataka.com): ನಗರದ ಪ್ರತಿಷ್ಠಿತ ರೋಹನ್ ಕಾರ್ಪೋರೇಶನ್ ಸಂಸ್ಥೆಯ ವತಿಯಿಂದ ರೋಹನ್ ಸಿಟಿ ಕಚೇರಿಯಲ್ಲಿ ಒಣಂ ಹಬ್ಬವನ್ನು ಆಚರಿಸಲಾಯಿತು. ಸಿಬ್ಬಂದಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು, ಸಾಂಸ್ಕೃತಿಕ ವೈಭವವನ್ನು ಹಂಚಿಕೊಂಡರು. ಕಾರ್ಯಕ್ರಮವು ದೀಪಪ್ರಜ್ವಲನದೊಂದಿಗೆ ಆರಂಭಗೊಂಡಿ... ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘ ಉದ್ಘಾಟನೆ: ಓಣಂ ಆಚರಣೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮ ಆಜಾದ್ ಭವನದಲ್ಲಿ ನಡೆಯಿತು. ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ... Bantwal | ಕಲ್ಲಡ್ಕ ಶಾರದೋತ್ಸವ: ವಿದುಷಿ ವಿದ್ಯಾ ಮನೋಜ್ ‘ಶಾಂತಶ್ರೀ’ ಪ್ರಶಸ್ತಿ; ವಿಜಯದಶಮಿ ದಿನ ಶೋಭಾಯಾತ್ರೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ ಕಲ್ಲಡ್ಕದಲ್ಲಿ ನಡೆಯುವ ೪೮ನೇ ವರ್ಷದ ಶಾರದೋತ್ಸವವು ಸೆ.೨೮ ರಿಂದ ಅ.೨ ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಈ ವರ್ಷದ ಕಲ್ಲಡ್ಕ ಶಾರದೋತ್ಸವದ ‘ಶಾಂತಶ್ರೀ’ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಅವರು ಆಯ್ಕೆಯ... « Previous Page 1 2 3 4 5 6 … 296 Next Page » ಜಾಹೀರಾತು