ಪುತ್ತೂರು ಪೊಲೀಸರಿಂದ ಹಳೆ ಆರೋಪಿಯ ಮಂಗಳೂರಿನಲ್ಲಿ ಬಂಧನ: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖದೀಮ ಪುತ್ತೂರು(reporterkarnataka.com): ಅಪರಾಧ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ನಗರದ ಬಿಕರ್ನಕಟ್ಟೆಯಲ್ಲಿ ಬಂಧಿಸಲಾಗಿದೆ. ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55) (ಪ್ರಸ್ತುತ ವಾಸ: ಪದವು, ಮಂಗಳೂರು) ಎಂಬ... ರೆಖ್ಯಾ ದರೋಡೆ ಪ್ರಕರಣ: 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ ಬೆಳ್ತಂಗಡಿ(reporterkarnataka.com): ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣಕ್ಕೆ5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಂಬಂಧಿಸಿದಂತೆ 5 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2017, ಏಪ್ರಿಲ್ 8ರಂದು ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಬಗ್ಗ... ಭಾರತದ ಆಯುರ್ವೇದ ವೈದ್ಯ ವ್ಯವಸ್ಥೆಯನ್ನು ವಿದೇಶಿಯರು ಸ್ವೀಕರಿಸುತ್ತಿರುವುದು ನಮ್ಮ ದೇಶಕ್ಕೆ ಸಂದ ಗೌರವ: ಸಂಸದ ಕ್ಯಾಪ್ಟನ್ ಚೌಟ ಮಂಗಳೂರು(reporterkarnataka.com): ನಗರದ ಮೋರ್ಗನ್ಸ್ ಗೇಟ್ ನಲ್ಲಿರುವ ಈಝೀ ಆಯುರ್ವೇದ ಆಸ್ಪತ್ರೆಯು ಒಂದು ಸ್ಮರಣೀಯ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ಗೌರವಾನ್ವಿತ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆಸ್ಪತ್ರೆಗೆ ಭೇಟಿ ನೀಡಿ, ಇಲ್ಲಿ ನೀಡಲಾಗುತ್ತಿರುವ ಶಾಸ್ತ್ರೀಯ ಆಯುರ್ವೇದ ಚಿಕಿತ್ಸೆಗಳು ಮತ್... ಹಲ್ಲೆ ಪ್ರಕರಣ: 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯ ಬೆಂಗಳೂರಿನಲ್ಲಿ ಬಂಧನ ಬೆಳ್ತಂಗಡಿ(reporterkarnataka.com): ಹಲ್ಲೆ ಪ್ರಕರಣವೊಂದರಲ್ಲಿ ಕಳೆದ 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯೊಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪಾರೆಂಕಿ ಗ್ರಾಮ ಆಲ್ವಿನ್ ರೊಡ್ರಿಗಸ್ (53) ಬಂಧಿತ ಆರೋಪಿ.ಈತನು 2013, ನವೆಂಬರ್ 11ರಂದು ಚಿತ್ರಶೇಖರ ಮಡಂ... ಮಂಗಳೂರು ಸಿಸಿಬಿ ಕಾರ್ಯಾಚರಣೆ: 11 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ; 3 ಮಂದಿ ಬಂಧನ ಮಂಗಳೂರು(reporterkarnataka.com): ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 11 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಉಳ್ಳಾಲ ಬಸ್ತಿಪಡ್ಪು ನಿವಾಸಿ ಮುಸ್ತಫಾ ಸೀದಿಯಬ್ಬ( 34... Mangaluru | ವೈವಾಹಿಕ ಜೀವನದ 50 ವರ್ಷಗಳ ಸಂಭ್ರಮ: ‘ಗೋಲ್ಡನ್ ಕಪಲ್ಸ್’ ಪುನರ್ಮಿಲನ ಮಂಗಳೂರು(reporterkarnataka.com): ನಗರದ ಬಿಜೈ ಚರ್ಚ್ ರಸ್ತೆಯ ‘ಕ್ಯಾಮಲಾಟ್’ನಲ್ಲಿ ಫೆಬ್ರವರಿ 14 ರಂದು ಸಂಜೆ 5 ಗಂಟೆಗೆ, ವಿವಾಹ ಜೀವನದ 50 ವರ್ಷಗಳನ್ನು ಪೂರೈಸಿದ ದಂಪತಿಗಳಿಗಾಗಿ ಡಾ. ಮೈಕೆಲ್ ಲೋಬೊ ಅವರು ವಿಶೇಷ ‘ಗೋಲ್ಡನ್ ಕಪಲ್ಸ್’ (ಸುವರ್ಣ ದಂಪತಿಗಳು) ಪುನರ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದ್... Mangaluru | ಕೋಟೆಕಾರ್ ಅಡ್ಕ ಬಳಿ ಓಮ್ನಿ ವ್ಯಾನಿಗೆ ಆಕಸ್ಮಿಕ ಬೆಂಕಿ: ಚಾಲಕ ಪಾರು ಮಂಗಳೂರು(reporterkarnataka.com): ನಗರದ ಹೊರವಲಯದ ಕೋಟೆಕಾರ್ ಅಡ್ಕ ಹೆದ್ದಾರಿಯಲ್ಲಿ ಓಮ್ನಿ ವ್ಯಾನೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಇತರ ವಾಹನ ಸವಾರರ ಸಮಯ ಪ್ರಜ್ಞೆ ಯಿಂದ ವ್ಯಾನಿನ ಚಾಲಕ ಪಾರಾಗಿದ್ದಾರೆ. ವ್ಯಾನ್ ಮಾಲೀಕ ರಿಯಾಜ್ ಅಡ್ಕದ ಗ್ಯಾರೇಜ್ ವೊಂದರಲ್ಲಿ ದುರಸ್ತಿ ಕಾರ್ಯ ಮುಗಿಸಿ ಮಾ... ತುಂಬೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಫೆ. 15ರಂದು ಉಚಿತ ವೈದ್ಯಕೀಯ, ನೇತ್ರ ತಪಾಸಣೆ ರಕ್ತದಾನ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ಕುಲಾಲ ಸೇವಾ ಸಂಘ ಹಾಗೂ ಮಹಿಳಾ ಘಟಕ ತುಂಬೆ, ತುಂಬೆ ಸರಕಾರಿ ಶಾಲಾಭಿವೃದ್ದಿ ಸಮಿತಿ, ಭಾಗ್ಯೊದಯ ಮಿತ... ಪುತ್ತೂರು ನಿವಾಸಿಗೆ 2.37 ಲಕ್ಷ ರೂ. ಆನ್ ಲೈನ್ ವಂಚನೆ: ಕೃಷ್ಣರಾಜ ಪೇಟೆಯ ಆರೋಪಿ ಬಂಧನ ಪುತ್ತೂರು(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ಸಂಬಂಧಿಸಿದಂತೆ ಮಂಡ್ಯ ಕೃಷ್ಣರಾಜ ಪೇಟೆಯ ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿ ಯಶೋಧರ ಎಂಬವರಿಗೆ ಅಪರಿಚಿತ ವ್ಯಕ್ತಿಯೋರ್ವ ವಿವಿಧ ಮೊಬೈಲ್ ನಂಬರ್ ಗಳಿಂದ ದೂರವಾಣಿ ಕರೆ ಮಾಡಿ, ತಾನು Insurance ಕಂಪೆನಿ... ಜಪ್ಪಿನಮೊಗರು: ಆತ್ಮಶಕ್ತಿ ಬೆಂದೂರುವೆಲ್ ಶಾಖೆಯ ವತಿಯಿಂದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ಮತ್ತು ದಂತ ಚಿಕಿತ್ಸಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಂದೂವೆಲ್ ಶಾಖೆಯ 14ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಂಗಳೂರಿನ ಜಪ್ಪಿನಮೊಗರು ಗುರುಮಂದಿರದ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಎನ್. ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್... « Previous Page 1 2 3 4 5 6 … 321 Next Page » ಜಾಹೀರಾತು