Kodagu | ಸಿದ್ದಾಪುರದಲ್ಲಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಕಾರಿನಲ್ಲಿದ್ದವರು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಇಂಜಿಲಗೆರೆ ಬಳಿ ಚಲಿಸುತ್ತಿದ್ದ ಮಾರುತಿ 800 ಕಾರಿನಲ್ಲಿ ತಾಂತ್ರಿಕ ದೋಷ ದಿಂದ ಕಾಣಿಸಿಕೊಂಡ ಬೆಂಕಿ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಾರಿನಲ್ಲಿದ್ದಾವ್ರು ಕೂದಲಳೆ ಅಂತರ... ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ಉಚಿತ ಸಂಸ್ಕಾರ ಬೇಸಿಗೆ ಶಿಬಿರ ‘ಮಕ್ಕಳ ಕಲರವ’ ಪುತ್ತೂರು(reporterkarnataka.com): ಹಲವಾರು ವರ್ಷಗಳಿಂದ ನೂರಾರು ಬೀದಿ ಶ್ವಾನಗಳಿಗೆ ಪ್ರತಿದಿನ ತನ್ನ ಸ್ವಂತ ಖರ್ಚಿನಲ್ಲಿ ಆಹಾರವನ್ನು ನೀಡುತ್ತಿರುವುದು ಮಾತ್ರವಲ್ಲದೆ, ಸಕಾಲದಲ್ಲಿ ಸಂತಾನ ಹರಣ ಚಿಕಿತ್ಸೆಯನ್ನು ಮಾಡಿಸಿ ಅವುಗಳ ಸಂಖ್ಯೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದಾಗಿ ಗಣೇಶ ಭಟ್ ಕೇ... Bantwal News | ಸಜಿಪಮುನ್ನೂರು: ಪುತ್ರಿ ಜತೆ ರಸ್ತೆ ದಾಟುತಿದ್ದ ಮಹಿಳೆಗೆ ಕಾರು ಡಿಕ್ಕಿ; ಗಂಭೀರ ಗಾಯ ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಬಳಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಜಿಪಮುನ್ನೂರಿನ ದಾಸರಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಭಾರತಿ (48) ಎಂಬ ಮಹಿಳೆ ತನ್ನ ಮಗಳೊಂದಿಗೆ ರಸ್ತೆ ದಾಟುತ್ತ... ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಾಬಳ ಶಚೀಂದ್ರ ಹೆಗ್ಡೆ ಪತ್ನಿ ಅಚಲಾ ಹೆಗ್ಡೆ ನಿಧನ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ, ಹೊನ್ನೇತ್ತಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ನಾಬಳ ಶಚೀಂದ್ರ ಹೆಗ್ಡೆ ಅವರ ಪತ್ನಿ ಅಚಲಾ ಹೆಗ್ಡೆ (52) ಮಂಗಳವಾರ ಮುಂಜಾನೆ ಅಲ್ಪಕಾಲದ ಅನಾರೋಗ್... ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನಿವೃತ್ತ ಹಿಂದಿ ಅಧ್ಯಾಪಕ ಗೋವಿಂದ ಭಟ್ ನಿಧನ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪ್ರೌಢ ಶಾಲಾ ವಿಭಾಗದಲ್ಲಿ ಹಿಂದಿ ಅಧ್ಯಾಪಕರಾಗಿ ನಿವೃತ್ತರಾಗಿದ್ದ ಗೋವಿಂದ ಭಟ್ ಅವರು ಸೋಮವಾರ ರಾತ್ರಿ ನಿಧನರಾದರು. ಮಂಗಳವಾರ ಬೆಳಗ್ಗೆ 9.30ರಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿತ... ಬೆಳ್ತಂಗಡಿ | ಚಲಿಸುತ್ತಿದ್ದ ಬಸ್ ನಿಂದ ಕೆಳಕ್ಕುರುಳಿದ ವಿದ್ಯಾರ್ಥಿಗಳು: ಸಿಸಿ ಕ್ಯಾಮರಾದಲ್ಲಿ ಭಯಾನಕ ದೃಶ್ಯ ಸೆರೆ ಬೆಳ್ತಂಗಡಿ(reporterkarnataka.com): ಚಲಿಸುತ್ತಿದ್ದ ಬಸ್ ನಿಂದ ವಿದ್ಯಾರ್ಥಿಗಳಿಬ್ಬರು ಹೊರಗೆಸೆಯಲ್ಪಟ್ಟ ಘಟನೆ ಬೆಳ್ತಂಗಡಿಯ ಕಳಿಯ ಗ್ರಾಮದ ರೇಷ್ಮೆರೋಡ್ ಎಂಆರ್ಪಿಎಲ್ ಪೆಟ್ರೋಲ್ ಪಂಪ್ ಬಳಿ ನಡೆದಿದೆ ಎನ್ನಲಾಗಿದ್ದು, ಈ ಬಗೆಗಿನ ಸಿಸಿ ಟೀವಿ ದೃಶ್ಯಾವಳಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂಲಗ... ಎದುರುಪದವು: ‘ಮಿಹ್ರಜಾನುಲ್ ಬಿದಾಯ’ 2026-27ನೇ ವರ್ಷದ ಮದರಸ ಆರಂಭೋತ್ಸವ ಮಂಗಳೂರು(reporterkarnataka.com): ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದಲ್ಲಿ “ಮಿಹ್ರಜಾನುಲ್ ಬಿದಾಯ” 2026-27ನೇ ವರ್ಷದ ಮದರಸ ಆರಂಭೋತ್ಸವ ಕಾರ್ಯಕ್ರಮ ಎದುರುಪದವಿನ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದರಸದ ಸಭಾಂಗಣದಲ್ಲಿ ನೆರವೇರಿತು. ಹಯಾತುಲ್ ಇಸ್ಲಾಂ ಬದ್ರ... Koppa | ಬಸರಿಕಟ್ಟೆ ಅಮ್ಮ ಫೌಂಡೇಶನ್ನ 34ನೇ ಆರೋಗ್ಯ ಶಿಬಿರ: ಉಚಿತ ಕನ್ನಡಕ ವಿತರಣೆ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಅಮ್ಮ ಫೌಂಡೇಶನ್ ವತಿಯಿಂದ 34ನೇ ಆರೋಗ್ಯ ಶಿಬಿರದ ಅಂಗವಾಗಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಬಸರಿಕಟ್ಟೆಯ ಶ್ರೀ ಸದ್ಗುರು ಸುವರ್ಣ ಸಭಾಭವನದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಅಮ್ಮ ಫೌಂಡೇಶನ್ ಸಂಸ್ಥಾಪಕ ಅಧ್ಯಕ್... ಗ್ರಾಪಂ ನಿರ್ಮಿಸಿದ ತೋಡನ್ನೇ ಮುಚ್ಚಿದ ಖದೀಮ!: ಪ್ರಶ್ನಿಸಿದ ನೆರೆಮನೆಯವರಿಗೆ ಕಲ್ಲೇಟು; ಇಬ್ಬರು ಮಹಿಳೆಯರು ಸಹಿತ 3 ಮಂದಿಗೆ ಗಾಯ ಸಾಂದರ್ಭಿಕ ಚಿತ್ರ ಉಳ್ಳಾಲ(reporterkarnataka.com): ಕೊಣಾಜೆ ಠಾಣೆ ವ್ಯಾಪ್ತಿಯ ಅಂಬ್ಲಮೊಗರು ಗ್ರಾಮದ ಪಟ್ನಮೊಗರು ಎಂಬಲ್ಲಿ ಪಂಚಾಯತ್ ನಿರ್ಮಿಸಿದ ಮಳೆ ನೀರಿನ ತೋಡನ್ನೇ ಖದೀಮನೊಬ್ಬ ಮುಚ್ಚಿದ್ದು, ಇದನ್ನು ಪ್ರಶ್ನಿಸಿದ ನೆರೆಮನೆಯ ಇಬ್ಬರು ಮಹಿಳೆಯರು ಹಾಗೂ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿ... DK News | ಪುತ್ತೂರಿನಲ್ಲಿ ಭಾರಿ ಮಳೆಗೆ ಬನ್ನೂರು ಬಳಿಯ ತಡೆಗೋಡೆ ಕುಸಿತ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ನೆನ್ನೆ ದಿನ ಸುರಿದ ಮಳೆಗೆ ಪುತ್ತೂರು ತಾಲ್ಲೂಕಿನ ಬನ್ನೂರು ಬಳಿಯ ಬಲಮುರಿಯಲ್ಲಿನ ಹವ್ಯಕ ಭವನದ ತಡೆಗೋಡೆಗೆ ಹಾನಿ ಉಂಟಾಗಿದೆ. ಭವನದ ಒಂದು ಭಾಗದಲ್ಲಿ ನಿರ್ಮಾಣ ಮಾಡಲಾಗಿದ್ದ ತಡೆಗೋಡೆ ಸಂಪೂರ್ಣವಾಗಿ ಕುಸಿದು ಬಿ... « Previous Page 1 2 3 4 5 6 … 331 Next Page » ಜಾಹೀರಾತು