ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ; ಕೋಟಿ ಕೊಟ್ಟು ಮಂಗಳೂರಿಗೆ ಬಂದ ಅಧಿಕಾರಿಯಿಂದ ಜನರ ಸುಲಿಗೆ: ಶಾಸಕ ಡಾ. ಭರತ್ ಶೆಟ್ಟಿ ಗರಂ ನವಮಂಗಳೂರು(reporterkarnataka.com): ಕೋಟಿ ಕೊಟ್ಟು ಮಂಗಳೂರಿಗೆ ಬಂದ ಅಧಿಕಾರಿಯೊಬ್ಬರು ಜನರಿಂದ ಸುಲಿಗೆ ಮಾಡುವ ಮಾಹಿತಿ ಬರುತ್ತಿದೆ. ಹಾಗೆ ರಾಜ್ಯ ಖಜಾನೆಯಲ್ಲಿ ಹಣವಿಲ್ಲದ ಕಾರಣ ನಮಗೆ ಅನುದಾನ ಸಿಗುತ್ತಿಲ್ಲ. ಈ ಸರಕಾರದಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಲಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ವೈ... ಕರಿ ಪಿಲಿ, ಮರಿ ಪಿಲಿಗಳ ಘರ್ಜನೆಗೆ ಸಾಕ್ಷಿಯಾಗಲಿದೆ ಕಡಲನಗರಿ: 21ರಂದು ಮಂಗಳೂರಿನಲ್ಲಿ ‘ಕುಡ್ಲದ ಪಿಲಿಪರ್ಬ-2023’ ಮಂಗಳೂರು(reporterkarnataka.com): ತುಳುನಾಡಿನ ನೆಲದ ಪರಂಪರೆಯ ಹುಲಿವೇಷ ಕುಣಿತಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ದೊರಕಿಸುವ ಮತ್ತು ಈ ಕಲಾ ಶ್ರೇಷ್ಠತೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಸದುದ್ದೇಶದಿಂದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಕುಡ್ಲದ ಪಿಲಿಪರ್ಬವನ್ನು ಕಳೆದ ವರ್ಷ ಯ... ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ: ಮತ್ತೊಮ್ಮೆ ಅವಕಾಶ ಬೆಂಗಳೂರು(reporterkarnataka.com): ಬಿಪಿಎಲ್, ಎಪಿಎಲ್ ಸೇರಿ ಪಡಿತರ ಚೀಟಿಯಲ್ಲಿನ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಸರಕಾರ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಗಳಾದ ಹಿನ್ನೆಲೆಯಲ್ಲಿ ಈ ಹಿಂದಿನ ಅವಕಾಶಗಳನ್ನು ಜನರಿಗೆ ಬಳಸಲು ಆಗಲಿಲ್ಲ. ಆದ್ದರಿಂದ ರಾಜ್... ಏಕರೂಪದ ವೇತನ: ಒಎಂಪಿಎಲ್ ನೌಕರರ ಪ್ರತಿಭಟನೆಗೆ ಶಾಸಕ ಡಾ.ಭರತ್ ಶೆಟ್ಟಿ ಬೆಂಬಲ ಸುರತ್ಕಲ್(reporter Karnataka.com): ಭೂಮಿ ಕಳೆದುಕೊಂಡ ನೌಕರರಿಗೆ ನ್ಯಾಯಯುತ ವೇತ, ಸೌಲಭ್ಯ ಕೊಡುವುದು ಕಂಪನಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು. ಏಕರೂಪದ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್... ಪರಶುರಾಮ ಮೂರ್ತಿಗೆ ಅಪಚಾರ; ಶಾಸಕ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟಿಸಿ: ಸುಭಾಸ್ ಹೆಗ್ಡೆ ಒತ್ತಾಯ ಕಾರ್ಕಳ(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿರುವ ಸಂದರ್ಭದಲ್ಲಿ ನಕಲಿ ಪರಶುರಾಮರ ಮೂರ್ತಿ ನಿರ್ಮಾಣ ಹಿಂದುತ್ವಕ್ಕೆ ಅಪಚಾರ ಮಾಡಿರುವುದು ಭಯೋತ್ಪಾದನೆಗೆ ಸಮಾನ. ಹಿಂದುತ್ವಕ್ಕೆ ಅಪಚಾರ ಮಾಡಿದ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟನೆ ಮಾ... ಸಿಂಧನೂರು: ರಾಜ್ಯ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ ಶರಣು ಗೋರೆಬಾಳ ಸಿಂಧನೂರು ರಾಯಚೂರು info.reporterkarnataka@gmail.com ರಾಜ್ಯ ಸರಕಾರದ ರೈತ ವಿರೋಧಿ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಸಿಂಧನೂರು ಬಿಜೆಪಿ ವತಿಯಿಂದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪಕ್ಷದ ಗ್ರಾಮೀಣ ಮತ್ತು ಮಂಡಲ... ಅಖಿಲ ಭಾರತ ರಜತ ಕೊಂಕಣಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಗೆ ‘ವಿಶನ್ ಕೊಂಕಣಿ’ ಮೈಕಲ್ ಡಿಸೋಜ ಸಾರಥ್ಯ ಮಂಗಳೂರು(reporterkarnataka.com): ಕೊಂಕಣಿ ಭಾಷೆ, ಸಾಹಿತ್ಯ, ಸಂಗೀತ ಮತ್ತು ಕಲೆಯ ಶ್ರೇಯೋಭಿವೃದ್ದಿಗಾಗಿ ’ವಿಶನ್ ಕೊಂಕಣಿ’ ಕಾರ್ಯಕ್ರಮದ ಮೂಲಕ ಅವಿರತ ಶ್ರಮಿಸುತ್ತಿರುವ ಅನಿವಾಸಿ ಉದ್ಯಮಿ ಮತ್ತು ಸಮಾಜ ಕಲ್ಯಾಣ ಕಾರ್ಯಕರ್ತ ಮೈಕಲ್ ಡಿಸೋಜ ಅವರು ನವೆಂಬರ್ 4 ಮತ್ತು 5ರಂದು ಮಂಗಳೂರಿನ ವಿಶ್ವ ಕೊಂಕಣಿ... ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ: ದ್ವಿತೀಯ ವರ್ಷದ ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ,ನಡೆಯಲಿರುವ ದ್ವಿತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2023" ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ಭಾನುವಾರ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, "ಕರಾವಳಿ ಭಾಗದಲ್ಲಿ ದಸ... ಕಾಸರಗೋಡು: ತಲೆಯನ್ನು ಗೋಡೆಗೆ ಬಡಿದು ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ; ಆರೋಪಿ ಬಂಧನ ಕಾಸರಗೋಡು(reporterkarnataka.com): ಹೆತ್ತಬ್ಬೆಯನ್ನೇ ಪುತ್ರ ಕೊಂದ ಅಮಾನುಷ ಘಟನೆ ಜಿಲ್ಲೆಯ ಕಣಿಚಿರ ಎಂಬ ಪ್ರದೇಶದಲ್ಲಿ ನಡೆದಿದೆ. ಅತಿಯಾದ ಮೊಬೈಲ್ ಬಳಕೆಯನ್ನು ಪ್ರಶ್ನಿಸಿದ್ದೇ ಹೆತ್ತ ತಾಯಿಯ ಪ್ರಾಣಕ್ಕೆ ಕುತ್ತು ತಂದಿದೆ. ಮೃತಪಟ್ಟ ಮಹಿಳೆಯನ್ನು ಕಣಿಚಿರದ ರುಕ್ಮಣಿ (63) ಎಂದು ಗುರುತಿಸಲಾಗಿದೆ.... ಶಿರಾಳಕೊಪ್ಪ: ಫ.ಗು. ಹಳಕಟ್ಟಿ ದತ್ತಿ ಕಾರ್ಯಕ್ರಮ ಉದ್ಘಾಟನೆ, ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ ಶಿರಾಳಕೊಪ್ಪ(reporterkarnataka.com): ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಸಮಿತಿ, ಅಖಿಲ ಭಾರತ ವೀರಶೈವ ಮಹಾ ಸಭಾದ ಮಹಿಳಾ ಸಮಿತಿ, ಶಿವಮೊಗ್ಗ ಜನಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಶಿರಾಳಕೊಪ್ಪ ವಿಕಾಸ ಶಾಲೆ ಸಭಾಂಗಣದಲ್ಲಿ ಕೆ. ನಿವೇದಿತಾ ಕೆ. ರಾಜು ಅವರು ಫ.ಗು. ಹಳಕಟ್ಟಿ ಅವರ ಹೆಸರಿನಲ್ಲಿ ನೀಡಿದ ದತ್ತಿ... « Previous Page 1 …38 39 40 41 42 … 206 Next Page » ಜಾಹೀರಾತು