ರೋಶನಿ ನಿಲಯದಲ್ಲಿ ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ ಮಂಗಳೂರು(reporterkarnataka.com): ವಿಮೆನ್ ವೆಲ್ನೆಸ್ ಶಿಬಿರ ಹಾಗೂ ಡೆಂಟಲ್ ಚೆಕ್ ಅಪ್ ಟ್ರೀಟ್ಮೆಂಟ್ ಶಿಬಿರ ನಗರ ವೆಲೆನ್ಸಿಯಾ ರೋಶನಿ ನಿಲಯ ಕಾಲೇಜಿನಲ್ಲಿ ಭಾನುವಾರ ಜರುಗಿತು. ಸೂರ್ಯಕಾಂತಿ ಫೌಂಡೇಶನ್ ಪಂಪವೆಲ್, ಕಮಿಷನ್... ಜನಪರ ಕಾಳಜಿಯ ಉಳ್ಳಾಲ ಪತ್ರಕರ್ತರ ಜತೆಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ: ಜಿಲ್ಲಾಧಿಕಾರಿ ಉಳ್ಳಾಲ(reporterkarnataka.com) : ಪತ್ರಕರ್ತರ ಕರ್ತವ್ಯ ನಿಭಾಯಿಸುವುದರ ಜೊತೆಗೆ ಜನರ ಕಾಳಜಿ ವಹಿಸಿಕೊಂಡು ಉಳ್ಳಾಲ ಪತ್ರಕರ್ತರ ತಂಡ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು. ತೊಕ್ಕೊಟ್ಟು ಕಾಪಿಕಾಡಿನ ಗಟ್ಟಿ ಸಮಾಜ ಭವನದಲ್ಲಿ... ಮೂಡುಬಿದಿರೆ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಮೂಡುಬಿದರೆ(reporterkarnataka.com): ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡುಬಿದಿರೆ ತಾಲೂಕು ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆಯ ಹೋಲಿ ರೋಸರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯ... ಆ.27ರಂದು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಉದ್ಘಾಟನೆ ಉಳ್ಳಾಲ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಉಳ್ಳಾಲ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಆ.27ರಂದು ಮಧ್ಯಾಹ್ನ 3.00 ಗಂಟೆಗೆ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆಯಲಿದೆ. ತೊಕ್ಕೊಟ್ಟುವಿನಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸ... ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಜೋಕೆ: ಪಾಲಿಕೆಯಿಂದ ದಂಡ ವಸೂಲು ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆ ಬದಿ ಎಲ್ಲೆಂದರಲ್ಲಿ ಸಾರ್ವಜನಿಕರು ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ವಿವಿಧ ಸ್ಥಳಗಳಲ್ಲಿ ತ್ಯಾಜ್ಯಗಳ ಬ್ಲ್ಯಾಕ್ ಉಂಟಾಗಿ ನಗರದ ಸೌಂದರ್ಯಕ್ಕೆ ಹಾಗೂ ಸ್ವಚ್ಚತೆಗೆ ದಕ್ಕೆ ಉಂಟು... ‘ಅಂದು ಪದ್ಮಲತಾ ಇಂದು ಸೌಜನ್ಯ’ ಪೋಸ್ಟರ್ ಬಿಡುಗಡೆ: ಚಲೋ ಬೆಳ್ತಂಗಡಿಗೆ ಸಿಪಿಎಂ ಬೆಂಬಲ ಮಂಗಳೂರು(reporterkarnataka.com):ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 28 ರಂದು ನಡೆಯುವ "ಚಲೋ ಬೆಳ್ತಂಗಡಿ" ಮಹಾ ಧರಣಿಗೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಂಬಲ ಸೂಚಿಸಿದೆ. ಚಲೋ ಬೆಳ್ತಂಗಡಿಯ ಪೋಸ್ಟರ್ ಅನಾವರಣ ಗೊಳಿಸಲಾಯಿತು. ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ರಾಜ್ಯ... ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯದ ಸ್ತ್ರೀರೋಗ ಮತ್ತು ಹೆರಿಗೆ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಪ್ರಮೀಳಾ ಡಿಸೋಜಗೆ ಡಾಕ್ಟರೇಟ್ ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ನರ್ಸಿಂಗ್ ಮಹಾವಿದ್ಯಾಲಯದ, ಸ್ತ್ರೀರೋಗ ಮತ್ತು ಹೆರಿಗೆಶಾಸ್ತ್ರ ವಿಭಾಗದಲ್ಲಿ ಪ್ರಾದ್ಯಾಪಕಿಯಾಗಿರುವ ಪ್ರಮೀಳಾ ಡಿಸೋಜ ಅವರು "ಇಫೆಕ್ಟಿವ್ನೆಸ್ ಒಫ್ ಮಲ್ಟಿ ಮೊಡ್ಯುಲರ್ ಇಂಟರ್ವೆನ್ಶನ್ಸ್ ಒಫ್ ಲೈಫ್ಸ್ಟೈಲ್ ಮೋಡಿಫಿಕೇಶನ್ ಒನ್ ಸಿಂಫ್ಟಮ್ಸ್... ಕೊರಗ ಸಮುದಾಯಕ್ಕೆ ಸಾಮಾಜಿಕ ಸ್ಪಂದನೆ ಸಿಗಲಿ: ಭೂಮಿ ಹಬ್ಬದಲ್ಲಿ ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಮಂಗಳೂರು(reporterkarnataka.com) : ತುಳುನಾಡಿನ ಆದಿ ಬುಡಮೂಲ ಕೊರಗ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇತರ ಸಮುದಾಯಗಳಿಂದ ಪೂರಕವಾದ ಸಾಮಾಜಿಕ ಸ್ಪಂದನೆ ಸಿಗಬೇಕಾಗಿದೆ ಎಂದು ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ,ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ಅವರು... ಪಿಎಂ-ಸ್ವನಿಧಿ: ಬೀದಿಬದಿ ವ್ಯಾಪಾರಿಗಳ ಸಾಲ ಸೌಲಭ್ಯ ತ್ವರಿತ ಗುರಿ ಸಾಧನೆಗೆ ಸಂಸದ ನಳಿನ್ ನಿರ್ದೇಶನ ಮಂಗಳೂರು(reporterkarnataka.com):- ಬಿದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ರೂ.ಗಳ ಸಾಲಸೌಲಭ್ಯ ನೀಡಿ ಉತ್ತೇಜನ ನೀಡುವ ಪಿಎಂ-ಸ್ವನಿಧಿ (ಪ್ರಧಾನಮಂತ್ರಿಗಳ ರಸ್ತೆ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿದಿ) ಯೋಜನೆಯಡಿ ಜಿಲ್ಲೆಗೆ ನಿಗಧಿ ಪಡಿಸಲಾಗಿರುವ ಗುರಿ ಸಾಧಿಸಲು ಎಲ್ಲಾ ಬ್ಯಾಂಕುಗಳ ಪ್ರತಿ ಶಾಖೆಯಲ್ಲಿ... ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸತತ 3ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ನ ಸಾಧನಾ ಪ್ರಶಸ್ತಿ ಲಭಿಸಿದೆ. ಶುಕ್ರವಾರ ನಡೆದ ಎಸ್ ಸಿಡಿಸಿಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಚಂದ್ರಶೇಖರ್ ಕೆ. ಹಾಗೂ ಸಿಇಒ ಪದ್ಮನಾಭ್ ಎಂ. ಅವರನ್ನು ಸ... « Previous Page 1 …45 46 47 48 49 … 204 Next Page » ಜಾಹೀರಾತು