ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟೆ ಶಾಖೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟ ಶಾಖೆ ಮತ್ತು ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂ... Mangaluru | ವಿಚ್ಚೇಧನಕ್ಕೆ ಕೋರ್ಟ್ ಮೆಟ್ಟಿಲೇರಿದವರನ್ನು ಮತ್ತೆ ಒಂದುಗೂಡಿಸಿದ ಲೋಕ್ ಅದಾಲತ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವು ವಿಚ್ಚೇಧನಕ್ಕೆ ಮುಂದಾಗಿದ್ದ ದಂಪತಿಯನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು. ಹರೀಶ್- ಶಶಿಕಲಾ ಎಂಬ ದಂಪತಿಯು ದಾಂಪತ್ಯ ಭಿನ್ನಾಭಿಪ್ರಾಯಗಳಿಂದ ವಿಚ್ಚೇಧನ ಕೋರಿ ನ್ಯಾಯಾಲಯಕ್ಕೆ ... ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಣ ಗುಂಡಿ: ಕಾಂಗ್ರೆಸ್ ಪ್ರತಿಭಟನೆ; ಎನ್ಎಚ್ಎಐ ಕಚೇರಿಗೆ ಮುತ್ತಿಗೆ ಮಂಗಳೂರು(reporterkarnataka.com): ನಗರದ ಕೊಟ್ಟಾರ ಚೌಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ನಲ್ಲಿ ತೆರಳುತ್ತಿದ್ದ ಮಾಧವಿ ಎಂಬ ಮಹಿಳೆ ರಸ್ತೆ ಗುಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ... ಕೋಮು ಪ್ರಚೋದನಾಕಾರಿ ಪೋಸ್ಟ್ ಆರೋಪ: ಪೋಸ್ಟ್ ಕಾಡ್೯ ಸಂಪಾದಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ ಮೂಡುಬಿದಿರೆ(reporterkarnataka.com) : ಕೋಮು ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ತಂಡ ಮಹೇಶ್ ಹೆಗ್ಡೆ ಅವರನ್ನು ದಸ... ಒಂಟಿ ವೃದ್ದ ಮಹಿಳೆಯ ಮನೆಗೆ ನುಗ್ಗಿ 1.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ: ಆರೋಪಿ ಬಂಧನ ಕಾರ್ಕಳ(reporterkarnataka.com): ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಎಳ್ಳಾರೆ ಗ್ರಾಮದ ಮುಳ್ಕಾಡು ಎಂಬಲ್ಲಿ 80 ವರ್ಷದ ಕುಮುದಾ ಶೆಟ್ಟಿ ಅವರ ಮನೆಗೆ ನುಗ್ಗಿ ಲೂಟಿ ನಡೆಸಿದ ಆರೋಪಿ ಕೇವಲ ಮೂರೇ ದಿನಗಳಲ್ಲೇ ಪತ್ತೆ ಹಚ್ಚುವಲ್ಲಿ ಅಜೆಕಾರು ಠಾಣಾ ಪಿ.ಎಸ್.ಐ ಮಹೇಶ್ ಟಿ.ಎಂ ನೆತೃತ್ವದ ತಂಡ ಯಶಸ್ವಿಯಾಗ... Mangaluru | ರಾಷ್ಟ್ರೀಯ ಹೆದ್ದಾರಿ 66 ದುರಸ್ತಿ ಆಗ್ರಹಿಸಿ 12ರಂದು ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ರಸ್ತೆ ಗುಂಡಿಗಳಿಂದಾಗಿ ಹಲವರ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ ನಗರದ ನಂತೂರುನಲ್ಲಿ ಪ್ರ... ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆ: ಅದ್ಯಪಾಡಿಗೆ ಸರಕಾರಿ ಬಸ್ ಮತ್ತೆ ಆರಂಭಿಸಲು ಆಗ್ರಹ ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಮಂಗಳೂರು ಅದ್ಯಪಾಡಿಗೆ ಇದ್ದಂತಹ ಸರಕಾರಿ ಬಸ್ಸು ಪ್ರಸ್ತುತ ಸ್ಥಗಿತಗೊಂಡ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿ ಆಚರಣೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜಯಂತಿಯ ಆಚರಣೆಯನ್ನು ಸಂಘದ ಪ್ರಧಾನ ಕಚೇರಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆತ... Mangaluru | ಭಾರತದ ಮೊಟ್ಟ ಮೊದಲ ಸಂಪೂರ್ಣ ಬೀಚ್ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ: ‘ರೋಹನ್ ಮರೀನಾ ಒನ್’ ಮಂಗಳೂರು(reporterkarnataka.com): ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿ... ಕೇಂದ್ರ ಸರಕಾರದ ಜನಪರ ಯೋಜನೆಗಳು ಮನೆಮನೆ ತಲುಪಲಿ: ಬಿಜೆಪಿ ಜಿಲ್ಲಾ ವಕ್ತಾರ ಮಾಧವ ಮಾವೆ ಬಂಟ್ವಾಳ(reporterkarnataka.com): ಸರಕಾರದಿಂದ ಸಿಗುವ ಸವಲತ್ತುಗಳನ್ನು ಬಡವರ ಮನೆಗೆ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡುವ ಮೂಲಕ ಪಕ್ಷ ಸಂಘಟನೆಯನ್ನು ಬಲಪಡಿಸಬೇಕು.ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಪರ ಯೋಜನೆಗಳಿಂದ ರಾಷ್ಟ್ರದ ಅಭಿವೃದ್ಧಿಯೊಂದಿಗೆ ಜನಜೀವನಮಟ್ಟ ಸುಧಾರಿ... « Previous Page 1 …49 50 51 52 53 … 344 Next Page » ಜಾಹೀರಾತು