ಮಂಗಳೂರು: ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಪ್ರತಿಭಟನೆ ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲ... ಎಸ್ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆ ಹೊಸ ಕಚೇರಿಗೆ ಸ್ಥಳಾಂತರ: ವಿನೂತನ ಸೌಲಭ್ಯದೊಂದಿಗೆ ಲೋಕಾರ್ಪಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮ... ಸಂಕ್ರಾಂತಿ ಹಬ್ಬ: ಬಳ್ಳಾರಿ ಆಂಧ್ರ ಕಲಾ ಸಮಿತಿ ವತಿಯಿಂದ ರಂಗೋಲಿ ಸ್ಪರ್ಧೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಕ್ರಾಂತಿ ಹಬ್ಬದ ವಿಶೇಷವಾಗಿ ಪ್ರತಿ ವರ್ಷ ಬಳ್ಳಾರಿ ಆಂಧ್ರ ಕಲಾ ಸಮಿತಿ ವತಿಯಿಂದ ರಂಗೋಲಿ ಸ್ಪರ್ಧೆ ಆಯೋಜನೆ ಮಾಡುತ್ತಾ ಬಂದಿದ್ದು, ಈ ಬಾರಿಯು ರಂಗೋಲಿ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ನಮ್ಮ ಸಂಸ್ಕೃತಿಗಳನ್ನು ಮರೆಯಬಾರದು ಅ... ಮೂಡಿಗೆರೆ: ವಿದ್ಯುತ್ ತಂತಿ ತಗುಲಿ ರಾಷ್ಟ್ರಪಕ್ಷಿ ನವಿಲು ಸಾವು; ಅರಣ್ಯ ಇಲಾಖೆಯಿಂದ ಅಂತ್ಯ ಸಂಸ್ಕಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕೆಳಗೂರು ಬಳಿ ವಿದ್ಯುತ್ ತಂತಿ ತಗುಲಿ ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿದ ಘಟನೆ ನಡೆದಿದೆ. ಮರದಿಂದ ಹಾರುವಾಗ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ನವಿಲು ಪ್ರಾಣ ಕಳೆದುಕೊಂ... ಅತ್ತಿಕುಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ ಇಂದು ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕುಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ಚುನಾವಣೆ ಇಂದು (ಜ.5) ನಡೆಯಲಿದೆ. ಸಾಲ ಪಡೆದ ಕ್ಷೇತ್ರದಿಂದ ಹನ್ನೊಂದು ಹಾಗೂ ಸಾಲ ಪಡೆಯದ ಕ್ಷೇತ್ರದಿಂದ ಒಂದು ಒಟ್ಟು ಹನ್ನೆರಡು ಕ... ಮಾರನಾಳ ತಾಂಡದಲ್ಲಿ ನೂತನ ತರಕಾರಿ ಮಾರುಕಟ್ಟೆ ಉದ್ಘಾಟನೆ: ಪಿಎಸ್ ಐ ರಾಜಶೇಖರ ರಾಠೋಡ ಚಾಲನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಮಾರನಾಳ ತಾಂಡ (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ತರಕಾರಿ ಮಾರುಕಟ್ಟೆ ಉದ್ಘಾಟನೆಯನ್ನು ನಾರಾಯಣಪುರ ಪಿಎಸ್ಐ ರಾಜಶೇಖರ್ ರಾಠೋಡ ನೆರವೇರಿಸಿದರು. ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ ಇದಾಗಿದೆ. ಈ ಮ... ನಂಜನಗೂಡು ತಾಲೂಕು ಮಡಿವಾಳರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಮಡಿವಾಳರ ಸಂಘದ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ಮಡಿವಾಳದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಯ... ಮಂಗಳೂರು ತನಿಷ್ಕ್ ನಲ್ಲಿ ವಿಶೇಷ ವೆಡ್ಡಿಂಗ್ ಕಲೆಕ್ಷನ್ ಪ್ರದರ್ಶನ ಮತ್ತು ಮಾರಾಟ ಆಯೋಜನೆ ಮಂಗಳೂರು(reporterkarnataka.com):ಜನವರಿ 2025: ತನಿಷ್ಕ್, ಟಾಟಾ ಹೌಸ್ನಿಂದ ಹೊರಹೊಮ್ಮಿದ ಭಾರತದ ಅತಿದೊಡ್ಡ ಆಭರಣ ಬ್ರ್ಯಾಂಡ್, ಇದೀಗ ಮಂಗಳೂರಿನಲ್ಲಿ ವಿಶೇಷ ವೆಡ್ಡಿಂಗ್ ಕಲೆಕ್ಷನ್ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಂಡಿದೆ. ಇದು ಪ್ರತಿಯೊಬ್ಬ ಮಹಿಳೆಯ ಆಭರಣ ಸಂಗ್ರಹವನ್ನು ಸಂಪೂರ್ಣಗೊಳಿಸುವ... ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಯೂ ನೀಡಲಿ, ಸಿಬಿಐ ತನಿಖೆಯೂ ನಡೆಯಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಮಂಗಳೂರು(reporterkarnataka.com):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ಸಾಲದ್ದಕ್ಕೆ ಸರ್ಕಾರದ ಕೃಪಾಕಟಾಕ್ಷ ಹೊಂದಿರುವ ಪ್ರಭಾವಿ ಕಾಂಗ್ರೆಸ್ ನಾಯಕರುಗಳ ಆಪ... ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ: ಶಾಸಕ ಮಂಜುನಾಥ ಭಂಡಾರಿ ಭಾಗಿ ಮಂಗಳೂರು(reporterkarnataka.com):ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವದ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ... « Previous Page 1 …50 51 52 53 54 … 296 Next Page » ಜಾಹೀರಾತು