ಬಹುಭಾಷಾ ಸಂಸ್ಕೃತಿಯಲ್ಲಿ ಏಕತಾ ಭಾವ: ಮಂಚಿಯಲ್ಲಿ ಉಪನ್ಯಾಸಕ ಜಯಾನಂದ ಪೆರಾಜೆ ಬಂಟ್ವಾಳ(reporterkarnataka com): ಭಾರತೀಯ ಸಂಸ್ಕೃತಿಯು ಕೃಷಿ ಸಂಸ್ಕೃತಿಯ ಮೂಲದಿಂದ ಬೆಳೆದು ಬಂದಿದೆ. ಬಹುಭಾಷಾ ಸಂಸ್ಕೃತಿ ಇದ್ದರೂ ಏಕಭಾವವನ್ನು ಹೊಂದಿದೆ. ವಿವಿಧ ಹಬ್ಬಗಳ ಆಚರಣೆ ಹಾಗೂ ಜಾನಪದ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಹಿರಿಯ ಪತ್ರಕರ್ತ, ಉಪನ್ಯಾಸಕ ಜಯಾನಂದೆ ಪ... ಅನುದಾನ: ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರು- ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಮಾತಿನ ಸಮರ; ಸಭಾತ್ಯಾಗ ಮಂಗಳೂರು(reporterkarnataka.com): ಶಾಸಕರುಗಳಿಗೆ ಅನುದಾನ ನೀಡದೆ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿಲ್ಲ. ಕ್ಷೇತ್ರದ ಮತದಾರರಿಗೆ ಉತ್ತರ ಕೊಡಲಾಗುತ್ತಿಲ್ಲ ಎಂದು ಅನುದಾನ ನೀಡದ ವಿಚಾರದಲ್ಲಿ ಮಂಗಳೂರು ಕೆಡಿಪಿ ಸಭೆಯಲ್ಲಿ ಬಿಜೆಪಿ ಶಾಸಕರು ಹಾಗೂ ಉಸ್ತುವಾರಿ ಸಚಿವರ ನಡುವೆ ಮಾತಿನ ಸಮರ ನಡೆಯಿ... ಹೆಲಿಕಾಪ್ಟರ್ ಮಂಗಳೂರು ದರ್ಶನ: ಜಾಲಿ ರೈಡಿನ ಸ್ಥಳ ಬದಲಾವಣೆ ಮಂಗಳೂರು(reporterkarnataka.com):ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲಿಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ನಡೆಸುತ್ತಿ... ಪುತ್ತೂರು: ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಪುತ್ತೂರು(reporterkarnataka.com): ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಪುತ್ತೂರು, ಸ್ನಾತಕೋತ್ತರ ವಾಣಿಜ್ಯ ವಿಭಾಗ IQAC ಮತ್ತು HEF ಮಹಿಳಾ ಘಟಕ ಮತ್ತು ರೇಡಿಯೋ ಪಾಂಚಜನ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯಮಶೀಲತೆಯಲ್ಲಿ ಯಶಸ್ಸು ಮಾಹಿತಿ ಕಾರ್ಯಾಗಾರ ಮತ್ತು ಸ... ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 “ ಮಂಗಳೂರು(reporterkarnataka.com): ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ "ಸ್ನೇಹ ಮಿಲನ-2024 " ಎಂಬ ಕ್ರಿಸ್ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್ಮಸ್ ಆಚರಣೆಯು ನಿವಾಸಿಗಳಲ್ಲಿ ಹೊಸ ಉತ್ಸಾಹವನ್ನು ಜೀವಂತವಾಗಿರಿಸಿತ... ಯುವಕರಿಗೆ ಸಂಸ್ಕೃತಿಯ ಅರಿವು ಮೂಡಿಸುವ ಕೆಲಸವಾಗಲಿ: ಎಡನೀರು ಶ್ರೀಗಳು ಜಯಾನಂದ ಪೆರಾಜೆ ಪುತ್ತೂರು info.reporterkarnataka@gmail.com ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರು ಯುವಕರಿಗೆ ನಮ್ಮ ಭಾರತೀಯ ಸಂಸ್ಕೃತಿಯ ಅರಿವು ಮೂಡಿಸಬೇಕು. ಇದರಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನ... ಡಾ. ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಿತು. ಹಮ್ಮಿಕೊಳ್ಳಲಾಗಿದ... ಶಾಸಕ ಸಿ.ಟಿ. ರವಿ ಮೇಲೆ ಗೂಂಡಾಗಳ ದಾಳಿ: ಸಂಸದ ಕ್ಯಾಷ್ಟನ್ ಬ್ರಿಜೇಶ್ ಚೌಟ ತೀವ್ರ ಖಂಡನೆ ಮಂಗಳೂರು(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ದಕ್... ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ ಮಂಗಳೂರು(reporterkarnataka.com): ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ... ಬಿ.ಸಿ.ರೋಡು: ಡಿ. 20ರಿಂದ ಜನವರಿ 5ರವರೆಗೆ ಕರಾವಳಿ ಕಲೋತ್ಸವ ಮತ್ತು ಬಹುಸಂಸ್ಕೃತಿ ಸಂಭ್ರಮ ಬಂಟ್ವಾಳ(reporterkarnataka.com): ಕರಾವಳಿ ಕಲೋತ್ಸವ 2024-25 ಬಹುಸಂಸ್ಕೃತಿ ಸಂಭ್ರಮ ಡಿಸೆಂಬರ್ 20ರಿಂದ ಜನವರಿ 5ರವರೆಗೆ ಬಿ.ಸಿ. ರೋಡ್ ನ ಗೋಲ್ಡನ್ ಪಾರ್ಕ್ ಅಸೋಸಿಯೇಟ್ ಮೈದಾನದಲ್ಲಿ ನಡೆಯಲಿದೆ. ಎಂದು ಕರಾವಳಿ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದ್ದಾರೆ. ಕರ್ನಾಟಕ ಸರಕಾರ ಕನ್ನ... « Previous Page 1 …52 53 54 55 56 … 296 Next Page » ಜಾಹೀರಾತು