ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನೆ ಪುತ್ತೂರು(reporterkarnataka.com): ಮಂಗಳೂರಿನ ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಯುಜಿಕೆಯಿಂದ ಮಂಗಳೂರು ವಿಶ್ವವಿದ್ಯಾನಿಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸ... ಮಂಗಳೂರು ಧರ್ಮ ಪ್ರಾಂತ್ಯದ ಮೆಗಾ ಬೈಬಲ್ ಸಮ್ಮೇಳನ: 2ನೇ ದಿನವೂ ಅಪಾರ ಜನಸ್ತೋಮ ಮಂಗಳೂರು(reporterkarnataka.com): ಮೆಗಾ ಬೈಬಲ್ ಕನ್ವೆನ್ಷನ್ 2025 ಎರಡನೆ ದಿನದ ಭಕ್ತಿಯ ಉತ್ಸಾಹ ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚ್, ಕೋರ್ಡೆಲ್ ಮೈದಾನದಲ್ಲಿ ಎರಡನೇ ದಿನವೂ ಯಶಸ್ವಿಯಾಗಿ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಸೇವಾ ಸಂಚಲನ (MDSC) ಮತ್ತು ಬೈಬಲ್ ಆಯೋಗದ ನೇತೃತ್ವದಲ್ಲಿ ನಡೆಯು... ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಶಾಲೆಟ್ ಪಿಂಟೋ ಆಯ್ಕೆ: ಕಾಂಗ್ರೆಸ್ ಮುಖಂಡೆ ಶಾಂತಲಾ ಗಟ್ಟಿ ಶುಭ ಹಾರೈಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೆಟ್ ಪಿಂಟೋ ಅವರು ಕರ್ನಾಟಕ ಸರಕಾರದ ವತಿಯಿಂದ ಕ್ರೈಸ್ತ ಜನಾಂಗದ ವಿವಾಹ ನೋಂದಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಶಾಲೆಟ್ ಪಿಂಟೋ ಅವರಿಗೆ ಕಾಂಗ್ರೆಸ್ ಮುಖಂಡರಾದ ಶಾಂತಲಾ ಗಟ್ಟಿ ಅವರು ಶುಭ ಹಾರೈಸಿದ... ನಾಳೆ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ವಾಯತ್ತ ಸ್ಥಾನಮಾನದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು(reporterkarnataka.com): ಕ್ಯಾಥೋಲಿಕ್ ಶಿಕ್ಷಣ ಮಂಡಳಿಯ ಅಧೀನಕ್ಕೊಳಪಟ್ಟ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು, ಕರ್ನಾಟಕ ಸರ್ಕಾರದ ಅನುಮೋದನೆಯೊಂದಿಗೆ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಯುಜಿಸಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಸ್ವಾಯತ್ತ ಕಾಲೇಜು ಎಂದು ಘೋಷಿಸಲ್ಪಟ್... 𝐈𝐄𝐎 | ಎಸ್ಒಎಫ್ ಇಂಟರ್ ನ್ಯಾಷನಲ್ ಒಲಂಪಿಯಡ್: ಅದ್ಯಾ ಶೆಣೈ ಅತ್ಯುತ್ತಮ ಸಾಧನೆಗಾಗಿ ಚಿನ್ನದ ಪದಕ ಮಂಗಳೂರು(reporterkarnataka.com ಡೊಂಗರಕೇರಿ ಕೆನರಾ ಇಂಗ್ಲೀಷ್ ಹೈಯರ್ ಪ್ರೈಮರಿ ಸ್ಕೂಲ್ನ 5ನೇ ತರಗತಿ ವಿದ್ಯಾರ್ಥಿನಿ ಕೆ. ಅದ್ಯಾ ಶೆಣೈ ಸಾಯನ್ಸ್ ಒಲಂಪಿಯಡ್ ಫೌಂಡೇಶನ್ ನಡೆಸಿದ ಎಸ್ಒಎಫ್ ರಾಷ್ಟ್ರೀಯ ಇಂಗ್ಲೀಷ್ ಒಲಂಪಿಯಡ್ನಲ್ಲಿ ಅಂತಾರಾಷ್ಟ್ರೀಯ ರಾಂಕಿಂಗ್ ನಲ್ಲಿ 2435 , ವಲಯ ರಾಂಕಿಂಗ್ 329ನ... ಕೇವಲ ಘೋಷಣೆಗಳಿಗಷ್ಟೇ ಸೀಮಿತವಾದ ಕಾಂಗ್ರೆಸ್ ಬಜೆಟ್: ವಿಧಾನಸಭೆಯಲ್ಲಿ ವೇದವ್ಯಾಸ ಕಾಮತ್ ಆಕ್ರೋಶ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಕಳೆದ ಎರಡು ವರ್ಷಗಳ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳ ಪಾಲಿಗೆ ಅಭಿವೃದ್ಧಿಯ ಘೋಷಣೆಯನ್ನೂ ಮಾಡಿಲ್ಲ, ಮಾಡಿದ ಅಲ್ಪಸ್ವಲ್ಪ ಘೋಷಣೆಯನ್ನು ಅನುಷ್ಠಾನಕ್ಕೆ ತಂದಿಲ್... ಅವಘಡ, ವಿಪತ್ತು ತಡೆಗೆ ಏಕೀಕೃತ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಂಗಳೂರು(reporterkarnataka.com): ಕೈಗಾರಿಕೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಅವಘಡ ಮತ್ತು ವಿಪತ್ತುಗಳಿಂದ ರಕ್ಷಿಸಲು ಏಕೀಕೃತ ಸುರಕ್ಷತಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಕರೆ ನೀಡಿದ್ದಾರೆ. ಅವರು ಗುರುವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ... ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ: ಚಿತ್ತಾರಿಯ ಗಿರೀಶ್ ಪಿ. ಎಂ. ಸಾಧನೆಗೆ ಸನ್ಮಾನ ಕಾಸರಗೋಡು(reporterkarnataka.com): ವಿದ್ಯಾರ್ಥಿಗಳಿಗೆ, ಕ್ರೀಡಾಪಟುಗಳಿಗೆ, ಕಲಾವಿದರುಗಳಿಗೆ ವಿವಿಧ ಪರೀಕ್ಷೆಗಳಲ್ಲಿ, ಸ್ಪರ್ಧೆಗಳಲ್ಲಿ ಉನ್ನತ ಶ್ರೇಣಿ ಯಲ್ಲಿ ಉತ್ತೀರ್ಣರಾದಾಗ ಸಂಘ ಸಂಸ್ಥೆಗಳು, ಸಾರ್ವಜನಿಕರು ಅಭಿನಂದಿಸಿ ಬೆನ್ನು ತಟ್ಟಿದಾಗ, ಅದು ಉತ್ತೀರ್ಣರಾದವರೀಗೆ ಮಾತ್ರವಲ್ಲ ಉಳಿದವರೀಗೂ ಪ್ರೇ... ಇಂಡಿಯನ್ ಸಮೂಹ ಸಂಸ್ಥೆಗಳ 20ನೇ ವರ್ಷದ ಸಂಭ್ರಮಾಚರಣೆ: ರಾಜಮ್ಮ ಮೆಮೊರಿಯಲ್ ಟ್ರಸ್ಟ್ ಉದ್ಘಾಟನೆ ಮಂಗಳೂರು(reporterkarnataka.com): ಇಂಡಿಯನ್ ಸಮೂಹ ಸಂಸ್ಥೆಗಳ 20ನೇ ವರ್ಷದ ಸಂಭ್ರಮಾಚರಣೆ IGI – ಸಂಭ್ರಮ್ 2025, ಭಾನುವಾರ ನಗರದ ಹೋಟೆಲ್ ದೀಪಾ ಕಂಫರ್ಟ್ಸ್ನ ಶಹನಾಯಿ ಸಭಾಂಗಣದಲ್ಲಿ ಜರುಗಿತು. 2005ರಲ್ಲಿ ಮಂಗಳೂರಿನ ಪಂಪ್ ವೆಲ್ನಲ್ಲಿ ಸ್ಥಾಪನೆಯಾದ ಇಂಡಿಯನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಂಸ್ಥ... Drugs | ಬೃಹತ್ ಡ್ರಗ್ಸ್ ಜಾಲ ಬೇಧಿಸಿದ ಮಂಗಳೂರು ಪೊಲೀಸರು: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶ್ಲಾಘನೆ ಬೆಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಶ್... « Previous Page 1 …53 54 55 56 57 … 314 Next Page » ಜಾಹೀರಾತು