75 ಕೋಟಿ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ವಶ: ಮಂಗಳೂರು ಪೊಲೀಸರಿಗೆ ಉಸ್ತುವಾರಿ ಸಚಿವರ ಅಭಿನಂದನೆ ಮಂಗಳೂರು(reporterkarnataka.com):ಮಂಗಳೂರು ನಗರ ಪೊಲೀಸರು 75 ಕೋಟಿ ರೂ.ಮೌಲ್ಯದ 37 ಕೆಜಿ ಎಂಡಿಎಂಎ ಮಾದಕ ದ್ರವ್ಯ ವಶಪಡಿಸಿಕೊಂಡಿರುವ ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಮಾದಕ ದ್ರವ್ಯ ಹಿಂದಿರುವ ಪ್ರತಿಯೊಬ್ಬರನ್ನು ಮಟ್ಟ ಹ... Govt Hospital | ಮಂಗಳೂರು ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗೆ ಆರೋಗ್ಯ ಆಯುಕ್ತರ ಭೇಟಿ: ಸಿಬ್ಬಂದಿ ನೇಮಕಾತಿ ಪರಿಶೀಲನೆ ಭರವಸೆ ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿದರು. ಮೊದಲು ವೆನ್ ಲಾಕ್ ಗೆ ಆಗಮಿಸಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭ... ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯ ಕದ್ರಿಯಲ್ಲಿ ಉದ್ಘಾಟನೆ ಮಂಗಳೂರು(reporterkarnataka.com): ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯವು ಕದ್ರಿ ಮಲ್ಲಿಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ... ಮಂಗಳಾ ರಿಸೋರ್ಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಮಂಗಳೂರು(reporterkarnataka.com):ಗ್ರಾಮೀಣ ಭಾಗದ ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಮಾದರಿ ಘಟಕಗಳಾದ ಮೆಟೀರಿಯಲ್ ರಿಕವರಿ ಪೆಸಿಲಿಟಿ, ನಿಟ್ಟೆ (ಕಾರ್ಕಳ ತಾಲೂಕು), ಎಡಪದವು (ಮಂಗಳೂರು ತಾಲೂಕು), ನರಿಕೊಂಬು (ಬಂಟ್ವಾಳ ತಾಲೂಕು), ಮತ್ತು ಕೆದಂಬಾಡಿ (ಪುತ್ತೂರು ತಾಲೂಕು) ಘಟಕಗಳನ್ನು ಮಂಗಳಾ ರಿಸೋರ... ಮಂಗಳೂರು: ಈಶ್ವರೀಯ ವಿಶ್ವವಿದ್ಯಾಲಯದಿಂದ ಆಶಾ ಕಾರ್ಯಕರ್ತೆಯರಿಗೆ ‘ವೃದ್ಧರಿಗೆ ಆರೋಗ್ಯ ಆರೈಕೆ’ ತರಬೇತಿ ಕಾರ್ಯಕ್ರಮ ಮಂಗಳೂರು(reporterkarnataka.com): ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಮಂಗಳೂರು ವತಿಯಿಂದ ನಗರದ ಉರ್ವ ಸ್ಟೋರ್ ನಲ್ಲಿರುವ ಬ್ರಹ್ಮಾಕುಮಾರಿಸ್ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ "ವೃದ್ಧರಿಗೆ ಆರೋಗ್ಯ ಆರೈಕೆ" ತರಬೇತಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಯಿತು. 200 ಆಶಾ ಕಾರ್... ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ಸ್ತ್ರೀ ಸೌಂದರ್ಯ ತಜ್ಞೆ ನಿಶ... ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ವಾಮನ ನಂದಾವರ ಇನ್ನಿಲ್ಲ ಬಂಟ್ವಾಳ(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಹೆಸರಾಂತ ಜಾನಪದ ವಿದ್ವಾಂಸರು, ಹಲವಾರು ಪುಸ್ತಕಗಳನ್ನು ಬರೆದ ಹೆಸರಾಂತ ಲೇಖರಾಗಿ ಜನಪ್ರೀತಿಗಳಿಸಿದ, ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ತುಳು ಕನ್ನಡ ವಿದ್ವಾಂಸರಾದ ಡಾ ವ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜಪೆ ಶಾಖೆಯ 11ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಗೋಪಾಲ್ ಅಮೀನ್ ರವರು ... ಮಂಗಳೂರು: ಮನೆ ನಿವೇಶನ, ವಸತಿ ಯೋಜನೆ ಶೀಘ್ರ ಜಾರಿಗೊಳಿಸಲು ಪಾಲಿಕೆ ಆಯುಕ್ತರಿಗೆ ಸಿಪಿಎಂ ಮನವಿ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ ಗಳಿಗೆ ಸಂಬಂಧಪಟ್ಟ ವಸತಿ ರಹಿತರು ಮನೆ ನಿವೇಶನ, ವಸತಿಗಾಗಿ ಕಳೆದ ಹನ್ನೆರಡು ವರ್ಷಗಳಿಂದ ನಿರಂತರ ಹೋರಾಟ, ಚಳುವಳಿಗಳನ್ನು ನಡೆಸುತ್ತಿದ್ದರೂ, ಮಂಗಳೂರು ಮಹಾನಗರ ಪಾಲಿಕೆಯ ಆಡಳಿತವು ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿ ಕ್ರಮವಹ... ‘ಅದ್ಯಪಾಡಿಯ ಪುಣ್ಯತೀರ್ಥ’ ಕನ್ನಡ ಭಕ್ತಿಗೀತೆ ಲೋಕಾರ್ಪಣೆ ಮಂಗಳೂರು : ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿನೋಧರಾ ಪೂಜಾರಿ(ನೋಟರಿ ವಕೀಲರು) ಅವರು ನಿರ್ಮಿಸಿ ಪಿಜಿಏಕೆ ಸ್ಟುಡಿಯೋ ಅರ್ಪಿಸಿರುವ 'ಅದ್ಯಪಾಡಿಯ ಪುಣ್ಯತೀರ್ಥ' ಕನ್ನಡ ಭಕ್ತಿ ಗೀತೆ ಇತ್ತೀಚೆಗೆ ಲೋಕಾರ್ಪಣೆಗೊಂಡಿತು. ದೇವಾಲಯದ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧ... « Previous Page 1 …54 55 56 57 58 … 314 Next Page » ಜಾಹೀರಾತು