ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ: ಸಚಿವ ಖಾದರ್ ಅಮೆರಿಕದ ಪರ್ಡ್ಯೂ ಯೂನಿವರ್ಸಿಟಿಯ ಫುಡ್ ಆ್ಯಂಡ್ ಸೈನ್ಸ್ ವಿಭಾಗಕ್ಕೆ ಭೇಟಿ ಮಂಗಳೂರು(reporterkarnataka.com): ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಪರ್ಡ್ಯೂ ಯೂನಿವರ್ಸಿಟಿಯ ಫುಡ್ ಆಂಡ್ ಸೈನ್ಸ್... *ಬ್ಯಾಂಕ್ ಆಫ್ ಬರೋಡಾದ 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕ ಹಣಕಾಸು ಫಲಿತಾಂಶಗಳು: ಪ್ರಮುಖ ಮುಖ್ಯಾಂಶಗಳು* ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಬಲಿಷ್ಠ ಆಸ್ತಿ ಗುಣಮಟ್ಟದೊಂದಿಗೆ ತನ್ನ ನಿರಂತರ ಸದೃಢ ಬೆಳವಣಿಗೆಯನ್ನು ಯಶಸ್ವಿಯಾಗಿ ಮುಂದುವರೆಸಿದೆ. ಪ್ರಸಕ್ತ ತ್ರೈಮಾಸಿಕದಲ್ಲಿ ಬ್ಯ... ಬಂಟ್ವಾಳ | ಅಮ್ಮುಂಜೆ ವೃದ್ದೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ ಬಂಟ್ವಾಳ(reporterkarnataka.com): ಅಮ್ಮುಂಜೆ ನಿವಾಸಿಯಾದ ವೃದ್ದೆಯೊಬ್ಬರ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ... ಕೋಟೆಕಾರ್ ಬೀರಿ, ಕೊಣಾಜೆ ಬಂಟ್ಸ್ ಭವನದ ಬಳಿ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್ ತಪಾಸಣೆ ಮಂಗಳೂರು(reporterkarnataka.com): ಕೋಟೆಕಾರ್ ಬೀರಿ ಮತ್ತು ಕೊಣಾಜೆಯ ಬಂಟ್ಸ್ ಭವನದ ಬಳಿ ದಿಢೀರ್ ಮಾದಕದ್ರವ್ಯ (ಡ್ರಗ್ಸ್) ತಪಾಸಣೆ ನಡೆಸಲಾಯಿತು. ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರ ಉಸ್ತುವಾರಿಯಲ್ಲಿ ಎಸಿಪಿ ಸೌತ್ (ದಕ್ಷಿಣ) ಮತ್ತು ಸೆಂಟ್ರಲ್ (ಮಧ್ಯಮ) ಅಧಿಕಾರಿಗಳು ಈ ಕಾರ್ಯಾಚರಣೆಯನ್ನು... ಬಿ.ಸಿ. ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆನ್ನಲ್ಲೇ ಆರೋಪಿ ಚೇತನ್ ಪೊಲೀಸ್ ವಶಕ್ಕೆ ಮಂಗಳೂರು(reporterkarnataka.com): ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ (ಜುಲೈ 27) ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ವೆನ್ಲಾಕ್... ಸುಳ್ಯ | ಸಂಪಾಜೆ: ಮದ್ಯದ ಅಮಲಿನಲ್ಲಿ ಹೆದ್ದಾರಿ ಬದಿಯಲ್ಲಿದ್ದ ಕಾನ್ವೆಕ್ಸ್ ಮಿರರನ್ನೇ ಕದ್ದೊಯ್ದ ಕಳ್ಳರು ಸುಳ್ಯ(reporterkarnataka.com): ಸಂಪಾಜೆ ಗ್ರಾಮದ ಚಡಾವಿನಲ್ಲಿ ಹೆದ್ದಾರಿ ಬಳಿ ಅಪಘಾತ ತಪ್ಪಿಸಲು ಇಟ್ಟಿರುವ ಕನ್ನಡಿಯನ್ನು ತಡರಾತ್ರಿ ದುಷ್ಕರ್ಮಿಗಳು ಕಾರಲ್ಲಿ ಬಂದು ಕದ್ದೊಯ್ದ ಮಾಹಿತಿ ತಿಳಿದ ಪೊಲೀಸರು ಸಿಸಿ ಟಿವಿ ದೃಶ್ಯ ಆಧರಿಸಿ ಕಳ್ಳರನ್ನು ಪತ್ತೆ ಹಚ್ಚಿ ಅವರಿಂದಲೇ ಮರು ಜೋಡಣೆ ಮಾಡಿಸಿದ ಘಟನೆ ನ... ದಂತ ವೈದ್ಯಕೀಯ ಶಿಕ್ಷಣದಲ್ಲಿ ಶ್ರೇಷ್ಠತೆ: 120 ದಂತ ಚಿಕಿತ್ಸಾ ಚೇರ್ಗಳು ಮತ್ತು ಪ್ರತ್ಯೇಕ ಬೋಧನಾ ಆಸ್ಪತ್ರೆಯೊಂದಿಗೆ ಕ್ಲಿನಿಕಲ್ ಬೆಂಚ್ಮಾ... ಮಂಗಳೂರು(reporterkarnataka.com): ಯುಎಇಯ ಮೊದಲ ADC- ಅಂಗೀಕೃತ ಅಂಡರ್ಗ್ರಾಜುಯೇಟ್ ದಂತ ಶಿಕ್ಷಣ ಕಾರ್ಯಕ್ರಮವು ಅಂತಾರಾಷ್ಟ್ರೀಯ ಮಾನ್ಯತೆಯನ್ನು ಈ ಪ್ರದೇಶದ ಅತಿದೊಡ್ಡ ಕ್ಲಿನಿಕಲ್ ತರಬೇತಿ ಮೂಲಸೌಕರ್ಯದೊಂದಿಗೆ ಸಂಯೋಜಿಸುತ್ತದೆ.ಅಜ್ಮಾನ್, ಯುಎಇ — ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ ಕಾಲೇಜ್ ಆಫ್ ಡೆಂ... ಉಪನ್ಯಾಸಕ, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ ಕಾಸರಗೋಡು(reporterkarnataka.com): ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷರಾಗಿ ನಿರಂತರವಾಗಿ ಕನ್ನಡಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತಸಾಹಿತಿ ಜಯಾನಂದ ಪೆರಾಜೆಯವ... ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶ: ಆರೋಗ್ಯ ಸಚಿವ ಯು.ಟಿ. ಖಾದರ್ ಭರವಸೆ; ಸಭೆ ನಿಗದಿ ಮಾಡಲು ಆಯುಕ್ತರಿಗೆ ಸೂಚನೆ ಮಂಗಳೂರು(reporterkarnataka.com): ನಗರದಲ್ಲಿ ಅನೇಕ ವರ್ಷಗಳಿಂದ ಪುರಭವನದ ಬಳಿ ವಾರದ ರಜಾದಿನದ ವ್ಯಾಪಾರ ನಡೆಯುತ್ತಿದ್ದ ಸಂಡೆ ಬಜಾರ್ ವ್ಯಾಪಾರಸ್ಥರನ್ನು ಮಹಾನಗರ ಪಾಲಿಕೆ ತೆರವುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಸಂಡೆ ಬಜಾರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಿ... ಅನ್ಯಾಯವೇ ಕಾನೂನು ಆದರೆ ಪ್ರತಿಭಟನೆ ಕರ್ತವ್ಯವಾಗುತ್ತದೆ: ಸಂಸತ್ ಮುತ್ತಿಗೆ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳೂರು(reporterkarnataka.com): ಅನ್ಯಾಯವೇ ಕಾನೂನು ಆದರೆ ಪ್ರತಿಭಟನೆ ಕರ್ತವ್ಯವಾಗುತ್ತದೆ. ನೀಟ್ ಅಕ್ರಮದ ವಿರುದ್ಧ ಸಂಸತ್ತಿನಲ್ಲೂ ಚರ್ಚೆಗೆ ಅವಕಾಶ ನೀಡದೆ, ಪ್ರತಿಭಟನೆ ಮಾಡುವ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವ ಮೂಲಕ ಕೇಂದ್ರ ಸರಕಾರ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಚಾರ ಮಾಡಿದ... « Previous Page 1 …4 5 6 7 8 … 350 Next Page » ಜಾಹೀರಾತು