ವಿರಾಜಪೇಟೆಯಲ್ಲಿ 10 ಲಕ್ಷ ವೆಚ್ಚದಲ್ಲಿ ಮತ್ತೊಂದು ಕುಡಿಯುವ ನೀರು ಘಟಕ: ಶಾಸಕರಿಂದ ಭೂಮಿ ಪೂಜೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ನಗರದ ಒಂದನೇ ವಾರ್ಡಿನ ಶಾಂತ ಚಿತ್ರಮಂದಿರ ಬಳಿ, ನಿರ್ಮಿತಿ ಕೇಂದ್ರದ ಮೂಲಕ ₹ 10 ಲಕ್ಷದಲ್ಲಿ, ಮಾನ್ಯ ಶಾಸಕರ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹ... ಗೃಹ ಸಚಿವ ಡಾ. ಜಿ. ಪರಮೇಶ್ವರ್ ಜುಲೈ 8ರಂದು ಮಂಗಳೂರಿಗೆ; 9ರಂದು ಶಾಂತಿ ಸೌಹಾರ್ದತೆ ಸಭೆ ಮಂಗಳೂರು(reporterkarnataka.com): ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಜುಲೈ 8 ಮತ್ತು 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜುಲೈ 8ರಂದು ಬೆಳಿಗ್ಗೆ 6:30 - ಮಂಗಳೂರು ವಿಮಾನ ನಿಲ್ದಾಣ ಆಗಮನ, ವಾಸ್ತವ್ಯ, ಜುಲೈ 9ರಂದು ಮಧ್ಯಾಹ್ನ 12 ರಿಂದ 3ರವರೆಗೆ - ದಕ್ಷಿಣ ಕನ್ನಡ ಜಿಲ್ಲಾ ಪಂಚಾಯ... ಬಣಕಲ್ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು. ಇದರೊಂದಿಗ... ಕುಶಾಲನಗರ: ಮನೆ ಮುಂದಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಶ್ರೀಗಂಧ ಮರ ಕಳವು ಮಡಿಕೇರಿ(reporterkarnataka.com): ಮನೆ ಮುಂದೆ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಡಿದು ಸಾಗಾಟ ಮಾಡಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ರಂಗಸಮುದ್ರ ಗ್ರಾಮದಲ್ಲಿ ನಡೆದಿದೆ. ಈ ಶ್ರೀ ಗಂಧ ಮರವು ಅಲ್ಲಿನ ನಿವಾಸಿ ಮಾವಜಿ ದೇವಿಪ್ರಸಾದ್ ಎಂಬುವರಿಗೆ... ಕುಡಿದು ಪಿಕಪ್ ವಾಹನ ಚಾಲನೆ: ಶಾಲಾ ಬಸ್ಸಿಗೆ ಡಿಕ್ಕಿ; ಚಾಲಕ ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೆ ಹೊಸೂರು ತೆಪ್ಪದಕಂಡಿ ಬಳಿ ಶಾಲಾ ವಾಹನಕ್ಕೆ ಪಿಕಪ್ ಜೀಪು ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಕಪ್ ಚಾಲಕನ ಬಂಧಿಸಲಾಗಿದೆ. ಚಾಲಕ ತೀರ್ಥ... ಸೀಬಿನಕೆರೆ ಸರ್ಕಲ್: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಮೋರಿ ಹೊಂಡ: ಮೇಲೆದ್ದ ಕಬ್ಬಿಣದ ಕಂಬಿಗಳು! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಟ್ಟಣದ ಸೀಬಿನಕೆರೆ ಸರ್ಕಲ್ ಬಳಿ ಮಂಜಪ್ಪಣ್ಣನವರ ಅಂಗಡಿಯ ಪಕ್ಕ ಚರ್ಚ್ ಓಣಿ ತಿರುಗುವ ರಸ್ತೆಯಲ್ಲಿ ಮೋರಿಯಲ್ಲಿ ಹಾಕಿದ ಸ್ಲ್ಯಾಬ್ ಒಂದು ಹೊಂಡ ಬಿದ್ದಿದ್ದು ಆ ಹೊಂಡದಲ್ಲಿ ... Mangaluru | ಕೊಟ್ಟಾರಚೌಕಿ ರಾಷ್ಟ್ರೀಯ ಹೆದ್ದಾರಿ ಬಳಿ ಸಿಂಧೂರ ವಿಜಯ ಪಾರ್ಕ್ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಕೊಟ್ಟಾರಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು. ಶಾಸಕ ಡಾ. ಭರತ್ ಶೆಟ್ಟಿ ವೈ. ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ... ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ... Kudla | ದಕ್ಷಿಣ ಕನ್ನಡ ಜಿಲ್ಲೆ ಮರು ನಾಮಕರಣ ಕೂಗಿಗೆ ಶಾಸಕ ವೇದವ್ಯಾಸ ಕಾಮತ್ ಧ್ವನಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ "ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ" ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕ... KSRTC | ಮಂಗಳೂರು – ಕಾಸರಗೋಡು: ರಾಜಹಂಸ ಸೂಪರ್ ಫಾಸ್ಟ್ ಬಸ್ ಸೇವೆ ಪ್ರಾರಂಭ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು- 2ನೇ ಘಟಕದಿಂದ ನೂತನವಾಗಿ ಮಂಗಳೂರು ಕಾಸರಗೋಡು ಮಾರ್ಗದಲ್ಲಿ ಹೊಸದಾಗಿ ”ರಾಜಹಂಸ ಸೂಪರ್ ಫಾಸ್ಟ್” ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲು ಯೋಜಿಸಲಾಗಿರುತ್ತದೆ. ... « Previous Page 1 …60 61 62 63 64 … 344 Next Page » ಜಾಹೀರಾತು