ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು. ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀ... ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾ... ಮಂಗಳೂರು: ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನಗೊಂಡ `ಅಲನಿ ಮೆಲೊಡಿ ನೈಟ್’: 9ರ ಹರೆಯದ ಬಾಲೆಯಿಂದ 9 ಹಾಡುಗಳ ರಂಜನೆ! ಮಂಗಳೂರು(reporterkarnataka.com): ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬ... ಫೆಬ್ರವರಿ 10ರಂದು ಸಂದೇಶ ಪ್ರಶಸ್ತಿ ಪ್ರದಾನ: ಪೂರ್ವಭಾವಿ ಸಭೆ ಮಂಗಳೂರು(reporterkarnataka.com): ಕರ್ನಾಟಕ ಪ್ರಾಂತೀಯ ಕ್ಯಾಥೋಲಿಕ್ ಧರ್ಮಾಧ್ಯಕ್ಷರ ಮಂಡಳಿ ಆಶ್ರಯದಲ್ಲಿ ಮಂಗಳೂರಿನ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಕೊಡ ಮಾಡುವ ಸಂದೇಶ ಪ್ರಶಸ್ತಿ ಪ್ರದಾನ ಸಮಾರಂಭ 2025 ಫೆಬ್ರವರಿ 10 ರಂದು ಸಂದೇಶದಲ್ಲಿ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆ... ಮಂಗಳೂರು: ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಪ್ರತಿಭಟನೆ ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲ... ಎಸ್ ಸಿಡಿಸಿಸಿ ಬ್ಯಾಂಕ್ ಕಲ್ಲಡ್ಕ ಶಾಖೆ ಹೊಸ ಕಚೇರಿಗೆ ಸ್ಥಳಾಂತರ: ವಿನೂತನ ಸೌಲಭ್ಯದೊಂದಿಗೆ ಲೋಕಾರ್ಪಣೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮ... ಸಂಕ್ರಾಂತಿ ಹಬ್ಬ: ಬಳ್ಳಾರಿ ಆಂಧ್ರ ಕಲಾ ಸಮಿತಿ ವತಿಯಿಂದ ರಂಗೋಲಿ ಸ್ಪರ್ಧೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಸಂಕ್ರಾಂತಿ ಹಬ್ಬದ ವಿಶೇಷವಾಗಿ ಪ್ರತಿ ವರ್ಷ ಬಳ್ಳಾರಿ ಆಂಧ್ರ ಕಲಾ ಸಮಿತಿ ವತಿಯಿಂದ ರಂಗೋಲಿ ಸ್ಪರ್ಧೆ ಆಯೋಜನೆ ಮಾಡುತ್ತಾ ಬಂದಿದ್ದು, ಈ ಬಾರಿಯು ರಂಗೋಲಿ ಸ್ಪರ್ಧೆ ಆಯೋಜನೆ ಮಾಡಲಾಗಿದೆ. ನಮ್ಮ ಸಂಸ್ಕೃತಿಗಳನ್ನು ಮರೆಯಬಾರದು ಅ... ಮೂಡಿಗೆರೆ: ವಿದ್ಯುತ್ ತಂತಿ ತಗುಲಿ ರಾಷ್ಟ್ರಪಕ್ಷಿ ನವಿಲು ಸಾವು; ಅರಣ್ಯ ಇಲಾಖೆಯಿಂದ ಅಂತ್ಯ ಸಂಸ್ಕಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕೆಳಗೂರು ಬಳಿ ವಿದ್ಯುತ್ ತಂತಿ ತಗುಲಿ ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿದ ಘಟನೆ ನಡೆದಿದೆ. ಮರದಿಂದ ಹಾರುವಾಗ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ನವಿಲು ಪ್ರಾಣ ಕಳೆದುಕೊಂ... ಅತ್ತಿಕುಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ ಇಂದು ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕುಡಿಗೆ ಪ್ರಾಥಮಿಕ ಕೃಷಿ ಷತ್ತಿನ ಸಹಕಾರ ಸಂಘದ ಚುನಾವಣೆ ಇಂದು (ಜ.5) ನಡೆಯಲಿದೆ. ಸಾಲ ಪಡೆದ ಕ್ಷೇತ್ರದಿಂದ ಹನ್ನೊಂದು ಹಾಗೂ ಸಾಲ ಪಡೆಯದ ಕ್ಷೇತ್ರದಿಂದ ಒಂದು ಒಟ್ಟು ಹನ್ನೆರಡು ಕ... ಮಾರನಾಳ ತಾಂಡದಲ್ಲಿ ನೂತನ ತರಕಾರಿ ಮಾರುಕಟ್ಟೆ ಉದ್ಘಾಟನೆ: ಪಿಎಸ್ ಐ ರಾಜಶೇಖರ ರಾಠೋಡ ಚಾಲನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಮಾರನಾಳ ತಾಂಡ (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ತರಕಾರಿ ಮಾರುಕಟ್ಟೆ ಉದ್ಘಾಟನೆಯನ್ನು ನಾರಾಯಣಪುರ ಪಿಎಸ್ಐ ರಾಜಶೇಖರ್ ರಾಠೋಡ ನೆರವೇರಿಸಿದರು. ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ ಇದಾಗಿದೆ. ಈ ಮ... « Previous Page 1 …67 68 69 70 71 … 314 Next Page » ಜಾಹೀರಾತು