ಆತ್ಮಶಕ್ತಿ ಸಹಭಾಗಿತ್ವದಲ್ಲಿ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮದ 9ನೇ ಬ್ಯಾಚ್ ಹಾಗೂ 74 ಮತ್ತು 75ನೇ ಅಧಿವೇಶ ಉದ್ಘಾಟನೆ ಮಂಗಳೂರು(reporterkarnataka.com): ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಸಮನ್ವಯದಲ್ಲಿ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪ್ಲೋಮ ಇದರ 9ನೇ ಬ್ಯಾಚ್ ಹಾಗೂ 74 ಮತ್ತು 75ನೇ ಅಧಿವೇಶನದ ಉದ್ಘಾಟನಾ ಸಮಾರಂಭವು ನಗರದ ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ತೊಕ್ಕೊಟ್ಟು ಶಾಖೆಯ 5ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ತೊಕ್ಕೊಟ್ಟು ಶಾಖೆಯ 5ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ತೊಕ್ಕೊಟ್ಟು ಶಾಖೆಯಲ್ಲಿ ಜರುಗಿತು. ಸಂಘದ ಸದಸ್ಯರುಗಳಾದ ಶ್ರೀ ಮನೋಹರ ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೃಷ್ಣಾಪುರ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೃಷ್ಣಾಪುರ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾಪುರ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಗ... ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ನಿಷೇಧಕ್ಕೆ ಚಿಂತನೆ: ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳೂರು(reporterkarnataka.com):ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಜಂಕ್ ಫುಡ್ಗಳನ್ನು ಮಾರಾಟ ಮಾಡುವಂತಿಲ್ಲ. ರಾಜ್ಯಾದ್ಯಂತ ಈ ನಿಯಮ ಜಾರಿಗೆ ತರಲು... Mangaluru | ಪಾದುವಾ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ ಮಂಗಳೂರು(reporterkarantaka.com): ನಗರದ ಪಾದುವಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಇಕೋ ಕ್ಲಬ್ ಗಳ ಸಂಯುಕ್ತ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ಹಾಗೂ ಮರಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವನಮಹೋತ್ಸವ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ಜರುಗಿತು. ಕಾರ್ಯಕ್ರಮದಲ... ಯುವ ಪೀಳಿಗೆಯ ಏಕಾಗ್ರತೆಯ ಉದ್ದೀಪನಗೊಳಿಸುವ ಶಕ್ತಿ ಯೋಗಕ್ಕಿದೆ: ಜಿತಕಾಮಾನಂದಜಿ ಸ್ವಾಮೀಜಿ ಮಂಗಳೂರು(reporterkarnataka.com): ಮನುಷ್ಯನನ್ನು ಆಧ್ಯಾತ್ಮಿಕ ಲೋಕದ ಉನ್ನತಿಗೇರಿಸುವ ಯೋಗ ನಮ್ಮ ಉಸಿರಾಗ ಬೇಕು. ಈಗಿನ ಯುವ ಪೀಳಿಗೆಯಲ್ಲಿ ಏಕಾಗ್ರತೆಯ ಕೊರತೆ ಇದೆ ಅದನ್ನು ಉದ್ದೀಪನ ಗೊಳಿಸುವ ಶಕ್ತಿ ಯೋಗಕ್ಕಿದೆ ಎಂದು ರಾಮಕೃಷ್ಣ ಮಠ ಅಧ್ಯಕ್ಷರಾದ ಜಿತಕಾಮಾನಂದಜಿ ಸ್ವಾಮೀಜಿ ಹೇಳಿದರು. ರಾಮಕೃಷ್ಣ ಮಠ... ಮಾದಕ ವಸ್ತು ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ಮಹಾ ಸಮರ: 5 ಕೋಟಿ ಮೌಲ್ಯದ ಡ್ರಗ್ಸ್ ವಶ ಮಂಗಳೂರು(reporterkarnataka.com): ಡ್ರಗ್ಸ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದು,ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಬಂಧ... ಮುಳಿಯ ಗೋಲ್ಡ್ & ಡೈಮಂಡ್ಸ್ನಿಂದ ‘ ಮನ್ಸೂನ್ ಸೇಲ್’: ಚಿನ್ನದ ಆಭರಣಗಳು 0% VA/ಮೇಕಿಂಗ್ ನಲ್ಲಿ 100% ರಿಯಾಯಿತಿ ಪುತ್ತೂರು(reporterkarnataka.com): ಗ್ರಾಹಕರಿಗಾಗಿ ಮುಳಿಯ ಗೋಲ್ಡ್ & ಡೈಮಂಡ್ಸ್ ವಿಶೇಷ ‘ ಮನ್ಸೂನ್ ಸೇಲ್ ತಂದಿದೆ – ಇದುವರಿಗೆ ಇಲ್ಲದ ಅತ್ಯಾಕರ್ಷಕ Never Before Offer’ ಇದಾಗಿದೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈ ವಿಶೇಷ ಆಫರ್ ವಿಶೇಷ ಎನ್ನಬಹುದು. ಹೆಚ್ಚಿನ ಚಿನ್ನದ ಆಭರಣ... Udupi | ಮಲ್ಪೆ ಕಡಲತೀರದಲ್ಲಿ ಬಲೆಗೆ ಸಿಲುಕಿದ್ದ ಆಮೆ ರಕ್ಷಣೆ ಉಡುಪಿ(reporterkarnataka.com): ಮಲ್ಪೆ ಕಡಲತೀರದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅಪರೂಪದ ಸಮುದ್ರ ಆಮೆಯನ್ನು ಸ್ಥಳೀಯ ಮೀನುಗಾರರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಮಲ್ಪೆಯ ಹನುಮಾನ್ ವಿಠೋಭ ಭಜನಾ ಮಂದಿರದ ಮುಂಭಾಗದ ಕಡಲತೀರದಲ್ಲಿ ಸಮುದ್... ಹೊರಹಾಕಲ್ಪಟ್ಟ ಬಾಂಗ್ಲಾದೇಶಿಯರ ಬಗ್ಗೆ ಶ್ವೇತಪತ್ರ ಹೊರಡಿಸಿ: ರಾಜ್ಯದ ಬಿಜೆಪಿ ನಾಯಕರಿಗೆ ಐವನ್ ಡಿಸೋಜ ಸವಾಲು ಬೆಂಗಳೂರು(reporterkarnataka.com): ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂದು ದಿನದೊಳಗೆ ಬಾಂಗ್ಲಾ ವಲಸಿಗರನ್ನು ಹೊರ ಹಾಕುವುದಾಗಿ ಹೇಳಲಾಗಿತ್ತು. ಅಧಿಕಾರಕ್ಕೆ ಬಂದು 2 ತಿಂಗಳಾಯಿತು. ಪಶ್ಚಿಮ ಬಂಗಾಲ, ಉತ್ತರ ಪ್ರದೇಶ, ಬಿಹಾರ, ಒರಿಸ್ಸಾ, ಅಸ್ಸಾಂನಿಂದ, ಆಗ್ನೇಯ ರಾಜ್ಯಗಳಿಂದ ಎಷ್ಟು ಮಂ... « Previous Page 1 …5 6 7 8 9 … 350 Next Page » ಜಾಹೀರಾತು