ಡಾ. ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com): ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಿತು. ಹಮ್ಮಿಕೊಳ್ಳಲಾಗಿದ... ಶಾಸಕ ಸಿ.ಟಿ. ರವಿ ಮೇಲೆ ಗೂಂಡಾಗಳ ದಾಳಿ: ಸಂಸದ ಕ್ಯಾಷ್ಟನ್ ಬ್ರಿಜೇಶ್ ಚೌಟ ತೀವ್ರ ಖಂಡನೆ ಮಂಗಳೂರು(reporterkarnataka.com):ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ದಕ್... ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಖಂಡನೆ ಮಂಗಳೂರು(reporterkarnataka.com): ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಯವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರ ಸಹೋದರ ಚೆನ್ನರಾಜ ... ಬಿ.ಸಿ.ರೋಡು: ಡಿ. 20ರಿಂದ ಜನವರಿ 5ರವರೆಗೆ ಕರಾವಳಿ ಕಲೋತ್ಸವ ಮತ್ತು ಬಹುಸಂಸ್ಕೃತಿ ಸಂಭ್ರಮ ಬಂಟ್ವಾಳ(reporterkarnataka.com): ಕರಾವಳಿ ಕಲೋತ್ಸವ 2024-25 ಬಹುಸಂಸ್ಕೃತಿ ಸಂಭ್ರಮ ಡಿಸೆಂಬರ್ 20ರಿಂದ ಜನವರಿ 5ರವರೆಗೆ ಬಿ.ಸಿ. ರೋಡ್ ನ ಗೋಲ್ಡನ್ ಪಾರ್ಕ್ ಅಸೋಸಿಯೇಟ್ ಮೈದಾನದಲ್ಲಿ ನಡೆಯಲಿದೆ. ಎಂದು ಕರಾವಳಿ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ತಿಳಿಸಿದ್ದಾರೆ. ಕರ್ನಾಟಕ ಸರಕಾರ ಕನ್ನ... ನಂಜನಗೂಡಿನಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ: 60ಕ್ಕೂ ಹೆಚ್ಚು ಮಧ್ಯ ವ್ಯಸನಿಗಳು ನೋಂದಣಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmal.com ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಮತ್ತು ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಅನುರಾಗ ಸೇವಾ ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ... ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ. ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮ... ಸಕಲೇಶಪುರ: ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರ ವಶ ಸಕಲೇಶಪುರ (reporterkarnataka.com): ಸಕಲೇಶಪುರ ತಾಲೂಕಿನ ಕಸಬಾ ಹೋಬಳಿ ಆನೆಮಹಲ್ ಗ್ರಾಮದ ಹತ್ತಿರ ಬಿ. ಎಂ. ರಸ್ತೆಯಲ್ಲಿ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರವನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಇಲಾಖೆಯವ ಪರವಾನಗಿ ಇಲ್ಲದೆ ಅಕ್ರಮವಾಗಿ 19.278 ಘನ ಮೀಟರ್ ನಷ್ಟ... ಕದ್ರಿಪಾರ್ಕ್ನಲ್ಲಿ ನಾಳೆ ಮತ್ತೆ ಬೃಹತ್ ವೈನ್ ಮೇಳ: ಹೊಸ ಹೊಸ ಪಾನೀಯಗಳ ಪ್ರದರ್ಶನ ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ. ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್... ಬರೇ ಕೇಂದ್ರದ ಅನುದಾನದಿಂದ ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಅಭಿವೃದ್ಧಿ ಅಸಾಧ್ಯ: ಸರಕಾರದ ಗಮನ ಸೆಳೆದ ಶಾಸಕ ಕಾಮತ್ ಬೆಳಗಾವಿ(reporterkarnataka.com):ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳೂರು ನಗರ ದಕ್ಷಿಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಮಹಾನಗರ ಪಾಲಿಕೆಗೆ ಬಿಡು... ತೀರ್ಥಹಳ್ಳಿ ಪೊಲೀಸ್ ಕಾನ್ ಸ್ಟೇಬಲ್ ಹೃದಯಾಘಾತಕ್ಕೆ ಬಲಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ಹೃದಯಘಾತದಿಂದ ನಿಧನರಾಗಿದ್ದಾರೆ. ಪರಶುರಾಮ್ (43) ವರ್ಷ ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ... « Previous Page 1 …70 71 72 73 74 … 314 Next Page » ಜಾಹೀರಾತು