ಪಾವೂರು ಉಳಿಯ ದ್ವೀಪ: ಅಕ್ರಮ ಮರಳುಗಾರಿಕೆ ನಿಲ್ಲಿಸಲು ಹಾಗೂ ದ್ವೀಪವಾಸಿಗಳ ರಕ್ಷಣೆಗೆ ಸಮಾನ ಮನಸ್ಕ ಸಂಘಟನೆಗಳಿಂದ ಜಿಲ್ಲಾಧಿಕಾರಿ ಭೇಟಿ; ಮ... ಮಂಗಳೂರು(reporterkarnataka.com):ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಹಾಗೂ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನ... ನಂಜನಗೂಡು: ಶಾಲಾ ನೂತನ ಕೊಠಡಿ ಸೋರಿಕೆ; ಅಧಿಕಾರಿಗಳಿಗೆ ಛೀಮಾರಿ ಹಾಕಿದ ಗ್ರಾಮಸ್ಥರು! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಣದ ದುರಾಸೆಗೆ ಗುತ್ತಿಗೆದಾರ ಮತ್ತು ಇಂಜಿನಿಯರ್ ಮಾಡಿದ ಎಡವಟ್ಟಿನಿಂದ ಶಾಲಾ ಮಕ್ಕಳು ಕೂತು ಪಾಠ ಕೇಳುವ ನೂತನ ಶಾಲಾ ಕೊಠಡಿ ಕಾಮಗಾರಿ ಮಳೆಗೆ ಸೋರುವಂತಾಗಿದೆ. ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರ... ಮಳೆಗಾಲದ ಅನಿರೀಕ್ಷಿತ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜು: ಪಾಲಿಕೆಯಿಂದ ಕಂಟ್ರೋಲ್ ರೂಂ ಮಂಗಳೂರು(reporterkarnataka.com): ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಮುನ್ಸೂಚನೆಯಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರ... ಮಂಗಳೂರು: ರಾಜ್ಯಮಟ್ಟದ ಒಂದು ದಿನದ “ದೀಕ್ಷಾ” ಪಿಎಸ್ ಟಿ ತರಬೇತಿ ಕಾರ್ಯಾಗಾರ ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಆತಿಥ್ಯದಲ್ಲಿ ಕರ್ನಾಟಕ ರಾಜ್ಯಮಟ್ಟದ ಒಂದು ದಿನದ "ದೀಕ್ಷಾ" ಪಿಎಸ್ ಟಿ ತರಬೇತಿ ಕಾರ್ಯಾಗಾರ ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಭವನದಲ್ಲಿ ಭಾನುವಾರ ನಡೆಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸೀನಿಯರ್ ಚೇಂಬರ್ ಇಂ... ರಾಷ್ಟ್ರಹಿತದ ಹಿನ್ನೆಲೆಯಲ್ಲೇ ಬಿಜೆಪಿ ರಾಜಕಾರಣ: ಶ್ಯಾಮಪ್ರಸಾದ ಮುಖರ್ಜಿ ಬಲಿದಾನ ದಿವಸ ಕಾರ್ಯಕ್ರಮದಲ್ಲಿ ಸಿ.ಟಿ.ರವಿ ಬೆಂಗಳೂರು(reporterkarnataka.com): ಬಿಜೆಪಿ, ರಾಷ್ಟ್ರಹಿತವನ್ನು ಬಿಟ್ಟುಕೊಡದೆ ರಾಷ್ಟ್ರಹಿತದ ಹಿನ್ನೆಲೆಯಲ್ಲೇ ರಾಜಕಾರಣ ಮಾಡುತ್ತ ಬಂದಿದೆ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ... ಮಂಗಳೂರು ನಗರ ಉತ್ತರ ಮಂಡಲದ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ಕಾವೂರು(reporterkarnataka.com): ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ಉತ್ತರ ಮಂಡಲದ ಕಾರ್ಯಾಲಯದಲ್ಲಿ ಜನಸಂಘ ಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆಯನ್ನು ಬಲಿದಾನ್ ದಿವಸ್ ಆಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿಯವರ ಜೀವನ ಚರಿತ್ರೆಯನ್ನು ಹಿರಿಯರಾ... ಭ್ರಷ್ಟಾಚಾರದಿಂದ ಹಳ್ಳಹಿಡಿದ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ: ಮುನೀರ್ ಕಾಟಿಪಳ್ಳ ಆಪಾದನೆ ಮಂಗಳೂರು(reporterkarnataka.com): ಬಿಜೆಪಿ ಆಡಳಿತದ ಮಂಗಳೂರು ನಗರದಲ್ಲಿ "ಸ್ಮಾರ್ಟ್ ಸಿಟಿ" ಯೋಜನೆಯ ಕರ್ಮಕಾಂಡ ಒಂದೊಂದಾಗಿ ಹೊರಬರುತ್ತಿದೆ. ಕಳಪೆ ಕಾಮಗಾರಿ, ಹಣಕಾಸು ದುರುಪಯೋಗ, ಭ್ರಷ್ಟಾಚಾರದಿಂದ ಇಡೀ ಯೋಜನೆ ಹಳ್ಳಹಿಡಿದಿದೆ. "ಯಾರದೊ ಕಾಸು ಯಲ್ಲಮ್ಮನ ಜಾತ್ರೆ" ಎಂಬಂತೆ ಜನಪ್ರತಿನಿಧಿಗಳು, ಅಧಿಕಾರ... ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ಸ್ಕಿಲ್ ಸರ್ಟಿಫಿಕೇಟ್ ಪ್ರೋಗ್ರಾಂಗೆ ಚಾಲನೆ ಮಂಗಳೂರು(reporterkarnataka.com): ಸ್ಕಿಲ್ ಸರ್ಟಿಫಿಕೇಟ್ ಕಾರ್ಯಕ್ರಮದ ಚಾಲನಾ ಸಮಾರಂಭ ನಗರದ ರೊಸಾರಿಯೋ ಸೈಂಟ್ ಆನ್ಸ್ ಸಮುದಾಯ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿದ್ದ ಸೈಂಟ್ ಆನ್ಸ್ ಸಂಸ್ಥೆಯ ಆಡಳಿತಾಧಿಕಾರಿ ವಂ.ವಿನುತಾ ಅವರು ದೀಪ ಬೆಳಗಿಸುವ ಮೂಲಕ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com):ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ವತಿಯಿಂದ ನಗರದ ಪಡೀಲ್ನಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್... ಸುರತ್ಕಲ್ ಎನ್ ಐಟಿಕೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ಸುರತ್ಕಲ್(reporterkarnataka.com): ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ವತಿಯಿಂದ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಯೋಗ ಗುರು ಶ್ರೀ ಅವರ ಮಾರ್ಗದರ್ಶನದಲ್ಲಿ. ರಾಧೇಶ್ ಮೋಹನ್ ದಾಸ್, ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ... « Previous Page 1 …76 77 78 79 80 … 289 Next Page » ಜಾಹೀರಾತು