ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೆ ಮೆಲುಕು ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2024" ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನ... ಆಟೋರಿಕ್ಷಾಕ್ಕೆ ಖಾಸಗಿ ಬಸ್ ಡಿಕ್ಕಿ: ಚಾಲಕ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com):ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ವೊಂದು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಆಟೋರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಾಯಗೊಂಡಿದ್ದಾರೆ. ಬಸ್ ಮಾರುತಿ ಶೋ ರೂಮ್ ಪಕ್ಕದಲ್ಲಿ ಎಲೆಟ್ರಿಕಲ್ ಆಟೋಗೆ ಗುದ್ದಿ ಇನ್ನೊಂ... ದಸರಾ ಹುಲಿ: ಅ.12ರಂದು ಕಾಳಿಚರಣ್ ಫ್ರೆಂಡ್ಸ್ ಊದು ಪೂಜೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ದಸರಾ ಸಂದರ್ಭದಲ್ಲಿ ಪ್ರಮುಖ ಆಕರ್ಷಣೆ ಹುಲಿವೇಷ. ಹುಲಿವೇಷದಲ್ಲಿ ಅಗಾಧ ಖ್ಯಾತಿಯನ್ನು ಗಳಿಸಿ ಕಳೆದ 39 ವರ್ಷಗಳಿಂದ ಹುಲಿವೇಷದಲ್ಲಿ ತನ್ನದೇ ಛಾಪು ಮೂಡಿಸಿದ ಬೋಳೂರು ನೇಶನಲ್ನ ಕಾಳಿಚರಣ್ ಫ್ರೆಂಡ್ಸ್ ಹುಲಿವೇಷ ತಂಡದ ಊದು ಪೂಜೆ ಅ.12ರಂದು ಸಂಜೆ 7ಕ್... ಕೊಪ್ಪ: ಯುವಕ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡಲು ಕೋರಿಕೆ ಜಯಪುರ(reporterkarnataka.com): ಕೊಪ್ಪ ತಾಲೂಕಿನ ಶಾಂತಿಪುರ ನಿಡುವಾನೆ, ಎಲೆಮಡಲು ಗ್ರಾಮದ ಡೇವಿಡ್ ಕೆ. ವಿ. ಅಲಿಯಾಸ್ ವರ್ಗಿಸ್ (37) ಅವರು ಕಾಣೆಯಾಗಿದ್ದಾರೆ. 5.5 ಅಡಿ ಎತ್ತರವಿದ್ದು ಸಾಧಾರಣ ಮೈಕಟ್ಟು ಎಣ್ಣೆಗಪ್ಪು ಬಣ್ಣ ಹೊಂದಿದ್ದಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಟೀ ಶರ್ಟ್ ಮತ್ತು ನೀಲ... ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಗಾಂಧಿ ಸಂಸ್ಮರಣೆ, ಸ್ವಚ್ಛತಾ ಅಭಿಯಾನ ಕಾವೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ಓರ್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಪ್ರಯುಕ್ತ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ ಸ್ವಚ್... ದ. ಕ. ಜಿಲ್ಲಾ ಎನ್ ಎಸ್ ಯುಐ ವತಿಯಿಂದ ದೇರಳಕಟ್ಟೆ ಸೇವಾಶ್ರಮದಲ್ಲಿ ಗಾಂಧಿ ಜಯಂತಿ ಆಚರಣೆ ಮಂಗಳೂರು(reporterkarnataka.com): ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯುಐ ವತಿಯಿಂದ ಮಂಗಳೂರು ತಾಲೂಕಿನ ದೇರಳಕಟ್ಟೆಯ "ಸೇವಾಶ್ರಮ" (ವೃದ್ದಾಶ್ರಮ)ದಲ್ಲಿ ಹಿರಿಯ ನಾಗರಿಕರೊಂದಿಗೆ ಆಚರಿಸಲಾಯಿತು. ಬೆಳಗ್ಗಿನ ಉಪಹಾರವನ್ನು ನೀಡಿ ಆಶೀರ್ವಾದವನ್ನುಪಡೆದುಕೊಂಡರು. ಈ ಸಂದ... ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ: ಸಾಕಾರಗೊಂಡ ಗಾಂಧಿ ಸ್ಮ್ರತಿ, ದೇಶಭಕ್ತಿ ಗೀತೆ ಬೆಳ್ತಂಗಡಿ(reporterkarnataka.com): ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧಿ ಭಾವಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾ... ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್ಸಿಸಿ ನೇವಲ್ ಮತ್ತು ಆರ್ಮಿ ವಿಂಗ್ನ ಕೆಡೆಟ್ಗಳಿಂದ ಬೀದಿ ನಾಟಕ ಪ್ರದರ್ಶನ ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು. ಬೀದಿ ನಾಟಕದ ಮೂಲಕ ಮಂಗಳೂರಿನ ಎನ್ಸಿಸಿ ನೇವಲ್ ಮತ್ತು ಎ... ಭಾರತೀಯ ಸಂಚಾರ ನಿಗಮ ಸಂಸ್ಥಾಪನ ದಿನಾಚರಣೆ: ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಂದ ಜಾಥಾ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಭಾರತೀಯ ಸಂಚಾರ ನಿಗಮ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ನಗರದ ಪಾಂಡೇಶ್ವರ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಂದ ಜಾಥಾ ನಡೆಯಿತು. ... ವಿಧಾನ ಪರಿಷತ್ ಉಪ ಚುನಾವಣೆ: ಕಿಶೋರ್ ಕುಮಾರ್ ಬಿಜೆಪಿ ಅಭ್ಯರ್ಥಿ ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಈ ಆಯ್ಕೆ ನಡೆಸಿದೆ. ಸಂಸದರಾಗಿ ಆಯ್ಕೆಯಾದ ಬಳಿಕ ಕ... « Previous Page 1 …77 78 79 80 81 … 306 Next Page » ಜಾಹೀರಾತು