ತೀರ್ಥಹಳ್ಳಿ ಪೊಲೀಸ್ ಕಾನ್ ಸ್ಟೇಬಲ್ ಹೃದಯಾಘಾತಕ್ಕೆ ಬಲಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ ಸ್ಟೇಬಲ್ ಹೃದಯಘಾತದಿಂದ ನಿಧನರಾಗಿದ್ದಾರೆ. ಪರಶುರಾಮ್ (43) ವರ್ಷ ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ... ಡಿ.17: ಯಕ್ಷ ಪ್ರತಿಭೆ ಮಂಗಳೂರು 16ನೇ ವರ್ಷದ ಸಂಭ್ರಮ; ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಯಕ್ಷ ಪ್ರತಿಭೆ ಮಂಗಳೂರು ಇದರ 16ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.17ರಂದು ಸಂಜೆ 5:45ರಿಂದ ನಗರದ ಮಂಗಳಾದೇವಿ ದೇವಸ್ಥಾನದ ಮುಂಭಾಗ ನಡೆಯಲಿದೆ ಎಂದು ಸಂಘಟನೆ ಅಧ್ಯಕ್ಷ ಸಂಜಯ್ ಕುಮಾರ್... ಎಸ್ ಡಿಎಂ ಲಾ ಕಾಲೇಜಿಗೆ ಸುವರ್ಣ ಮಹೋತ್ಸವ ಸಂಭ್ರಮ: ಡಿ.14ರಂದು ಸ್ಥಾಪಕರ ದಿನಾಚರಣೆ; 15ರಂದು ಪೂರ್ವ ವಿದ್ಯಾರ್ಥಿಗಳ ಪುನರ್ ಮಿಲನ ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಬೈಲಿನಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವದ ಸಂಭ್ರಮ ಡಿ.14 ಮತ್ತು 15ರಂದು ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆಯಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ತಾರಾನಾಥ್ ... ಜನಪರ ಹೋರಾಟ ಹತ್ತಿಕ್ಕುವ ಆರೋಪ: ಪೊಲೀಸ್ ಕಮೀಷನರ್ ವರ್ಗಾವಣೆ ಆಗ್ರಹಿಸಿ ಕಾವೂರಿನಲ್ಲಿ ಪ್ರತಿಭಟನೆ ಮಂಗಳೂರು(reporterkarnataka.com):ಜನಪರ ಹೋರಾಟಗಳಿಗೆ ಅವಕಾಶ ನಿರಾಕರಣೆ, ಪ್ರತಿಭಟನಾಕಾರರ ಮೇಲೆ ಕೇಸು ದಾಖಲಿಸುವ ಸರ್ವಾಧಿಕಾರಿ ಪ್ರವೃತ್ತಿಯ ಪೋಲಿಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ವರ್ಗಾಯಿಸಬೇಕೆಂದು ಒತ್ತಾಯಿಸಿ ಕಾವೂರು ಜಂಕ್ಷಣ್ನಲ್ಲಿ ಸಮಾನ ಮನಸ್ಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನಾ ... ವಿಶ್ವ ದರ್ಜೆಯ ಸೌಲಭ್ಯ ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆ ಆರಂಭ *ಪ್ರಾಥಮಿಕ ಆರೋಗ್ಯ ಕೇಂದ್ರವನ್ನೂ ಒಳಗೊಂಡಂತೆ ವೆಚ್ಚ-ಮುಕ್ತ ಸೌಲಭ್ಯವುಳ್ಳ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆ ರೋಗಿಗಳ ಸೇವೆಗೆ ಸಜ್ಜು* ಕುಂದಾಪುರ(reporter Karnataka.com): ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾ... ಸಾಮಾಜಿಕ ಲೆಕ್ಕ ಪರಿಶೋಧನೆ ವರದಿಯಲ್ಲಿ ಸರಕಾರದ ನಿಯಮಗಳ ಉಲ್ಲಂಘನೆ: ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತಾಲೂಕು ಅಧ್ಯಕ್... ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿಯ ಸಾಮಾಜಿಕ ಪರಿಶೋಧನೆ ವರದಿಯು ಸರ್ಕಾರದ ನಿಯಮಗಳನ್ನು ಪಾಲಿಸದೆ ಇರುವುದನ್ನು ಖಂಡಿಸಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ಹುಣಸಗಿ ತ... ಸುರತ್ಕಲ್ ಎನ್ ಐಟಿಕೆ: ಡಿ.11-12ರಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ – 2024 ಸಾಫ್ಟ್ವೇರ್ ಎಡಿಷನ್ ಗ್ರ್ಯಾಂಡ್ ಫಿನಾಲೆ ಸುರತ್ಕಲ್(reporterlarnataka.com): ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) 7ನೇ ಆವೃತ್ತಿಯ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಸಾಫ್ಟ್ ವೇರ್ ಎಡಿಷನ್ ಗ್ರ್ಯಾಂಡ್ ಫಿನಾಲೆಯನ್ನು ಡಿ.11-12ರಂದು ಸುರತ್ಕಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ... ಪಾಪದ ಪ್ರಾಯಶ್ಚಿತದಿಂದ ಉತ್ತಮ ನಡತೆ ರೂಡಿಸಿಕೊಳ್ಳಿ: ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ಮಂಗಳೂರು ಬಿಷಪ್ ಮಂಗಳೂರು(reporterkarnataka.com):ಮೇರಿ ಮಾತೆ ಪ್ರೀತಿಯಿಂದ ಬರಮಾಡಿಕೊಳ್ಳುವ ಜತೆಗೆ ತನ್ನ ದಯೆಯನ್ನು ಎಲ್ಲರಿಗೂ ನೀಡುತ್ತಾ ಪೋಷಿಸುತ್ತಾರೆ. ಇದಕ್ಕಾಗಿ ನಾವು ಪಾಪದ ಪ್ರಾಯಶ್ಚಿತ ಮಾಡುವ ಮೂಲಕ ಉತ್ತಮ ನಡತೆಯನ್ನು ರೂಡಿಸಿಕೊಳ್ಳುವ ಅಗತ್ಯವಿದೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಪಷ್ ಡಾ.ಪೀಟರ... ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ; ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ ಮಂಗಳೂರು(reporterkarnataka.com): ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಕೋಲ ಸೇವೆಯು ಭಾನುವಾರ ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ... ದಕ್ಷಿಣ ಕನ್ನಡ ಅನುದಾನಿತ ಪ.ಪೂ. ಕಾಲೇಜುಗಳ ಬೋಧಕ-ಬೋಧಕೇತರ ಸಂಘದಿಂದ ಬಂಟ್ವಾಳ ಶಾಸಕರ ಭೇಟಿ ಬಂಟ್ವಾಳ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಅನುದಾನಿತ ಪ.ಪೂ.ಕಾಲೇಜುಗಳ ಬೋಧಕ-ಬೋಧಕೇತರ ಸಂಘದ ವತಿಯಿಂದ ಬಂಟ್ವಾಳ ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯಕ್ ಅವರನ್ನು ಅವರ ಒಡ್ಡೂರು ಫಾರ್ಮ್ಸ್ ನಿವಾಸದಲ್ಲಿ ಭೇಟಿ ಮಾಡಿ ಅನುದಾನಿತ ಪದವಿ ಪೂರ್ವ ಕಾಲೇಜು ನೌಕರರ ಸಮಸ್ಯೆಗಳನ್ನು ಮುಂಬರುವ ಅಧ... « Previous Page 1 …79 80 81 82 83 … 322 Next Page » ಜಾಹೀರಾತು