ನಂಜನಗೂಡು: ಮಹಿಳೆಯರಿಗೆ ಪರಿಕರಗಳ ವಿತರಿಸಿದ ತಹಶೀಲ್ದಾರ್ ಮೋಹನ್ ನಂಜನಗೂಡು ಮೈಸೂರು info.reporterkarnataka.com ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಸಭಾಂಗಣದಲ್ಲಿ ಐಟಿಸಿ ಮತ್ತು ಬಂಧನ್ ಕೊನ್ನಗರ್ ಟಿಎಚ್ ಪಿ ವತಿಯಿಂದ ಆಯೋಜಿಸಿದ್ದ ಮಹಿಳೆಯರಿಗೆ ಉಚಿತ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ... ನಂಜನಗೂಡು ತಾಲೂಕು ಆಡಳಿತದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕು ಆಡಳಿತ ಭವನದ ಮುಂಭಾಗ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್... ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ ಮಂಗಳೂರು(reporterkarnataka.com): ನಗರದ ಹೊರವಲಯದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಚರ್ಚ್ ವ್ಯಾಪ್ತಿಯ 10 ವಾರ್ಡ್ ಗಳ 82 ಮಂದಿ ಹಿರಿಯ ನಾಗರಿಕರು ಭಾಗವಹಿಸಿದ್ದರು. ಪ್ರಾರಂಭದಲ್ಲಿ ಬಲಿ ಪೂಜೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅ... ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗೆ ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾಸರಗೋಡು(reporterkarnataka.com):ಕಾಸರಗೋಡು ಕನ್ನಡ ಭವನ ಸಭಾ ಭವನದಲ್ಲಿ ನಡೆದ "ಕೇರಳ -ಕರ್ನಾಟಕ ಸ್ಪಂದನ ಸಿರಿ ಶಿಕ್ಷಣ, ಕೃಷಿ, ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ, ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ದಂಪತಿಗಳಿಗೆ, ಸ್ಪಂದನ ಸಿರಿ ಕನ್ನಡ ನುಡಿ ವಿಭೂಷಣ -ರಾಷ್ಟ್ರೀಯ ಪ್ರಶಸ... ‘ರಚನಾ’ಗೆ ಬೆಳ್ಳಿಹಬ್ಬದ ಸಂಭ್ರಮ: ನವೆಂಬರ್ 3ರಂದು ಸಮಾರಂಭ ಮಂಗಳೂರು(reporterkarnataka.com): ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ. ಭಾನುವಾರ ಸಂಜೆ 6 ಗಂಟೆಗೆ ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುಣೆಯ ಮಿಲಿಟರಿ ಇನ... 3A ಕಾಂಪೊಸಿಟ್ಸ್ ನಿಂದ ಅಲ್ಯುಕೊಡ್ಯುಯೆಲ್ ಪ್ರೀಮಿಯಂ ಉತ್ಪನ್ನ ಬಿಡುಗಡೆ: ಭಾರತದಲ್ಲೇ ಅಭಿವೃದ್ಧಿಪಡಿಸಿರುವ ಜಾಗತಿಕ ಮಟ್ಟದ ಸಾಲಿಡ್ ಶೀಟ್ ಬೆಂಗಳೂರು(reporterkarnataka.com): ಜಾಗತಿಕ ಮಟ್ಟದಲ್ಲಿ ಅಲ್ಯೂಮೀನಿಯಂ ಕಾಂಪೊಸಿಟ್ ಮೆಟೀರಿಯಲ್ ಗಳನ್ನು ಉತ್ಪಾದನೆಗೆ ಹೆಸರುವಾಸಿಯಾಗಿರುವ ಸ್ವಿಸ್ ನ 3A ಕಾಂಪೊಸಿಟ್ಸ್ ಬ್ರ್ಯಾಂಡ್ ಆಗಿರುವ ಅಲ್ಯುಕೋಬಾಂಡ್ `ಅಲ್ಯುಕೊಡ್ಯುಯೆಲ್’ ಎಂಬ ಹೆಸರಿನ ಅತ್ಯುತ್ಕೃಷ್ಟ ತಂತ್ರಜ್ಞಾನದ ಪ್ರೀಮಿಯರ್ ಪೋರ್ಟ್ ಫೋಲಿಯ... ಮಂಗಳೂರು: ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಸ್ಪೀಕರ್, ಉಸ್ತುವಾರಿ ಸಚಿವರ ಉಪಸ್ಥಿತಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸ... ವೆನ್ಲಾಕ್ ಆಸ್ಪತ್ರೆ: ಮೃತದೇಹಗಳ ವಾರಿಸುದಾರರ ಪತ್ತೆಗೆ ಮನವಿ ಮಂಗಳೂರು(reporterkarnataka.com): ನಗರದ ವೆನ್ಲಾಕ್ ಜಿಲ್ಲಾಆಸ್ಪತ್ರೆಯ ಶವಾಗಾರದಲ್ಲಿ ವಾರಿಸುದಾರರಿಲ್ಲದೆ ವಿಲೇವಾರಿಯಾಗದ, ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ 108 ಆಂಬುಲೆನ್ಸ್ ಮೂಲಕ ಕರೆತರಲಾದ ಮ್ಯಾಥ್ಯೂ (67), ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಿಂದ ಕರೆತರಲಾದ ರಮೇಶ್ (50) ಎಂಬ ಅಪರಿಚಿತ ವ್... ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳಿಂದ 3 ದಿನಗಳ ಮೀಲಾದ್ ಪ್ರತಿಭೋತ್ಸವ ಮಂಗಳೂರು(reporterkarnataka.com): ಬಜಾಲ್-ನಂತೂರು ಬದ್ರಿಯಾ ಜುಮಾ ಮಸೀದಿ ಅಧೀನದ ಹಯಾತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳ ಮೂರು ದಿನದ ‘ಮೀಲಾದ್ ಪ್ರತಿಭೋತ್ಸವ’ ಭಾನುವಾ ಮಸೀದಿ ವಠಾರದಲ್ಲಿ ಸಮಾಪನಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದು... ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಮಾಧ್ಯಮ ರಂಗದ ನಿರಂತರ ಪ್ರಯತ್ನ ಇತರರಿಗೆ ಮಾದರಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳೂರು(reporterkarnataka.com): ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ, ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲ... « Previous Page 1 …80 81 82 83 84 … 314 Next Page » ಜಾಹೀರಾತು