ಲವಿ ಗಂಜಿಮಠ ಹಾಗೂ ‘ಆಮ್ಚೆಂ ಶೆತ್’ ಪತ್ರಿಕೆಗೆ ‘ರಾಕ್ಣೊ’ ಪ್ರಶಸ್ತಿ ಮಂಗಳೂರು(reporter Karnataka.com): ಕೊಂಕಣಿ ಭಾಷೆಯ ಪ್ರಸಿದ್ಧ ಲೇಖಕಿಯಾಗಿರುವ ಲವಿ ಗಂಜಿಮಠ ರವರಿಗೆ 'ರಾಕ್ಣೊ ಸಾಹಿತ್ಯ ಪ್ರಶಸ್ತಿ 2024' ಹಾಗೂ 'ಧರ್ಮಕೇಂದ್ರದ ಅತ್ಯುತ್ತಮ ಪತ್ರಿಕೆ 2024' ವನ್ನು ಬಜ್ಪೆ ಧರ್ಮ ಕೇಂದ್ರದ ಪತ್ರಿಕೆ 'ಆಮ್ಚೆಂ ಶೆತ್' ಎಂಬ ಪತ್ರಿಕೆಗೆ ಸೆಪ್ಟೆಂಬರ್ 1ರಂದು ನೀಡಿ ಗೌರವ... ವೇಣೂರು: ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ; ನಿವೃತ್ತ ಶಿಕ್ಷಕಿಗೆ ಸನ್ಮಾನ ಮಂಗಳೂರು(reporterkarnataka.com): ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಆಚರಣಾ ಕಾರ್ಯಕ್ರಮ ಭಾನುವಾರ ನಡೆಯಿತು. ಸಮಾರಂಭವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉದ್ಘಾಟಿಸಿದರು. ಡಾ. ರಾಜೇಶ್ ಬಾರ್ದಿಲ ಅಧ್ಯಕ್ಷತೆಯನ್ನು ವಹಿಸಿದ್... ಸೆಪ್ಟೆಂಬರ್ 3: ಸಂತ ಮದರ್ ತೆರೇಸಾರವರ ನೆನಪಿನಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣ; ಸಂಸದ ಸಸಿಕಾಂತ್ ಸೆಂಥಿಲ್ ಉದ್ಫಾಟನೆ ಮಂಗಳೂರು(reporterkarnataka.com): ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಹಾಗೂ ಸಾಮರಸ್ಯ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾ ಅರಲವರ 27ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಸೆಷ್ಟೆಂಬರ್ 3ರಂದು ಮಂಗಳವಾ... ತೀರ್ಥ ಸಂರಕ್ಷಣೆಗೆ ಕ್ರಮ: ಗುಜ್ಜರಕೆರೆಗೆ ವಿವಿಧ ಜಾತಿಯ ಮೀನು ಬಿಡುಗಡೆ ಮಂಗಳೂರು(reporterkarnataka.com): ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ರಿ. ಮತ್ತು ಸಹರಾ ವೆಲ್ಫೇರ್ ಟ್ರಸ್ಟ್ ವತಿಯಿಂದ ಗುಜ್ಜರಕೆರೆಗೆ ಮೀನುಗಳನ್ನು ಬಿಡಲಾಯಿತು. ಕೆರೆಯ ನೀರಿನಲ್ಲಿರುವ ಸೊಳ್ಳೆ, ಕೀಟ ನಿಯಂತ್ರಣಕ್ಕಾಗಿ ಗಪ್ಪಿ ಮೀನು, ನೀರಿನ ಒಳಗಿನ ಹುಲ್ಲುಗಳ ನಿಯಂತ್... ಕಲ್ಲಡ್ಕದಲ್ಲಿ 92ನೇ ವರ್ಷದ ಮೊಸರು ಕುಡಿಕೆ ಉತ್ಸವ: ಮನರಂಜಿಸಿದ ಟ್ಯಾಬ್ಲೋಗಳು; ಕೃಷ್ಣಲೋಕಕ್ಕೆ ಒಯ್ದ ಬಾಲಕೃಷ್ಣರ ದಂಡು ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಕಲ್ಲಡ್ಕ ಶ್ರೀರಾಮ ಮಂದಿರದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 92ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿಜೃಂಭಣೆಯಿಂದ ನಡೆಯಿತು. ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುದ್ದು ಕೃಷ್ಣರು ಹಾಗೂ ಶ್ರೀ ಕೃಷ್ಣ ದೇವರ ವೈ... ಪೆರಾಬೆ: ಶಾಲಾ ಗೋಡೆ ಬಿದ್ದು ಗಾಯಗೊಂಡ 4 ಮಂದಿ ವಿದ್ಯಾರ್ಥಿ ಗಳ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಭೇಟಿ ಕಡಬ(reporterkarnataka.com): ಕಡಬ ತಾಲೂಕಿನ ಪೆರಾಬೆ ಸಮೀಪದ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಕುಸಿದು ಬಿದ್ದು ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್... ಮಂಗಳೂರು: 31ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ ಮಂಗಳೂರು(reporterkarnataka.com): ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಅವರ ಸಮಗ್ರ ರಂಗ ಕೃತಿಗಳ ಸಂಗ್ರಹ 'ನವ್ ರಂಗ್’ ಶನಿವಾರ, ಅಗಸ್ಟ್ 31ರಂದು ಇಳಿಸಂಜೆ 6.00ಕ್ಕೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ... ನಂಜನಗೂಡು: ಹೆಮ್ಮರಗಾಲ ಪಿಎಸಿಸಿ ಬ್ಯಾಂಕ್ ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹೆಮ್ಮರ ಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಂಘದ ಆವರಣದಲ್ಲ... ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ಡ್ಯುಯಲ್ ಸೆಲೆಬ್ರೇಷನ್: ಸಾಧನೆಯ ಮೈಲಿಗಲ್ಲು ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಸೋಮವಾರ ಡ್ಯುಯಲ್ ಸೆಲೆಬ್ರೇಷನ್ (ದ್ವಿ ಆಚರಣೆ)) ನಡೆಸಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ವತಿಯಿಂದ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಜಂಟಿ ಸಹಯೋಗದೊಂದಿಗೆ ನಾಟೆಕಲ್ ನ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾ... « Previous Page 1 …82 83 84 85 86 … 306 Next Page » ಜಾಹೀರಾತು