ನಾಡಹಬ್ಬ ರಾಜ್ಯೋತ್ಸವ ಆಚರಣೆ: ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾಗವಹಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಪ್ರತಿ ವರ್ಷದಂತೆ ನವೆಂಬರ್ 1 ರಂದು ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು, ಶಾಲಾ- ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕೆಂದು ಅಪ... ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ: 125 ಚರ್ಮರೋಗ ತಜ್ಞರು, ಪಿಜಿ ವಿದ್ಯಾರ್ಥಿಗಳು ಭಾಗಿ ಮಂಗಳೂರು(reporterkarnataka.com):ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ಸಭೆ ಫಾದರ್ ಮುಲ್ಲರ್ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಿತು. ಈ ವೈಜ್ಣಾನಿಕ ಕಾರ್ಯಕ್ರಮದಲ್ಲಿ ಒಟ್ಟು 125 ಚರ್ಮರೋಗ ತಜ್ಞರು ಹಾಗೂ ಚರ್ಮರೋಗ ವಿಭಾಗದ ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭ... ಕಲ್ಲಡ್ಕ ಶಾರದಾ ಸೇವಾ ಪ್ರತಿಷ್ಠಾನದಿಂದ ಶಿಲ್ಪಾ ಗೊಂಬೆ ಬಳಗದ ರಮೇಶ್ ಕಲ್ಲಡ್ಕರಿಗೆ ‘ಶಾಂತಶ್ರೀ ಪ್ರಶಸ್ತಿ’ ಪ್ರದಾನ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ದೇವರ ಪ್ರಾರ್ಥನೆಯ allಮೂಲಕ ಮನಸ್ಸಿನ ಕ್ಲೇಶಗಳು ದೂರವಾದರೆ ಅದುವೇ ನಮ್ಮಬದುಕಿಗೆ ನಿಜವಾದ ಅಲಂಕಾರ ಎಂದು ಸುಳ್ಯ ರೋಟರಿ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ನಳಿನಾಕ್ಷಿ ವಿ.ಆಚಾರ್ಯ ಹೇಳಿದರು. ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ... ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್... ಮಾತಾ ಅಮೃತಾನಂದಮಯಿ ಮಠದ ದಸರಾ ಮಹೋತ್ಸವದಲ್ಲಿ ಖ್ಯಾತ ಗಾಯಕ ಅಜಯ್ ವಾರಿಯರ್ ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು. ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು. ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ "... ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿಗೆ ಸನ್ಮಾನ ಮಂಗಳೂರು(reporterkarnataka.com): ನಗರದ ಬೋಳಾರ ಹಳೇಕೋಟೆ ಮಾರಿಯಮ್ಮ ದೇವಸ್ಥಾನದ ನವರಾತ್ರಿ ಮಹೋತ್ಸವದ ಸಂದರ್ಭ ಶ್ರೀ ಕ್ಷೇತ್ರದ ತೀರ್ಥಕೆರೆ ಗುಜ್ಜರಕೆರೆ ಸಂರಕ್ಷಣಾ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿರುವ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ಗುಜ್... ಮತ್ತೆ ಗರ್ಜಿಸಿದ ಕಲ್ಲಡ್ಕದ ಪಿಲಿ: 6ನೇ ವರ್ಷದ ಸಂಭ್ರಮಾಚರಣೆ; 44 ಸಂಘ – ಸಂಸ್ಥೆಗಳಿಗೆ ಗೌರವ ಜಯಾನಂದ ಪೆರಾಜೆ ಕಲ್ಲಡ್ಕ info.reporterkarnataka@gmail.com ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ಇದರ ಹುಲಿಗಳು ಸಮಾಜದಲ್ಲಿರುವ ಕೆಟ್ಟದ್ದನ್ನು ವಿರೋಧಿಸಿ ಗರ್ಜಿಸುವ ಹುಲಿಗಳಾಗಬೇಕು. ಆ ಮೂಲಕ ಹಿಂದೂ ಧರ್ಮದ ಧರ್ಮ, ಸಂಸ್ಕೃತಿ, ಪರಂಪರೆ ಉಳಿಸುವ ಕಾರ್ಯ ಆಗಬೇಕು ಎಂದು ಪುತ್ತೂರು ವಿವೇಕಾನಂ... ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವತಿಯಿಂದ ನಾಡಹಬ್ಬ ದಸರಾಕ್ಕೆ ದೇಣಿಗೆ ಹಸ್ತಾಂತರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅತ್ಯಂತ ವಿಜೃಂಭಣೆಯಿಂದ ನಡೆಯುವ ನಾಡಹಬ್ಬ ದಸರಾಕ್ಕೆ ಪಟ್ಟಣ ಪಂಚಾಯಿತಿ ವತಿಯಿಂದ ತಾಲೂಕು ಆಡಳಿತ ವರ್ಗಕ್ಕೆ ಎರಡೂವರೆ ಲಕ್ಷ ರೂ ಮೊತ್ತದ ಚೆಕ್ ಅನ್ನು ಹಸ್ತಾಂತರ ಮಾಡಲಾಯಿತು. ಎರಡನೇ ಮೈಸೂರು ಎಂದೇ ಖ್ಯಾ... ತೀರ್ಥಹಳ್ಳಿ: ಹಿಂದುಳಿದ ವರ್ಗಗಳ ಮಹಿಳಾ ಪಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಸರ್ಕಾರದಲ್ಲಿ ಹಣದ ಕೊರತೆ ಇದೆ. ಹಾಗಾಗಿ ಕೊಡುವ ಸೌಲಭ್ಯದಲ್ಲೂ ಕಡಿಮೆಯಾಗುತ್ತಿದೆ. ನನ್ನ ರಾಜಕೀಯ ಅವಧಿಯಲ್ಲಿ ಬಟ್ಟೆ ಹಾಕುವವರಿಗೆ ಕೊಟ್ಟ ಹಾಗೆ ಹೊಲಿಗೆ ಯಂತ್ರವನ್ನು ಕೊಟ್ಟಿದ್ದೇವೆ. ಆದರೆ ಹೊಲಿಗೆ ಹೊಲ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಗಂಜಿಮಠ ಶಾಖೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಗಂಜಿಮಠ ಶಾಖೆಯ ಪ್ರಯುಕ್ತ ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ , ಅಳಿಕೆ ಫ್ರೆಂಡ್ಸ್ ಗಂಜಿಮಠ , ಫ್ರೆಂಡ್ಸ್ ಕ್ಲಬ್ ಮಟ್ಟಿ ಬಡಗುಳಿಪಾಡಿ, ಕಲಾವರ್ಧಕ ಯುವಕ ಮಂಡಲ ನಾರ್ಲ ಮೊಗರು ಹಾಗೂ ಲಯನ್ಸ್ ಕ್ಲಬ್ ಗುರುಪುರ ಕೈಕಂಬ ಇವರ ಜಂ... « Previous Page 1 …83 84 85 86 87 … 314 Next Page » ಜಾಹೀರಾತು