ದ. ಕ. ಜಿಲ್ಲಾ ಎನ್ ಎಸ್ ಯುಐ ವತಿಯಿಂದ ದೇರಳಕಟ್ಟೆ ಸೇವಾಶ್ರಮದಲ್ಲಿ ಗಾಂಧಿ ಜಯಂತಿ ಆಚರಣೆ ಮಂಗಳೂರು(reporterkarnataka.com): ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯುಐ ವತಿಯಿಂದ ಮಂಗಳೂರು ತಾಲೂಕಿನ ದೇರಳಕಟ್ಟೆಯ "ಸೇವಾಶ್ರಮ" (ವೃದ್ದಾಶ್ರಮ)ದಲ್ಲಿ ಹಿರಿಯ ನಾಗರಿಕರೊಂದಿಗೆ ಆಚರಿಸಲಾಯಿತು. ಬೆಳಗ್ಗಿನ ಉಪಹಾರವನ್ನು ನೀಡಿ ಆಶೀರ್ವಾದವನ್ನುಪಡೆದುಕೊಂಡರು. ಈ ಸಂದ... ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ: ಸಾಕಾರಗೊಂಡ ಗಾಂಧಿ ಸ್ಮ್ರತಿ, ದೇಶಭಕ್ತಿ ಗೀತೆ ಬೆಳ್ತಂಗಡಿ(reporterkarnataka.com): ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧಿ ಭಾವಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾ... ಗಾಂಧಿ ಜಯಂತಿ: ಸ್ವಚ್ಫತೆ ಕುರಿತು ಎನ್ಸಿಸಿ ನೇವಲ್ ಮತ್ತು ಆರ್ಮಿ ವಿಂಗ್ನ ಕೆಡೆಟ್ಗಳಿಂದ ಬೀದಿ ನಾಟಕ ಪ್ರದರ್ಶನ ಮಂಗಳೂರು(reporterkarnataka.com):ಗಾಂಧಿ ಜಯಂತಿಯ ಅಂಗವಾಗಿ ನಗರದ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ವಿಷಯದ ಮೇಲೆ “ನುಕ್ಕಡ್ ನಾಟಕ್”-ಒಂದು ಬೀದಿ ನಾಟಕದ ಪ್ರದರ್ಶನ ನಡೆಯಿತು. ಬೀದಿ ನಾಟಕದ ಮೂಲಕ ಮಂಗಳೂರಿನ ಎನ್ಸಿಸಿ ನೇವಲ್ ಮತ್ತು ಎ... ಭಾರತೀಯ ಸಂಚಾರ ನಿಗಮ ಸಂಸ್ಥಾಪನ ದಿನಾಚರಣೆ: ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಂದ ಜಾಥಾ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಭಾರತೀಯ ಸಂಚಾರ ನಿಗಮ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ನಗರದ ಪಾಂಡೇಶ್ವರ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಂದ ಜಾಥಾ ನಡೆಯಿತು. ... ವಿಧಾನ ಪರಿಷತ್ ಉಪ ಚುನಾವಣೆ: ಕಿಶೋರ್ ಕುಮಾರ್ ಬಿಜೆಪಿ ಅಭ್ಯರ್ಥಿ ಮಂಗಳೂರು(reporterkarnataka.com): ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಈ ಆಯ್ಕೆ ನಡೆಸಿದೆ. ಸಂಸದರಾಗಿ ಆಯ್ಕೆಯಾದ ಬಳಿಕ ಕ... ವಿಧಾನ ಪರಿಷತ್ ಉಪ ಚುನಾವಣೆ: ಸ್ವತಂತ್ರ ಅಭ್ಯರ್ಥಿ ದಿನಕರ್ ಉಳ್ಳಾಲ್ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಬಂಟ್ವಾಳ ತಾಲೂಕು ಪ್ರೌಢಶಾಲಾ ಕನ್ನಡ ಶಿಕ್ಷಕರಿಗೆ ಕನ್ನಡ ಭಾಷಾ ಕಾರ್ಯಾಗಾರ ಬಂಟ್ವಾಳ(reporterkarnataka.com): ಸಂಸ್ಕೃತಿ ನಾಶವಾದರೆ ಭಾಷೆ ನಾಶವಾಗುತ್ತದೆ. ಒಂದು ಭಾಷೆಯ ಬಳಕೆ ಕಡಿಮೆಯಾದರೆ ಆ ಭಾಷೆ ನಿಧಾನವಾಗಿ ಅಳಿವಿನಂಚಿಗೆ ಹೋದಂತೆ. ಹಾಗಾಗಿ ಕನ್ನಡ ಸಂಸ್ಕೃತಿ ನಾಶವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅದ್ಭುತ ಸಾಹಿತ್ಯದ ಕನ್ನಡ ಭಾಷೆಯನ್ನು ಉಳಿಸುವ ಅನಿವಾರ್ಯತೆ ಕನ್ನ... ರಿಷಿಕಾ ಕುಂದೇಶ್ವರಗೆ ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರ: ಇಂದು ಪ್ರದಾನ ಕಾರ್ಕಳ(reporterkarnataka.com): ಯಕ್ಷಗಾನ ಬಾಲ ಕಲಾವಿದೆ, ಜೀ ಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ... ವಿಶ್ವ ಹೃದಯ ದಿನ: ಕೆಎಂಸಿ ಆಸ್ಪತ್ರೆ ವತಿಯಿಂದ ವಾಕಥಾನ್; 1,200ಕ್ಕೂ ಹೆಚ್ಚು ಮಂದಿ ಭಾಗಿ ಮಂಗಳೂರು(reporterkarnataka.com): ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆಯು ಇಂದು ವಾಕಥಾನ್ ಯಶಸ್ವಿಯಾಗಿ ಆಯೋಜಿಸಿದೆ. ಕಾರ್ಯಕ್ರಮವು ಬೆಳಿಗ್ಗೆ 6:30 ಕ್ಕೆ ಕೆಎಂಸಿ ಆಸ್ಪತ್ರೆಯಿಂದ ಪ್ರಾರಂಭವಾಯಿತು, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಮತ್ತು ಕಪ್ರ... ಅಕ್ಟೋಬರ್ 1 ಮತ್ತು 2:ಭಾರತೀಯ ಕಥೋಲಿಕ್ ಪತ್ರಕರ್ತರ ಸಂಘಟನೆಯ ಸಮಾವೇಶ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಮಂಗಳೂರು(reporterkarnataka.com): ಭಾರತೀಯ ಕಥೋಲಿಕ ಪತ್ರಕರ್ತರ ಸಂಘಟನೆ ಆಯೋಜಿಸಿರುವ 29ನೇ ವಾರ್ಷಿಕ ಸಮಾವೇಶವು ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಅಕ್ಟೋಬರ್ 1 ಮತ್ತು 2ರಂದು ನಗರದ ನಂತೂರು ಬಳಿಯ ಸಿ ಓ ಡಿ ಪಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ. ಸಮಾವೇಶನವನ್ನು ಮಂಗಳೂರು ಧರ್ಮ ಕ್ಷೇತ್ರದ ... « Previous Page 1 …85 86 87 88 89 … 314 Next Page » ಜಾಹೀರಾತು