ಆಕ್ಯೂ ಮೈಂಡ್ ಕಾರ್ಪೊರೇಟ್ ಕ್ವಿಜ್ ಫಲಿತಾಂಶ: ಕ್ಯೂ ಕಲೆಕ್ಟಿವ್ ನಾಲೆಜ್ ಸೊಲ್ಯೂಷನ್ಸ್ ಪ್ರಥಮ, ಎ ಜೆ ಹಾಸ್ಪಿಟಲ್ ಮತ್ತು ಕ್ಯೂ ಕಂಪೆನಿ ರನ್... ಮಂಗಳೂರು(reporterkarnataka.com): ಮಂಗಳೂರಿನ ವಿವೆಂಟಾದಲ್ಲಿ ನಡೆದ ಆಕ್ಯೂ ಮೈಂಡ್ ಕಾರ್ಪೋರೇಟ್ ಕ್ವಿಜ್ ನಲ್ಲಿ ಕ್ಯೂ ಕಲೆಕ್ಟಿವ್ ನಾಲೆಜ್ ಸೊಲ್ಯೂಷನ್ಸ್ ಸಂಸ್ಥೆಯು ಪ್ರಥಮ ಸ್ಥಾನ ಗಳಿಸಿದೆ. ಎ ಜೆ ಹಾಸ್ಪಿಟಲ್ ಆಂಡ್ ರಿಸರ್ಚ್ ಸೆಂಟರ್ ಮತ್ತು ಕ್ಯೂ ಕಂಪೆನಿ ರನ್ನರ್ ಅಪ್ ಸ್ಥಾನ ಪಡೆದಿವೆ. ಲೈಕೋರಾ ಕ... Mangaluru | ಎಂಸಿಸಿ ಬ್ಯಾಂಕಿನ ಸುರತ್ಕಲ್ ಶಾಖೆಯಲ್ಲಿ 10ನೇ ಎಟಿಎಂ ಉದ್ಘಾಟನೆ ಮಂಗಳೂರು(reporterkarnataka.com): ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂಸಿಸಿ ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್ನ ಸೇಕ್ರೆಡ್ ಹಾರ್ಟ್ ಚರ್ಚ್'ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟ... ಎಂಸಿಸಿ ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಂ ಉದ್ಘಾಟನೆ ಉಡುಪಿ(reporterkarnataka.com): ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿಂಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9ನೇ ಎಟಿಎಂ ಉದ್ಘಾಟಿಸಲಾಯಿತು. ಅಧ್ಯಕ್ಷತೆಯನ್ನು ಎಂಸಿಸಿ ಬ್ಯ... ಕ್ರೈಸ್ತ ಧರ್ಮಗುರು, ಶತಾಯುಷಿ ಫಾ. ಅಲೋಶಿಯಸ್ ಡಿ’ಸೋಜ ಇನ್ನಿಲ್ಲ: ನಾಳೆ ವೆಲೆನ್ಸಿಯಾ ಚರ್ಚ್ನಲ್ಲಿ ಅಂತ್ಯಕ್ರಿಯೆ ಮಂಗಳೂರು(reporterkarnataka.com): ಮಂಗಳೂರು ಕ್ಯಾಥೊಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ ಹಿರಿಯ ಧರ್ಮಗುರು, ಶತಾಯುಷಿ ವಂದನೀಯ ಫಾ. ಅಲೋಶಿಯಸ್ ಡಿ'ಸೋಜ ಅವರು ಆಗಸ್ಟ್ 7 ರಂದು ಜಪ್ಪು ಸೈಂಟ್ ಜೋಸೆಫ್ ವಾಜ್ ಹೋಂನಲ್ಲಿ ನಿಧನ ಹೊಂದಿದರು. ಅವರಿಗೆ 100 ವರ್ಷ ಮತ್ತು 7 ತಿಂಗಳ ಪ್ರಾಯವಾಗಿತ್ತು. ಅವರ... Mangaluru | ಸರಕಾರದ ಬೊಕ್ಕಸದಿಂದ ಪಿಂಚಣಿ ಕೊಡಿ, ಜನರ ಜೇಬಿನಿಂದ ಅಲ್ಲ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು, ಮುಚ್ಚಿಕೊಳ್ಳಲು ಪ್ರಯತ್ನಿಸಿ, “ಆ ನಿರ್ಧಾರ ನಮ್ಮದ... ರಜತ ಮಹೋತ್ಸವ ಸಂಭ್ರಮದಲ್ಲಿರುವ ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ಸ್ವಾಯತ್ತ ಸಂಸ್ಥೆಯ ಮಾನ್ಯತೆ ಮಂಗಳೂರು(reporterkarnataka.com): ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ೨೦೩೪-೩೫ನೇ ಶೈಕ್ಷಣಿಕ ವರ್ಷದವರೆಗೆ ಸ್ವಾಯತ್ತ ಸಂಸ್ಥೆಯ ಮಾನ್ಯತೆ ನೀಡಿದೆ ಎಂದು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಹೇಳಿದರು. ಅವರು ಇಂದ... Mangaluru | ರೋಶನಿ ನಿಲಯಲ್ಲಿ ಅಮರ ಮಿಯಾವಾಕಿ ವನ ಉದ್ಘಾಟನೆ ಮಂಗಳೂರು(reporterkarnataka.com): ಡಾ.ಒಲಿಂಡಾ ಪೆರೇರ ಅವರ ಶತಮಾನೋತ್ಸವ ಅಂಗವಾಗಿ ರೋಶನಿ ನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯುಎಸಿ) ಆಶ್ರಯದಲ್ಲಿ ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಇನ್ಸ್ಟಿಟ್ಯೂಷನ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ರೋಶನಿ ನಿಲಯ ಹಳೇ ವಿದ್ಯಾರ್ಥಿಗಳ ಸಂಘದ... ರೋಹನ್ ಕಾರ್ಪೋರೇಶನ್ ವತಿಯಿಂದ ಉದ್ಯೋಗಿಗಳು ಮತ್ತು ಕಾರ್ಮಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ ಮಂಗಳೂರು(reporterkarnataka.com): ಸಂಸ್ಥೆಯ ಸಿಬ್ಬಂದಿ ಹಾಗೂ ಕಾರ್ಮಿಕರ ಉತ್ತಮ ಆರೋಗ್ಯದ ಕಡೆಗೆ ಕಾಳಜಿ ತೋರುವ ಉದ್ದೇಶದಿಂದ ರೋಹನ್ ಕಾರ್ಪೋರೇಶನ್ ಸಂಸ್ಥೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರ ಮಂಗಳೂರು ಬಿಜೈ ಮುಖ್ಯ ರಸ್ತೆಯಲ್ಲಿರುವ ರೋಹನ್ ಸಿಟಿ ಆವರಣದಲ್ಲ... ಬೈಂದೂರಿನಲ್ಲಿ ಎಂಸಿಸಿ ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ: ವರ್ಷದೊಳಗೆ 10 ಕೋಟಿ ವಹಿವಾಟು ಗುರಿ ಕುಂದಾಪುರ(reporterkarnataka.com):ತನ್ನ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಮೂಲಕ, ಎಂಸಿಸಿ ಬ್ಯಾಂಕ್ ತನ್ನ 20ನೇ ಶಾಖೆಯನ್ನು ಬೈಂದೂರಿನ ಪೆಟ್ರೋಲ್ ಬಂಕ್ ಬಳಿಯ ಮುಖ್ಯ ರಸ್ತೆಯ ದೀಪಾ ಕಾಂಪ್ಲೆಕ್ಸ್’ನ ನೆಲ ಮಹಡಿಯಲ್ಲಿ ಆಗಸ್ಟ್ 3, 2025ರ ಭಾನುವಾರದಂದು ಉದ್ಘಾಟಿಸಿತು. ಈ ಶ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೃಷ್ಣಾಪುರ ಶಾಖೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೃಷ್ಣಾಪುರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವು ಯುವಕ ಮಂಡಲ (ರಿ.), ಯುವತಿ ಮಂಡಲ (ರಿ.) ವನಿತಾ ಸೇವಾ ಸಮಾಜ (ರಿ.), ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿ... « Previous Page 1 …7 8 9 10 11 … 296 Next Page » ಜಾಹೀರಾತು