ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ.15- 25 ರವರೆಗೆ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ “: ಪ್ರತೀ ಆಭರಣಗಳ ಒಂದು ಪವ... ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗ್ರಾಹಕರನ್ನು ಕೈ ಬೀಸಿ ಕರೆಯುತ್ತಿದೆ. ಸ್ವರ್ಣಂ ಜ್ಯುವೆಲ್ಸ್ ನ ಪ... ಸಿದ್ದಕಟ್ಟೆ ಕೊಡಂಗೆ: ಎರಡನೇ ವರ್ಷದ ‘ ರೋಟರಿ ಕಂಬಳ ‘ದ ಸಂಭ್ರಮ ಬಂಟ್ವಾಳ(reporterkarnataka.com): ದೇಶದಲ್ಲಿ ಸಿಗುವ ಕೆಲವೊಂದು ಜನಪ್ರಿಯ ಆಹಾರ ಮತ್ತು ಪಾನೀಯ ಪೊಟ್ಟಣ ಗಲ್ಲಿ ಕೂಡಾ ದಷ್ಟ -ಪುಷ್ಟ ಕಂಬಳ ಕೋಣಗಳ ಓಟದ ಚಿತ್ರ ಅಳವಡಿಸುವಷ್ಟರ ಮಟ್ಟಿಗೆ ಗ್ರಾಮೀಣ ರೈತರ ಕಂಬಳ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಜನರನ್ನು ಆಕರ್ಶಿಸುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರ... ಮಹಿಳಾ ಪತ್ರಕರ್ತರಿಗೆ ನಿರ್ಬಂಧ | ಪ್ರಧಾನಿ ಉತ್ತರಿಸಲಿ: ಪದ್ಮರಾಜ್ ಆರ್. ಪೂಜಾರಿ ಆಗ್ರಹ ಮಂಗಳೂರು(reporterkarnataka.com):ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರ... ಭಾರತೀಯ ವೈದ್ಯ ಪದ್ಧತಿಯಾದ ಆಯುರ್ವೇದವನ್ನು ಇನ್ನಷ್ಟು ಜನಪ್ರಿಯಗೊಳಿಸಿ: ವೈದ್ಯ ವಿದ್ಯಾರ್ಥಿಗಳಿಗೆ ಎಸಿಪಿ ವಿಜಯಕ್ರಾಂತಿ ಕಿವಿಮಾತು ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarkarnataka.com): ಭಾರತೀಯ ವೈದ್ಯ ಪದ್ಧತಿಯಯಾಗಿರುವ ಆಯುರ್ವೇದ ವನ್ನು ಇನ್ನಷ್ಟು ಜನ ಪ್ರಿಯ ಗೊಳಿಸಲು ವೈದ್ಯ ವಿದ್ಯಾರ್ಥಿಗಳು ಮುಂದಾಗ ಬೇಕೆಂದು ಮಂಗಳೂರು ದಕ್ಷಿಣ ವಲಯ ಸಹಾಯಕ ಪೊಲೀಸ್ ಆಯುಕ್ತೆ ವಿಜಯಕ್ರಾಂತಿ ಹೇಳಿದರು. ಶನಿವಾರ ನಗರದ ಕುದ್ಮು... Mangaluru | ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಶುಕ್ರವಾರ ಸಂಜೆ ಭೇಟಿ ನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಸಚಿವರನ್ನು ಕ್ಚೇತ್ರದ ವತಿಯಿಂದ ಗೌರವದಿಂದ ಬರಮಾಡಿಕೊಂಡು ಗೌರವಿಸಲಾಯಿತು. ಈ ಸಂದರ್ಭ ಕುದ್... 53 ಲಕ್ಷ ಕೋಟಿ ಇದ್ದ ಸಾಲ ಮೋದಿ ಪ್ರಧಾನಿಯಾದ ಬಳಿಕ 185 ಲಕ್ಷ ಕೋಟಿಗೆ ಏರಿಕೆಯಾಗಿದೆ: ಮಂಗಳೂರಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಂಗಳೂರು(reporterkarnataka.com): 2014ರ ವರೆಗೆ ದೇಶದ ಸಾಲ 53 ಲಕ್ಷ ಕೋಟಿ ಇತ್ತು. ನರೇಂದ್ರ ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ದೇಶವನ್ನು ದಿವಾಳಿ ಮಾಡಿದ್ದು ಮೋದಿ ಅವರ ಸರ್ಕಾರವೇ ಹೊರತು ನಾವಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡ... ರಾಜ್ಯದಲ್ಲಿ ಹೊಸ ಸಚಿವ ಸಂಪುಟವೂ ರಚನೆಯಾಗಬಹುದು: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಸಚಿವ ಸಂಪುಟ ಪುನರ್ರಚನೆ ಯಾವಾಗ ಬೇಕಾದರೂ ಆಗಬಹುದು ಅಥವಾ ಹೊಸ ಸಚಿವ ಸಂಪುಟವೂ ಆಗಬಹುದು. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಏನನ್ನೂ ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗ... Mangaluru | ಜನತಾ ಡಿಲಕ್ಸ್ ಹೋಟೆಲ್ ಮಾಲಕ ಸೂರ್ಯನಾರಾಯಣ ರಾವ್ ಇನ್ನಿಲ್ಲ ಮಂಗಳೂರು(reporterkarnataka.com): ನಗರದ ಬಳ್ಳಾಲ್ ಭಾಗ್ ಸಮೀಪದ ಪತ್ತುಮುಡಿ ಜನತಾ ಡಿಲಕ್ಸ್ ಹೋಟೆಲ್ ನ ಮಾಲಕರಾದ ಸೂರ್ಯನಾರಾಯಣ ರಾವ್ ಇಂದು ಸಂಜೆ ಮಂಗಳೂರಿನಲ್ಲಿ ದೈವಾಧೀನರಾಗಿದ್ದಾರೆ. ನಾಳೆ (ಶನಿವಾರ) ಬೆಳಿಗ್ಗೆ 8-00ರಿಂದ 10:00 ಗಂಟೆಯ ತನಕ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ಮೃತರ ಪಾರ್ಥಿವ ... ದೇರೆಬೈಲ್ ಬ್ಲೂಬೆರ್ರಿ ಹಿಲ್ಸ್ ನಲ್ಲಿ ಟೆಕ್ ಪಾರ್ಕ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸಂತಸ ಮಂಗಳೂರು(reporterkarnataka.com): ನಗರದ ದೇರೆಬೈಲ್ ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿ ಟೆಕ್ ಪಾರ್ಕ್ ನಿರ್ಮಿಸಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇ... Mangaluru | ರಚನಾ ಪ್ರಶಸ್ತಿ ಪುರಸ್ಕೃತ ಶೋಭಾ ಮೆಂಡೋನ್ಸಾಗೆ ವಾಮಂಜೂರು ಚರ್ಚ್ ನಿಂದ ಅಭಿನಂದನೆ ಮಂಗಳೂರು(reporterkarnataka.com): ರಚನಾ - ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಚನಾ ಅತ್ಯುತ್ತಮ ಮಹಿಳೆ 2025 ( Rachana Outstanding Woman Award 2025) ಪ್ರಶಸ್ತಿ ಪುರಸ್ಕೃತೆ ಶೋಭಾ ಮೆಂಡೋನ್ಸಾ ಅವರನ್ನು ವಾಮಂಜೂರು ಚರ್ಚಿನ ಪ್ರಧಾನ ಧರ್ಮಗುರು ವ... « Previous Page 1 …7 8 9 10 11 … 306 Next Page » ಜಾಹೀರಾತು