ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಸ್ಪೀಕರ್ ಖಾದರ್ ಭೇಟಿ: ಪರಿಶೀಲನೆ ಮಂಗಳೂರು(reporter Karnataka.com): ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲದ ಕೋಟೆಪುರ, ಮೊಗವೀರ ಪಟ್ಣ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಕಡಲ್ಕೊರೆತ ಹಾನಿಯನ್ನು ವೀಕ್ಷಿಸಿ ನಿಯಂತ್ರಣ ಕ್ರಮಗಳನ್ನು... ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಖಾದರ್ ಅವರಿಗೆ ತುಳು ಸಾಹಿತ್ಯ ಅಕಾಡೆಮಿ ಸನ್ಮಾನ ಮಂಗಳೂರು(reporterlarnataka.com): ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾ... ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮ... ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ 'ಪಿಂಗಾರ' ವಾರ ಪತ್ರಿಕೆಯ ಸಹಯೋಗದಲ್ಲಿ 'ಚಾರೊಳಿ' 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾ... ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ - 2024 ಆಚರಿಸಲಾಯಿತು. ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ... ಮಂಗಳಾದೇವಿ ಸಮೀಪದ ಗುಜ್ಜರಕೆರೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಮಂಗಳೂರು(reporterkarnataka.com):ಮಂಗಳೂರು ಲಯನ್ಸ್ ಕ್ಲಬ್, ಮಂಗಳೂರು ಲಿಯೊ ಕ್ಲಬ್ ಮತ್ತು ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ (ರಿ.) ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆಯಲ್ಲಿ ನಡೆಯಿತು. ಈ ಸಂದರ್ಭ ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಕಾರ್... ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು. ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ... ಬಣಕಲ್: ಕಳೆದುಕೊಂಡ ಪರ್ಸ್ ಮರಳಿಸಿ ಮಾನವೀಯತೆ ಮೆರೆದ ದೇವರಾಜ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ನಲ್ಲಿ ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಸಬ್ಲಿ ದೇವರಾಜ್ ಎಂಬವರು ಅದರ ಮಾಲೀಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಭಾನುವಾರದಂದು ಓರ್ವ ಮಹಿಳೆ ಪರ್ಸನ್ನು ರಸ್ತೆಯಲ್ಲಿ ಬೀಳಿ... ಉಡುಪಿ: ಎ.ಆರ್.ಎಂ. ಮೋಟರ್ಸ್ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉದ್ಘಾಟನೆ ಉಡುಪಿ(reporterkarnataka.com): ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಕಿಯಾ ಇಂಡಿಯಾ ಇದರ ಅಧಿಕೃತ ಡೀಲರ್ ಎ.ಆರ್.ಎಂ. ಮೋಟರ್ಸ್ರವರ ನೂತನ ಅತ್ಯಾಧುನಿಕ ಶೋರೂಂ ಮತ್ತು ಸರ್ವಿಸ್ ಸೆಂಟರ್ ಉಡುಪಿಯ ಉದ್ಯಾವರದಲ್ಲಿ ಇಂದು ಶುಭಾರಂಭಗೊಂಡಿತು. ಮಾಂಡವಿ ಬಿಲ್ಡರ್ಸ್ ಎಂಡಿ ಡಾ. ಜೆರ್ರಿ ವಿನ್ಸೆಂಟ್ ಡಯಾಸ್ರವ... ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರುನಾಟಕ, ನೃತ್ಯ ಪ್ರದರ್ಶನ ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವ... « Previous Page 1 …88 89 90 91 92 … 306 Next Page » ಜಾಹೀರಾತು