ಪೋಳ್ಯದಲ್ಲಿ ಜು.9ರವರೆಗೆ ಮನೆ ಶ್ವಾನಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ: ಬನ್ನಿ… ಅವಕಾಶ ಸದುಪಯೋಗ ಮಾಡಿಕೊಳ್ಳಿ ಪುತ್ತೂರು(reporterkarnataka.com): ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಅದ್ವರಾಜ್ ಅನುಮಲ್ ಕೇರ್ ಟ್ರಸ್ಟ್ ವತಿಯಿ... ಬಂಟ್ವಾಳ ಲಯನ್ಸ್ ಪದಗ್ರಹಣ: ರಾಧಾಕೃಷ್ಣ ಬಂಟ್ವಾಳ್ ಅಧ್ಯಕ್ಷ ಬಂಟ್ವಾಳ(reporterkarnataka.com): ಬಂಟ್ವಾಳ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಬಂಟ್ವಾಳ ಇದರ 2024-25ನೇ ಸಾಲಿನ ಪದಗ್ರಹಣ ಸಮಾರಂಭ ಬಿ.ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು. ಪೂರ್ವ ಜಿಲ್ಲಾ ಗವರ್ನರ್ ಜಿ.ಶ್ರೀನಿವಾಸ್ ಪದಗ್ರಹಣ ನೆರವೇರಿಸಿ ಮಾತನಾಡಿ ಸೇವಾ ಸಂಸ್ಥೆಗಳಲ್ಲಿ ತೊಡಗಿಸ... ಬಿಜೆಪಿ ಅಲ್ಪಸಂಖ್ಯಾತ ಮೊರ್ಚಾದಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಪುಣ್ಯ ಸ್ಮರಣೆ: ರಕ್ತದಾನ ಶಿಬಿರ ಮಂಗಳೂರು(reporterkarnataka.com): ಡಾ| ಶ್ಯಾಮ ಪ್ರಸಾದ್ ಮುಖರ್ಜಿಯ ಪುಣ್ಯ ಸ್ಮರಣೆಯ ಅಂಗವಾಗಿ ರಕ್ತದಾನ ಶಿಬಿರ ಜೂನ್ 30ರಂದು ಬೆಳಿಗ್ಗೆ 9.30ಕ್ಕೆ ಬಿಜೆಪಿ ಮಂಗಳೂರು ದಕ್ಷಿಣ ಮಂಡಳ ಇದರ ಅಲ್ಪ ಸಂಖ್ಯಾತ ಮೊರ್ಚಾದ ವತಿಯಿಂದ ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಇದರ ಸಹಕಾರದೊಂದಿಗೆ ನೆರವೇರಿತು. 30... ಬೆಳ್ತಂಗಡಿ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ ಕಾರ್ಯಕ್ರಮ ಬೆಳ್ತಂಗಡಿ(reporterkarnataka.com): ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಮತ್ತು ಮಂಗ್ಳುರ್ಚಿ ಮೊತಿಯಾಂ ಸಾಂಸ್ಕೃತಿಕ ಸಂಘಟನೆಯ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರಧಾನ ರಸ್ತೆಯ ಲೋಬೊ ಮೋಟಾರ್ಸ್ ಆವರಣದಲ್ಲಿ ಗ್ರಾಮಲೋಕ ಕಾರ್ಯಕ್ರಮ ಭಾನುವಾರ ನಡೆಯಿತು. ಬೆಳ್ತಂಗಡಿ ಧರ್ಮ ಕ್ಷೇತ್ರದ ಪ್ರಧಾನ ಧರ್ಮಗುರು ... ಕಾಸ್ಕ್ ಶತಮಾನದ ಟ್ರಸ್ಟ್ ಮತ್ತು ದಕ್ಷಿಣ ಕನ್ನಡದ ಕಥೋಲಿಕ್ ಸಂಘಟನೆಯಿಂದ 316 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಮಂಗಳೂರು(reporterkarnataka.com):ನಗರದ ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಶತಮಾನದ ಸಭಾಂಗಣದಲ್ಲಿ ಗಮನಾರ್ಹ ಕಾರ್ಯಕ್ರಮ ನಡೆಯಿತು. ಕಾಸ್ಕ್ ಶತಮಾನದ ಟ್ರಸ್ಟ್ ಮತ್ತು ದಕ್ಷಿಣ ಕನ್ನಡದ ಕಥೋಲಿಕ್ ಸಂಘಟನೆಯು ವಿವಿಧ ಧರ್ಮಗಳ 316 ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿ ಮೌಲ್ಯದ ವಿದ್ಯಾರ್ಥಿವೇತನಗಳನ್ನು ವಿತ... ಕುಡ್ಲ ಹೋಮಿಯೊಕಾನ್-24 ರಾಷ್ಟ್ರೀಯ ಸಮಾವೇಶ ಮತ್ತು ವೈಜ್ಙಾನಿಕ ವಿಚಾರ ಸಂಕಿರಣ ಉದ್ಘಾಟನೆ ಮಂಗಳೂರು(reporterkarnataka.com): ಐಎಚ್ಎಂಎ ವತಿಯಿಂದ ಆಯೋಜಿಸಿದ ‘ಕುಡ್ಲ ಹೋಮಿಯೊಕಾನ್-24’ ರಾಷ್ಟ್ರೀಯ ಸಮಾವೇಶ ಮತ್ತು ವೈಜ್ಙಾನಿಕ ವಿಚಾರ ಸಂಕಿರಣವನ್ನು ನಗರದ ಖಾಸಗಿ ಹೋಟೆಲ್ನಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,ಈಗಿನ ಸಮಾಜದಲ್ಲಿ ಬೇರೆ ಬೇರೆ ರ... ಹಂಸ ಮೊಯ್ಲಿ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರ ಅಕಾಲಿಕ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಂಸ ಮೊಯ್ಲಿ ಅವರು ವಿಧಿವಶರಾದ ಸುದ್ದಿ ಅತೀವ ದುಃ... ಮದನಿ ನಗರದ ದುರಂತ: ಸಂತ್ರಸ್ತ ಕುಟುಂಬಕ್ಕೆ ಸ್ಪೀಕರ್ ಖಾದರ್ ಪರಿಹಾರ ಚೆಕ್ ಹಸ್ತಾಂತರ ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಮದನಿ ನಗರದಲ್ಲಿ ಇತ್ತೀಚೆಗೆ ನಡೆದ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರ ಧನವನ್ನು ಚೆಕ್ ಅನ್ನು ಸ್ಪೀಕರ್ ಯು. ಟಿ. ಖಾದರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್. ಗಾಳಿ ನೀರು, ಬೆಂಕಿಯ... ಸೈಂಟ್ ಆ್ಯನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಜಾಗತಿಕ ಪರಿಸರ ದಿನಾಚರಣೆ ಮಂಗಳೂರು(reporterkarnataka.com): ನಗರದ ಸೈಂಟ್ ಆ್ಯನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಜಾಗತಿಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪರಿಸರ ಪ್ರೇಮಿ ಡಾ. ಸಿ. ಪ್ರೇಮ್ ಡಿಸೋಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ರಕ್ಷಣೆಯೇ ನಮ್ಮೆಲ್ಲರ ಕರ್ತವ್ಯ. ಈ ಪರಿ... ಮಸ್ಕಿ: ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ; ಆಸಕ್ತರು ಇಂದೇ ನೋಂದಾಯಿಸಿಕೊಳ್ಳಿ ರಾಯಚೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಘಟಕ ವತಿಯಿಂದ ಪಿಯುಸಿ ಮತ್ತು ಸಿಇಟಿ ಪರೀಕ್ಷೆಯಲ್ಲಿ ಶೇ. 90 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಿದೆ. ಜಂಗಮ ಸಮಾಜದ ವಿದ್ಯಾರ್ಥಿಗಳು ಹಾಗೂ ಇತರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗ... « Previous Page 1 …92 93 94 95 96 … 306 Next Page » ಜಾಹೀರಾತು