85 ಕೆಜಿ ಪ್ಲಾಸ್ಟಿಕ್ ಗೆ 400 ಕೆಜಿ ಅಕ್ಕಿ!!: ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆ ವಿರುದ್ಧ ವಿಶೇಷ ಜನಜಾಗೃತಿ ಪುಂಜಾಲಕಟ್ಟೆ(reporterkarnataka.com): ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಲು ಸ್ವಯಂ ಜಾಗೃತಿ ಅಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೇಳಿದರು. ದ.ಕ.ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಪ... ಹೊನ್ನಾಳಿ: ಹಿರೇಕಲ್ಮಠದಲ್ಲಿ ಶರನ್ನವರಾತ್ರಿ, ದಸರಾ ವೈಭವ ಹೊನ್ನಾಳಿ(reporterkarnataka.com): ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಶರನ್ನವ ರಾತ್ರಿ ಮತ್ತು ದಸರಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪವಿತ್ರಾ ರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮಠಗಳು ನಡೆಸುತ್ತಿರುವ ಅಕ್ಷರ ದಾಸೋಹ, ಅನ್ನದಾಸೋಹ, ಬಡ ಮಕ್ಕಳಿಗೆ ... 26.58 ಕೋಟಿ ರೂ.ವೆಚ್ಚದಲ್ಲಿ 6 ಗ್ರಾಮಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ ಮಂಗಳೂರು(reporterkarnataka.com):ಸರಕಾರದ ಜಲಜೀವನ್ ಮಿಷನ್ ವತಿಯಿಂದ ಅಡ್ಯಾರ್ ,ಅರ್ಕುಳ, ಮಲ್ಲೂರು, ಬೊಂಡಂತಿಲ, ಉಳಾಯಿಬೆಟ್ಟು ಹಾಗೂ ನೀರುಮಾರ್ಗ ಗ್ರಾಮ ಪಂಚಾಯತ್ ಗಳಿಗೆ ಬಹುಗ್ರಾಮ ಶುದ್ದ ಕುಡಿಯುವ ನೀರಿನ ಯೋಜನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ. ಶನಿವಾರ ಗ... ಗುತ್ತಿಗೆದಾರರು ಸಮರ್ಪಕ ಕೆಲಸ ಮಾಡದಿದ್ದರೆ ಕಪ್ಪು ಪಟ್ಟಿಗೆ ಸೇರ್ಪಡೆ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ಸುರತ್ಕಲ್(reporterkarnataka.com): ಕಾರ್ಪೊರೇಟರ್ ಗಳು ದೂರು ನೀಡಿದರೆ ನಿರ್ಲಕ್ಷ್ಯ ಮಾಡುವಂತಿಲ್ಲ. ಗುತ್ತಿಗೆದಾರರಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಎಚ್ಚರಿಕೆ ನೀಡಿದ ಬಳಿಕವೂ ಸಮರ್ಪಕ ಕೆಲಸ ಮಾಡದೇ ಹೋದಲ್ಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕಾಗುತ... ಅ. 3ರಂದು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಂಗಳಾದೇವಿ ಸರ್ಕಲ್ ಉದ್ಘಾಟನೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ನಗರದ ಪ್ರಮುಖ ಭಾಗಗಳಲ್ಲಿ ನಿರ್ಮಾಣವಾದ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಹಾಗೂ ಮಂಗಳಾದೇವಿ ಸರ್ಕಲ್ ಸೋಮವಾರ ಉದ್ಘಾಟನೆಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಈ ವಿಚಾರದಲ್ಲಿ ಮಾತನಾಡಿರುವ ಶಾಸಕ ಕಾಮತ್, ಅಕ್ಟೋಬರ್ 3ನೇ ತಾರೀಕು ಸಂಜೆ 6... ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ವೆಂಕಟರಮಣ ದೇವಸ್ಥಾನ ವರೆಗೆ ಅಳವಡಿಸಲಾದ ಅಲಂಕಾರಿಕ ವಿದ್ಯುತ್ ದೀಪ ಉದ್ಘಾಟನೆ ಮಂಗಳೂರು(reporterkarnataka.com): ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನ ವರೆಗಿನ ರಸ್ತೆಯಲ್ಲಿ ಅಳವಡಿಸಲಾದ ಅಲಂಕಾರಿಕ ವಿದ್ಯುತ್ ದೀಪಗಳನ್ನು ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರದೆಲ್... 19.85 ಕೋಟಿ ವೆಚ್ಚದಲ್ಲಿ ಕಾನಾ- ಬಾಳ ರಸ್ತೆ ಚತುಷ್ಪಥ ಕಾಮಗಾರಿ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com); ಕಾಂಗ್ರೆಸ್ ಇದ್ದಾಗ ಚುನಾವಣಾ ರಣತಂತ್ರದ ಭಾಗವಾಗಿ ಮಾಡಿದ ಹಲವು ಕಾಮಗಾರಿಗಳಲ್ಲಿ ಎಡವಟ್ಟು ಅಗಿರುವುದರಿಂದ ಇದಕ್ಕೆಲ್ಲಾ ನಾನು ಇಂದು ಜನರಿಗೆ ಉತ್ತರ ಕೊಡುವ ಜವಾಬ್ದಾರಿ ಹೊಂದಿದ್ದೇನೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ. ಹೇಳಿದರು. ಸುರತ್ಕಲ್ ನಲ್ಲಿ ಈ ಹಿ... ಕುಪ್ಪೆಪದವು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕ ಉದ್ಘಾಟನೆ ಕುಪ್ಪೆಪದವು(reporterkarnataka.com):ಕುಪ್ಪೆಪದವು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕ ಉದ್ಘಾಟನೆ ಮತ್ತು 2021-22 ನೇ ಸಾಲಿನ ಬಸವ /ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾದ 26 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ಮತ್ತು ನಿಧಿ-1 ಶೇ. 25ರ ಅನುದಾನದಿಂದ ಗ್ರಾಮದ ಪ.ಜಾತಿ ಮತ್ತು ಪ.ಪಂಗಡ... ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ, ಮೇಲರಿಮೆ ಎಂಬ ವೈರಸ್ ತೊಲಗಿಸಿ: ಡಾ.ಪೂರ್ಣಿಮಾ ಜೋಗಿ ಮೂಡುಬಿದ್ರೆ(reporterkarnataka.com): ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ ಮತ್ತು ಮೇಲರಿಮೆ ಎಂಬ ವೈರಸ್ನ್ನು ದೂರ ಮಾಡಬೇಕಾದರೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಸದೃಢ ರಾಜ್ಯ ದೇಶ ಕಟ್ಟಲು ವಿದ್ಯಾರ್ಥಿಗಳು ಪಣ ತೊಡಬೇಕು ಎಂದು ರಾಜ್ಯ ರಾಷ್ಟ್... ಸರಕಾರಿ ಅಧಿಕಾರಿಗಳ ಭ್ರಷ್ಟಾಚಾರ, ಆದಾಯಕ್ಕಿಂತ ಹೆಚ್ಚು ಆಸ್ತಿ ಬಗ್ಗೆ ದೂರು ದಾಖಲಿಸಿ: ಲೋಕಾಯುಕ್ತ ನೂತನ ಎಸ್ ಪಿ ಮಂಗಳೂರು(reporterkarnataka.com): ಸರ್ಕಾರದ ಕಚೇರಿಗಳಲ್ಲಿ ಭ್ರಷ್ಟಾಚಾರ ಕಂಡುಬಂದಲ್ಲಿ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ನೇರವಾಗಿ ಲೋಕಾಯುಕ್ತರಿಗೆ ದೂರು ಸಲ್ಲಿಸುವಂತೆ ಮಂಗಳೂರು ಹಾಗೂ ಉಡುಪಿ ವಿಭಾಗದ ನ... « Previous Page 1 …92 93 94 95 96 … 206 Next Page » ಜಾಹೀರಾತು