ಗ್ರಾಮೀಣ ಪ್ರದೇಶಗಳಲ್ಲಿ ಮಣಿಪಾಲ್ ಆಸ್ಪತ್ರೆಗಳ ಸೇವೆ ಅನನ್ಯವಾದದ್ದು: ಡಾ. ಶರತ್ ರಾವ್ ಕಾರ್ಕಳ(reporterkarnataka.com): ಗ್ರಾಮೀಣ ಪ್ರದೇಶಗಳಲ್ಲಿ ಮಣಿಪಾಲ್ ಆಸ್ಪತ್ರೆಗಳ ಸೇವೆ ಅನನ್ಯವಾದದ್ದು ಎಂದು ಮಣಿಪಾಲ ವಿಶ್ವವಿದ್ಯಾನಿಲಯ ದ ಸಹ ಕುಲಪತಿ ಡಾ. ಶರತ್ ರಾವ್ ಹೇಳಿದರು. ಅವರು ಅಜೆಕಾರು ಶ್ರೀ ರಾಮಮಂದಿರ ಟ್ರಸ್ಟ್, ಅಜೆಕಾರು ಸಾರ್ವಜನಿಕ ಶಾರದ ಮಹೋತ್ಸವ ಸಮಿತಿ , ಡಾ. ಟಿ ಎಂ ಎ ಪೈ ರೋ... ಕೆ.ಟಿ.ಗಟ್ಟಿ ಅವರ ಕಾದಂಬರಿಗಳಲ್ಲಿ ತಮ್ಮ ಬಿಂಬವನ್ನೇ ಕಾಣುತ್ತಿದ್ದ ಓದುಗರು: ಪ್ರೊ. ಬಿ.ಶಿವರಾಮ ಶೆಟ್ಟಿ ಮಂಗಳೂರು(reporterkarnataka.com): ಕೆ.ಟಿ.ಗಟ್ಟಿ ಅವರ ಕಾದಂಬರಿಗಳ ಪಾತ್ರಗಳಲ್ಲಿ ಓದುಗರು ತಮ್ಮ ಬಿಂಬವನ್ನೇ ಕಾಣುತ್ತಿದ್ದರು ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಶಿವರಾಮ ಶೆಟ್ಟಿ ಹೇಳಿದರು. ಒಂದು ಕಾಲಘಟ್ಟದಲ್ಲಿ ಶಿವರಾಮ ಕಾರಂತ ಹಾಗೂ ಎಸ್.ಎಲ್.ಬೈರಪ್ಪ ಅವರಿಗಿಂತಲೂ ದೊಡ್ಡ ಓದುಗ ವರ್ಗವನ್ನು ಹೊ... ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳ ಉದ್ಘಾಟನೆ: ಶಾಸಕ ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com):ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕೊಳವೂರಿನ ಮುತ್ತೂರು ಪಬ್ಲಿಕ್ ಶಾಲೆಯಲ್ಲಿ ಪಿಎಂಶ್ರೀ ಯೋಜನೆಯ ಸೌಲಭ್ಯಗಳನ್ನು ಶನಿವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು,ಪಿಎಂಶ್ರೀ ಯೋಜನೆಯ ... ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ ಮೂಡಿಗೆರೆ: ಬಿಜೆಪಿಯಿಂದ ಅಮಾನತ್ತಾಗಿದ್ದ ಮುಖಂಡರಿಂದ ಗೋಡೆ ಬರಹಕ್ಕೆ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದೇಶಾದ್ಯಂತ ನಡೆಯುತ್ತಿರುವ ಮತ್ತೊಮ್ಮೆ ಮೋದಿ ಸರ್ಕಾರದ ಗೋಡೆ ಬರಹಕ್ಕೆ, ಮೂಡಿಗೆರೆಯ ರೆಬೆಲ್ ಮುಖಂಡರು ಹಲವಾರು ಕಾರ್ಯಕರ್ತರನ್ನು ಸ... ಮೂಡುಬಿದರೆ ಜೆ.ಎ. ಅಕಾಡೆಮಿ: ಸಂಗೀತ ಸಾಧಕರ, ವಿವಿಧ ಕ್ಷೇತ್ರಗಳ ಮಹಿಳಾ ಸಾಧಕಿಯರ ಮಾಹಿತಿಗಾಗಿ ಕೋರಿಕೆ ಮೂಡುಬಿದರೆ(reporterkarnataka.com): ಮೂಡುಬಿದರೆಯ ಜೆ.ಎ. ಅಕಾಡೆಮಿ ಟ್ರೈನಿಂಗ್ ಸೆಂಟರ್ ನಿಂದ ಸಂಗೀತ ಕ್ಷೇತ್ರದಲ್ಲಿ (ಗಾಯನ, ತಬ್ಲಾ ವಾದನ, ಇನ್ನಿತರ ಸಂಗೀತೋಪಯೋಗಿ ಉಪಕರಣದ ವಾದನ )ಉತ್ತಮ ಸಾಧಕರನ್ನು ಗುರುತಿಸುವ ಕಾರ್ಯ ನಡೆಯಲಿದ್ದು, ಹೆಸರುಗಳನ್ನು 3 ದಿನಗಳೊಳಗೆ ಪ್ರಸ್ತಾವಿಸಲು ಸಾರ್ವಜನಿಕರಲ್ಲಿ... ಪಾಂಡೇಶ್ವರ: ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ ಮಂಗಳೂರು(reporterkarnataka.com): ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರ ದ. ಕ. ಜಿಪಂ ಪ್ರೌಡ ಶಾಲೆ, ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಸಿದರು. ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್... ವಿಟ್ಲ ಸಮೀಪದ ಮೂರ್ಕಜೆ ಮೈತ್ರೇಯಿ ಗುರುಕುಲದಲ್ಲಿ ಪರಮೇಶ್ವರಿ ಅಮ್ಮ ಕುಟಿ ಪ್ರವೇಶೋತ್ಸವ ವಿಟ್ಲ(reporterkarnataka.com): ತ್ಯಾಗ ಜೀವಿಗಳಿಂದ ಮತ್ತು ಯೋಗಿಗಳಿಂದ ಸಮಾಜದಲ್ಲಿ ಅನೇಕ ಸಂಸ್ಥೆಗಳು ಅಭಿವೃದ್ಧಿ ಹೊಂದುತ್ತವೆ. ಶಿಕ್ಷಣ ಸಂಸ್ಥೆಗಳಲ್ಲಿ ಲೌಕಿಕ ಶಿಕ್ಷಣದೊಂದಿಗೆ ಆಧ್ಯಾತ್ಮಿಕ ಶಿಕ್ಷಣವು ದೊರೆತಾಗ ಭಾರತೀಯ ಸಂಸ್ಕೃತಿ ಉಳಿಯುತ್ತದೆ. ಸಮಾಜ ಸೇವೆಯಲ್ಲಿ ಎಲ್ಲರೂ ತೊಡಗಿಸಿಕೊಂಡು ಜೀವನ ತ್... ರಾಮನ ನಿಂದಿಸಿದರೆ ಪ್ರಶಸ್ತಿ, ಜೈ ಶ್ರೀರಾಮ್ ಎಂದವರಿಗೆ ಎಫ್ ಐ ಆರ್: ಶಾಸಕ ಡಾ.ಭರತ್ ಶೆಟ್ಟಿ ಕಿಡಿ ಬೆಂಗಳೂರು(reporterkarnataka.com): ಹಿಂದೂ ಭಾವನೆಗೆ, ದೇವರ ನಂಬಿಕೆಗೆ ಕುರಿತಂತೆ ಶಿಕ್ಷಕಿಯಿಂದ ಅವಹೇಳನ ಮಾಡಿರುವುದನ್ನು ಖಂಡಿಸಿ ಮಕ್ಕಳ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದುವರೆಗೆ ಎಫ್ಐಆರ್ ದಾಖಲಾಗಿಲ್ಲ,ಬದಲಾಗಿ ಜೈ ಶ್ರೀರಾಮ ಎಂದವರ ಮೇಲೆ ದಾಖಲಿಸಲಾಗಿದೆ ಎಂದು ಶಾಸಕ ಡಾ.ಭರತ್... ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ಮಂಗಳೂರು(reporterkarnataka.com):ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು,ಉದ್ಯೋಗ ಸೃಷ್ಡಿಸಲು ಆಗ್ರಹಿಸಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ - ಕಾರ್ಮಿಕ - ಕೃಷಿ ಕೂಲಿಕಾರರಿಂದ ಇಂದು ದೇಶಾದ್ಯ... ಇಂಡಿಯನ್ ರೆಡ್ ಕ್ರಾಸ್ ಘಟಕದ ವತಿಯಿಂದ ಕೊಲ್ಲಮೊಗರು ವಿಕಲಚೇತನರಿಗೆ ಗಾಲಿ ಖುರ್ಚಿ ವಿತರಣೆ: ಎ.ಜೆ.ವೈದ್ಯಕೀಯ ಸಂಸ್ಥೆಗಳಿಂದ ಆರೋಗ್ಯ ತಪಾಸಣಾ... ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ (ರಿ) ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಪಂಚಾಯತ್... « Previous Page 1 …97 98 99 100 101 … 287 Next Page » ಜಾಹೀರಾತು