ಮಂಗಳೂರು- ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಗೆ ಡಿಪಿಆರ್ ತಯಾರಿ ಕಾರ್ಯ ಆರಂಭ ದ.ಕ. ಜಿಲ್ಲೆಗೆ ಮೋದಿ ಸರ್ಕಾರದ ಮಹತ್ವದ ಮೂಲಸೌಕರ್ಯ ಯೋಜನೆ; ಸಂಯೋಜಿತ ಡಿಪಿಆರ್ ಗೆ ಸಲಹೆ: ಸಂಸದ ಕ್ಯಾ. ಚೌಟ ಮಂಗಳೂರು(reporterkarnataka.com): ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾ... Chikkamagaluru | ಮರಕ್ಕೆ ಗುದ್ದಿ ಅಪಘಾತ ವಲಯ ಬೋರ್ಡಿಗೆ ಗುದ್ದಿದ ಬೆನ್ಜ್ ಕಾರು: ಏರ್ ಬ್ಯಾಗ್ ನಿಂದ ಬಚಾವಾದ 3 ಮಂದಿ ಯುವಕರು *ಕಾರಿನಲ್ಲಿ ಪ್ರಯಾಣಿಸುತ್ತಿದ್ದ 3 ಮಂದಿ ಯುವಕರು* *ಅಪಘಾತವಾಗುತ್ತಿದ್ದಂತೆ ನಂಬರ್ ಪ್ಲೇಟ್ ಕಿತ್ತು ಹಾಕಿದ ಯುವಕರು* ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆನ್ಜ್ ಕಾರೊಂದು ಮರವೊಂದಕ್ಕೆ ಗುದ್ದಿ ಅಪಘಾತ ವಲಯ ನಿಧಾನವಾಗಿ ಚಲಿಸಿ ಎಂಬ ಬೋರ್ಡಿಗೆ ... ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; NIAಗೆ ಹಸ್ತಾಂತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಮಂಗಳೂರು ( reporterkarnataka.com) ಹಿಂದೂ ಕಾರ್ಯಕರ್ತ ರೌಡಿಶೀಟರ್ ಸುಹಾಸ್ ಕೊಲೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್ಐಏಗೆ ವರ್ಗಾಯಿಸಿ ಆದೇಶವನ್ನು ನೀಡಿದೆ. ಮೇ 1 ರಂದು ಬಜಪೆ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ಫಾಝೀಲ್ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಬರ್ಬರವಾಗಿ ನಡೆದ... ಪೊಲೀಸರು ನೀಡಿದ ಸೂಚನೆಗಳ ಪಾಲಿಸದ ಸರ್ಕಾರ, ಕಾನೂನು ಉಲ್ಲಂಘಿಸಿದ ಕೈ ನಾಯಕರು: ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕೆ *ಸಿಬ್ಬಂದಿ ಕೊರತೆ, ಕುಟುಂಬದವರನ್ನು ಕರೆತರಬೇಡಿ, ವೇದಿಕೆಯಲ್ಲಿ ಹೆಚ್ಚು ಜನರು ಬೇಡ ಎಂದರೂ ಅದನ್ನು ಪಾಲನೆ ಮಾಡಿಲ್ಲ* *ಸಂತ್ರಸ್ತ ಕುಟುಂಬಕ್ಕೆ ಒಂದು ತಿಂಗಳ ಸಂಬಳ* ಬೆಂಗಳೂರು(reporterkarnataka.com): ಕಾಲ್ತುಳಿತದ ಘಟನೆಗೆ ಮುನ್ನ ಪೊಲೀಸರು ನೀಡಿದ ಸೂಚನೆಗಳನ್ನು ಕಾಂಗ್ರೆಸ್ ಸರ್ಕಾರ ಉ... ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ: ಕೇಂದ್ರ ಸಚಿವ ಕುಮಾರಸ್ವಾಮಿ ಅಚ್ಚರಿ ಬೆಂಗಳೂರು(reporterkarnataka.com): ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ... ವಿಧಾನ ಪರಿಷತ್ 4 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಹೆಸರು ಪ್ರಕಟ: ದಿನೇಶ್ ಅಮೀನ್ ಮಟ್ಟು, ಆರತಿಕೃಷ್ಣ, ಡಿ.ಜಿ. ಸಾಗರ್, ರಮೇಶ್ ಬಾಬುಗ... ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಲ್ಲಿ ತೆರವಾಗಿರುವ 4 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಎನ್ ಆರ್ ಐ ಮಾಜಿ ಉಪಾಧ್ಯಕ್ಷೆ ಆರತಿಕೃಷ್ಣ, ದಲಿತ ಸಂಘರ್ಷ ಸಮಿತಿಯ ಡಿ.ಜಿ. ಸಾಗರ್ ಹಾಗೂ ಮಾಜಿ ಎಂಎಲ್ ಸ... ಬೆಂಗಳೂರು ಕಾಲ್ತುಳಿತ: ಆರ್ಸಿಬಿ ಮಾರುಕಟ್ಟೆ ಮತ್ತು ಕಂದಾಯ ವಿಭಾಗದ ಮುಖ್ಯಸ್ಥ ಸೋಸಲೆ ಬಂಧನ; ಬಿಡುಗಡೆಗೆ ಹೈಕೋರ್ಟಿಗೆ ಅರ್ಜಿ ಬೆಂಗಳೂರು(reporterkarnataka.com): ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮಾರುಕಟ್ಟೆ ಮತ್ತು ಕಂದಾಯ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಅವರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದು, ತನ್ನ ಬಂಧನವನ್ನು ಪ್ರಶ್ನ... HDK | ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ; ಸಂಪುಟದಿಂದ ಹೊರಹಾಕಿ; ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ಹೊರ ಹಾಕಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಒತ್... ಆಲಮಟ್ಟಿ ಎತ್ತರ; ಮಹಾರಾಷ್ಟ್ರ ಸಿಎಂ ತಕರಾರು ರಾಜಕೀಯ ಪ್ರೇರಿತ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಮಹಾರಾಷ್ಟ್ರ ಸಿಎಂ ಆಲಮಟ್ಟಿ ಜಲಾಶಯದ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೃಷ್ಣಾ ಮೇಲ್... ಆರ್ ಸಿಬಿ ಗೆಲುವು; ವಿಧಾನಸೌಧ ಎದುರು ಕೊಹ್ಲಿ ನೇತೃತ್ವದ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನ ಬೆಂಗಳೂರು(reporterkarnataka.com): ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಎದುರು ಸನ್ಮಾನಿಸಿದರು. ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್... 1 2 3 … 235 Next Page » ಜಾಹೀರಾತು