ಕಾರು – ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾರು ಮತ್ತು ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಎರಡು ಬೈಕ್ ಗಳ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂಜನಗೂಡು ನಿವಾಸಿ ಶಿವಕುಮಾರ್(25) ಹಾಗೂ ಕೇರಳ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತರು... ಪ್ರಯಾಣಿಕರಿಗೆ ಬಸ್ ಟಿಕೆಟ್ ದರ ಏರಿಕೆ ಭೀತಿ ಬೇಡ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು(reporterkarnataka.com): ಮದ್ಯ ಪ್ರಾಚ್ಯ ಯುದ್ಧದ ಪರಿಣಾಮವಾಗಿ ಇಂಧನ ದರಗಳಲ್ಲಿ ಏರಿಕೆ ಆಗಿದೆ. ಆದರೆ ರಾಜ್ಯದಲ್ಲಿ ಬಸ್ ಟಿಕೆಟ್ ದರ ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಣಾ... ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರಕಾರಿ ಬಸ್ ಪಲ್ಟಿ: 40ಕ್ಕೂ ಅಧಿಕ ಪ್ರಯಾಣಿಕರು ಪವಾಡಸದೃಶ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ಸರ್ಕಾರಿ ಬಸ್ ಪಲ್ಟಿಯಾಗಿ 8 ಮಂದಿ ಗಾಯಗೊಂಡಿದ್ದಾರೆ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರಕಾರಿ ಬಸ್ ಪಲ್ಟಿಯಾಗಿದೆ. 40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತದ... Shivamogga | ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ: ಯುವ ವೈದ್ಯೆ ದಾರುಣ ಸಾವು ಶಿವಮೊಗ್ಗ(reporterkarnataka.com): ಶಿವಮೊಗ್ಗದ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ. ... ಮಂಗಳೂರಿಗೆ ಬರೋಲ್ಲ ಅಡುಗೆ ಅನಿಲ ಹೊತ್ತ ಶಿವಾಲಿಕ್ ಹಡಗು: ಗುಜರಾತಿನಲ್ಲೇ ಇಳಿಸಲಿದೆ ಎಲ್ ಪಿಜಿ ಮಂಗಳೂರು(reporterkarnataka.com): ಪಶ್ಚಿಮ ಏಷ್ಯಾದ ಯುದ್ಧ ಪೀಡಿತ ಪ್ರದೇಶದಲ್ಲಿರುವ ಹೊರ್ಮುಜ್ ಜಲಸಂಧಿಯ ಮೂಲಕ ಸಾಗಿ ಗುಜರಾತಿನ ಮುಂದ್ರಾ ಬಂದರನ್ನು ಸೋಮವಾರ ತಲುಪಿದ್ದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಹೊತ್ತ ಶಿವಾಲಿಕ್ ಹಡಗು ನವಮಂಗಳೂರು ಬಂದರಿಗೆ ಬರುತ್ತಿಲ್ಲ. ಶಿವಾಲಿಕ್ ಹಡಗಿನಲ... ಚೀನಾ ಕಡೆ ಹೊರಟಿದ್ದ ರಷ್ಯಾ ತೈಲ ಹಡಗು ಕಡಲನಗರಿಗೆ: ಮಾ.21ರಂದು ನವ ಮಂಗಳೂರು ಬಂದರಿಗೆ? ಮಂಗಳೂರು(repprterkarnataka.com): ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಸರ್ಕಾರ ವಿವಿಧ ದೇಶಗಳಿಂದ ಕಚ್ಚಾತೈಲ ಖರೀದಿ ಪ್ರಮಾಣ ಹೆಚ್ಚಳ ಮಾಡಿದೆ. ಅದರ ಬೆನ್ನಲ್ಲೇ ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ಹಡಗೊಂದು ದಿಢೀರನೆ ತನ್ನ ಮಾರ್ಗ ಬದಲಾಯಿಸಿ ಭಾರತದತ್ತ ಹೊರಟಿದೆ. ಈ ಹಡಗು ಮಾ.21ರಂದು ... ಮಂಗಳೂರು: 9ರ ಬಾಲಕನಿಗೆ ಅಶ್ಲೀಲ ವೀಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ: ಪೊಕ್ಸೊ ಕೇಸ್ನಲ್ಲಿ ಆರೋಪಿ ಅರೆಸ್ಟ್ ಮಂಗಳೂರು(reporterkarnataka.com): ಹಣ ಕೊಡುವ, ತಿಂಡಿ ಕೊಡಿಸುವ ಆಮಿಷವೊಡ್ಡಿ ಅಶ್ಲೀಲ ವೀಡಿಯೋ ತೋರಿಸಿ 9ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು, ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಬಂಧಿತ ಕಾಮುಕ. ಆಶಿಶ್ ಪೂಜಾರಿ 9 ವರ್ಷದ ಬಾ... 24 ಗಂಟೆಯಲ್ಲಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಬಣಕಲ್ ಪೊಲೀಸರು: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದ ಷಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ. ಮಾರ್ಚ್ 17ರಂದು ಸುರೇಶ್ (54) ಅವರು ಬಣಕಲ್ ಪೊಲೀಸ್ ಠಾಣೆಗೆ ದೂರ... ಆನೆ ಕಂದಕ, ಸೌರಬೇಲಿ ಸಮರ್ಪಕ ನಿರ್ವಹಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ತೋಡಲಾಗಿರುವ ಆನೆ ಕಂದಕ ಮತ್ತು ಅಳವಡಿಸಿರುವ ತೂಗು ಸೌರಬೇಲಿಯ ಸಮರ್ಪಕ ನಿರ್ವಹಣೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿ... Chikkamagaluru | ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದವನಿಗೆ ಕೋರ್ಟ್ ಏನು ಶಿಕ್ಷೆ ನೀಡಿದೆ ನೀವೇ ನೋಡಿ! ಚಿಕ್ಕಮಗಳೂರು(reporterkarnataka.com):ಚಿಕ್ಕಮಗಳೂರು ಕೋರ್ಟ್ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದವನಿಗೆ ವಿಶಿಷ್ಟ ಶಿಕ್ಷೆ ವಿಧಿಸಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದ ವ್ಯಕ್ತಿಗೆ ಟ್ರಾಫಿಕ್ ರೂಲ್ಸ್ ಬೋರ್ಡ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ನಿಲ್ಲುವಂತೆ ಕಡೂರು ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.... 1 2 3 … 286 Next Page » ಜಾಹೀರಾತು