ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ 2 ಮತ್ತು 3ರಲ್ಲಿ ಉತ್ಖನನ; ಪತ್ತೆಯಾಗದ ಅಸ್ತಿಪಂಜರ ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ)ದಿಂದ ದೂರುದಾನ ಸಮ್ಮುಖದಲ್ಲಿ ಸ್ಪಾಟ್ 2 ಮತ್ತು 3ರ ಅಗೆತ ನಡೆದಿದ್ದು, ಯಾವುದೇ ಅಸ್ತಿಪಂಜರ ಲಭ್ಯವಾಗಲಿಲ್ಲ. ನಿನ್ನೆ ಮೊದಲ ದಿನ ಶವ ಹೂತಿಟ್ಟ ಸ್ಥಳದಲ್ಲಿ ಅಗೆತ ಆರಂಭಿಸಿದ ಯಾ... ಮಂಗಳೂರು- ಚಿತ್ರದುರ್ಗ ಖಾಸಗಿ ಬಸ್ ಶಿವಮೊಗ್ಗ ಬಳಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ ಶಿವಮೊಗ್ಗ(reporterkarnataka.com): ಕೆಟ್ಟು ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಮಂದಿ ಗಂಭೀರ ಗಾಯಗೊಂಡ ದಾರುಣ ಘಟನೆ ಗಾಜನೂರು ಸಮೀಪ ಬುಧವಾರ ಮುಂಜಾನೆ ನಡೆದಿದೆ. ಗಾಜನೂರು ಡ್ಯಾಂ ಬಳಿ ಮುಂಜಾನೆ ಸುಮಾರು 3 ಗಂ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಉತ್ಖನನಕ್ಕೆ ಕಾರ್ಯಕ್ಕೆ ಇನ್ನಷ್ಟು ವೇಗ: 3 ಮಂದಿ ತಹಶಿಲ್ದಾರರಿಗೆ ಬುಲಾವ್? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ಹೂತಿಟ್ಟ ಶವ ಉತ್ಖನನ ಕಾರ್ಯ ಎರಡನೇ ದಿನವಾದ ಇಂದು ಮುಂದುವರಿಯಲಿದ್ದು, ಉತ್ಖನನಕ್ಕೆ ಇನ್ನಷ್ಟು ವೇಗ ನೀಡಲು ಮೂರು ತಾಲೂಕುಗಳ ತಹಶಿಲ್ದಾರರನ್ನು ಕರೆಸಲಾಗಿದ್ದು, ಏಕಕಾಲದಲ್ಲಿ 3 ಕಡೆ ಅಗೆತ ನಡೆಯಲಿದೆ. ಜಿಲ್ಲ... ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಇಂದು 3 ಸ್ಥಳಗಳಲ್ಲಿ ಉತ್ಖನನಕ್ಕೆ ಎಸ್ಐಟಿ ನಿರ್ಧಾರ? ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿದಂತೆ ನಿನ್ನೆ ಮೊದಲ ದಿನ ಶವ ಹೂತಿಟ್ಟ ಸ್ಥಳದಲ್ಲಿ ಅಗೆತ ಆರಂಭಿಸಿದ ವಿಶೇಷ ತನಿಖಾ ತಂಡ(ಎಸ್ಐಟಿ) ಯಾವುದೇ ಅಸ್ತಿಪಂಜರ ಸಿಗದೆ ಬರಿಗೈಯಲ್ಲಿ ವಾಪಸಾಗಿದ್ದು, ಇವತ್ತು ಕನಿಷ್ಠ 3 ಸ್ಥಳಗಳಲ್ಲಿ ಉತ್ಖನನ ನಡೆಸುವ ಸಾಧ್ಯತೆಗ... ಕೊಡಗಿನ ಪಾಲಿ ಬೆಟ್ಟದಿಂದ ಮೂಡಿಗೆರೆಗೆಯ ಗೋಣಿಬೀಡಿಗೆ: ಸತ್ತು ಹೋದ ಮರಿಯ ಹುಡುಕಿಕೊಂಡು ಕಾಡಾನೆ 150 ಕಿಮೀ. ಪಯಣ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬುದ್ದಿವಂತ ಪ್ರಾಣಿ ಮನುಷ್ಯನ ಪ್ರೀತಿಯನ್ನೂ ಮೀರಿಸಿದ್ದು ಪ್ರಾಣಿ ಪ್ರೀತಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಸತ್ತಿರೋ ಮರಿ ಹುಡುಕಿಕೊಂಡು ಹೆಣ್ಣು ಕಾಡಾನೆಯೊಂದು 150 ಕಿ.ಮೀ. ದೂರ ಬಂದಿದೆ. ಕಾಡಾನೆ ಬಂದದ್ದು ಮ... SIT | ಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಅಸ್ತಿಪಂಜರ ಹೊರತೆಗೆಯಲು ಉತ್ಖನನ ಪ್ರಕ್ರಿಯೆ ಆರಂಭ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ವಿಶೇಷ ತನಿಖಾ ತಂಡ(ಎಸ್ಐಟಿ)ಮೂಲಕ ನಿನ್ನೆ ಗುರುತಿಸಿದ 13 ಸ್ಥಳಗಳಲ್ಲಿ ಹೂತಿಟ್ಟ ಶವಗಳ ಅಸ್ತಿಪಂಜರ ಹೊರ ತೆಗೆಯುವ ಪ್ರಕ್ರಿಯೆ ಆರಂಭವಾಗಿದೆ. ಸುಮಾರು 12 ಮಂದಿ ಕಾರ್ಮಿಕರನ್ನು ಅ... ಸಂಬಳವಿಲ್ಲದೆ ದುಡಿಯುತ್ತಿರುವ ಹೊರಗುತ್ತಿಗೆ ನೌಕರರು!: ವೈದ್ಯರಿಗೊಂದು ನ್ಯಾಯ?; ಇತರರಿಗೊಂದು ನ್ಯಾಯ? ಜೆಸಿ ಆಸ್ಪತ್ರೆಯಲ್ಲಿ ಇದೆಂತಾ ಅವ್ಯವ... ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರರಾಗಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ 5 ತಿಂಗಳಿನಿಂದ ಸಂಬಳ ಕೊಡದೇ ಸರ್ಕಾರ ಸತಾಯಿಸುತ್ತಿದ್ದು ವೈದ್ಯ... SIT | ಧರ್ಮಸ್ಥಳ ಪ್ರಕರಣ: ದೂರುದಾರನಿಂದ ಶವ ಹೂತಿಟ್ಟ 15 ಸ್ಥಳಗಳ ಮಾರ್ಕಿಂಗ್: ಪ್ರತಿ ಜಾಗಕ್ಕೆ ಇಬ್ಬರು ಗನ್ ಮ್ಯಾನ್ ಗಳ ನಿಯೋಜನೆ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆಸಲು ಬಂದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ದೂರದಾರ ಶವಗಳನ್ನು ಹೂತಿಟ್ಟ 15 ಸ್ಥಳಗಳನ್ನು ಈಗಾಗಲೇ ತೋರಿಸಿದ್ದು, ಎಸ್ಐಟಿ ತಂಡ ಅದನ್ನು ಮಾರ್ಕ್ ಮಾಡಿದೆ. ಈ ಜಾಗಕ್ಕೆ ಒಟ್ಟು 3... SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನಿಂದ ಶವ ಹೂತಿಟ್ಟ ಸ್ಥಳ ಗುರುತು? ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರು ನಡೆಸಲು ಬಂದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ದೂರದಾರ ಶವಗಳನ್ನು ಹೂತಿಟ್ಟ ಸ್ಥಳ ತೋರಿಸಿದ್ದಾನೆ ಎಂದು ತಿಳಿದು ಬಂದಿದೆ. ದೂರುದಾರ ಎರಡು ದಿನ ಸಮಗ್ರ ವಿಚಾರಣೆಗೊಳಪಡಿಸಿದ ಎಸ್ಐಟಿ... SIT | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ದೂರುದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಆರಂಭ ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ದೂರದಾರನ ಮೂಲಕ ಸ್ಥಳ ಮಹಜರು ಪ್ರಕ್ರಿಯೆ ಇಂದು ಆರಂಭಿಸಿದೆ. ನೇತ್ರಾವತಿ ಸೇತುವೆಯ ಬಳಿಯ ಕಾಡಿನೊಳಗೆ ಎಸ್ಐಟಿ ತಂಡ ದೂರದಾರನನ್ನು ಸ... 1 2 3 … 246 Next Page » ಜಾಹೀರಾತು