ಮಂಗಳೂರಿನಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಸಂಪುಟ ಸಭೆ: 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು; 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ *ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026* *ಗ್ರಾಮೀಣ ಸಂಪರ್ಕ ರಸ್ತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16,000 ಕೋಟಿ ಯೋಜನೆ* *ದಕ್ಷಿಣ ಕನ್ನಡಕ್ಕೆ ಮಂಗಳೂರು ಮರುನಾಮಕರಣ: ಜನಾಭಿಪ್ರಾಯ ಸಂಗ್ರಹ* *ಮುಂದಿನ ದಿನಗಳಲ್ಲಿ 10-12 ಕಡೆ ಸಚಿವ ಸಂಪುಟ ಸಭೆ* ... ಬೆಂಗಳೂರು | ಕಿಡ್ನ್ಯಾಪ್, ಅಡ್ಡಾದಿಡ್ಡಿ ಕಾರು ಚಾಲನೆ: ಅಪಹರಣದ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಗಿರಿಧರ್ ಕೊಂಪುಳಿರ ಬೆಂಗಳೂರು info.reporterkarnataka@gmail.com ರಾಜಸ್ಥಾನ ಮೂಲದ ಮಹಿಳೆಯನ್ನು ಕಾರಿನಲ್ಲಿ ಅಪಹರಣ ಮಾಡಿದ್ದ ಆರೋಪಿಗಳು ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ ದೂರು ನೀಡಿದ್ದಾರೆ. ರಾಜಸ್ಥಾನದ ಪಾಲಿ ಜಿಲ್ಲೆ ಮೂಲದ ಮಹಿಳೆ ಪೂಜಾ ... ಕರಾವಳಿ–ಮಲೆನಾಡಿಗೆ ಹೊಸ ರೂಪ; 30–40 ವರ್ಷಗಳ ಬೇಡಿಕೆಗಳತ್ತ ಸರ್ಕಾರದ ಗಮನ: ಕಡಲನಗರಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ *ಬರ, ಕಸ್ತೂರಿರಂಗನ್: ರೈತರ ವಾಸ್ತವಾಂಶ ಅರಿಯಲು ವಿಶೇಷ ಅಧಿವೇಶನ* ಮಂಗಳೂರು(reporterkarnataka.com): ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ... ಮಂಗಳೂರು ನಗರಾಭಿವೃದ್ಧಿ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (MUDA), ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಮಂಗಳೂರು ... ರಾಜ್ಯದ ಬರಪೀಡಿತ ತಾಲೂಕುಗಳ ರೈತರಿಗೆ ಬ್ಯಾಂಕ್ ಸಾಲ ಮರು ಪಾವತಿಯಲ್ಲಿ ವಿಶೇಷ ಪರಿಹಾರ ಯೋಜನೆ ಘೋಷಣೆ: 12 ತಿಂಗಳ ಮೊರಟೋರಿಯಂ ಬೆಂಗಳೂರು (reporterkarnataka.com) :ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್ಗಳ ರಾಜ್ಯ ಮಟ್ಟದ ಸಮಿತಿ (ಎಸ್ಎಲ್ಬಿಸಿ), ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಿದೆ. ಸಾಲ ಮರುಪಾವತಿಗೆ 12 ತಿಂಗಳ ಕಾಲಾ... ಪೆನ್ ಡ್ರೈವ್ ವಿಚಾರ | ಕುಮಾರಸ್ವಾಮಿ ಏನಾದರೂ ಮಾತನಾಡಲಿ, ಏನು ಬೇಕಾದರೂ ಬಿಡುಗಡೆ ಮಾಡಲಿ: ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ವಿಧಾನ ಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವ... ಜ್ಞಾನ ಮತ್ತು ಕೌಶಲ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಿ: ಬೀದರ್ ನಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಬೀದರ್(reporterkarnataka.com): ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಯನ್ನು ಸಮಾಜ ಹಾಗೂ ರಾಷ್ಟ್ರದ ಹಿತಕ್ಕಾಗಿ ಬಳಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕರೆ ನೀಡಿದರು. ಬೀದರ್ ವಿಶ್ವವಿದ್ಯಾಲಯದ ಪ... ಸರಕಾರಿ ಆದೇಶಕ್ಕೆ ಕ್ಯಾರೇ ಎನ್ನದ ವಿವಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಬಿವಿಪಿಗೆ ಗೆಲುವು ಮಂಗಳೂರು(reporterkarnataka.com): ಕರಾವಳಿಯ ಶೈಕ್ಷಣಿಕ ಕೇಂದ್ರ ಮಂಗಳೂರಿನಲ್ಲಿ ನಡೆದ ವಿವಿ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ ಈಗ ರಾಜ್ಯ ರಾಜಕೀಯ ಮತ್ತು ಶೈಕ್ಷಣಿಕ ವಲಯದಲ್ಲಿ ದೊಡ್ಡ ಮಟ್ಟದ ಸೌಂಡ್ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಮುಖಭಂಗ ಉಂಟುಮಾಡಿರುವ ಅಖಿಲ ಭಾರತೀಯ ವಿದ್... ಬೆಟ್ಟ-ಗುಡ್ಡ ದಾಟಿ 20 ವರ್ಷದ ನಂತರ ಶತಾಯುಷಿ ತಾಯಿಯ ಭೇಟಿಯಾದ 85 ವರ್ಷದ ಪುತ್ರಿ!; ಅಜ್ಜಿ-ಮುತ್ತಜ್ಜಿ ಭಾವನಾತ್ಮಕ ಭೇಟಿಗೆ ಮೊಮ್ಮಕ್ಕಳು ಸಾ... ಮಂಗಳೂರು(reporterkarnataka.com): ತಾಯಿಗೆ 105 ವರ್ಷ, ಮಗಳಿಗೆ 85 ವರ್ಷ. ತಾಯಿಯನ್ನು ನೋಡಬೇಕೆಂಬ ಮಗಳ ಹಂಬಲ ಒಂದೆಡೆಯಾದರೆ, ವಯಸ್ಸು ಹಾಗೂ ದುರ್ಗಮ ದಾರಿ ಮತ್ತೊಂದೆಡೆ. ಹೀಗಾಗಿ ಎರಡು ದಶಕಗಳಿಂದ ತಾಯಿ- ಮಗಳ ಭೇಟಿ ಸಾಧ್ಯವಾಗಿರಲಿಲ್ಲ. ಕೊನೆಗೂ ಮೊಮ್ಮಕ್ಕಳು ಅಜ್ಜಿಯ ಆಸೆಯನ್ನು ಈಡೇರಿಸಿದರು.ಈ ಅಪರೂ... *ರಾಜ್ಯ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ನೇಮಕ: ಇಲ್ಲಿದೆ ಎಲ್ಲ ಜಿಲ್ಲೆಗಳ ಹೊಸ ಸಾರಥಿಗಳ ಸಂಪೂರ್ಣ ಪಟ್ಟಿ.!* ಬೆಂಗಳೂರು(reporterkarnataka.com):ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರ ನೇಮಕಾತಿಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಾರ್... 1 2 3 … 314 Next Page » ಜಾಹೀರಾತು