Mangaluru | ಕರಾವಳಿಯ ‘ಗಟ್ಟಿ ಚಿನ್ನ’ ಕಲ್ಲು ಜೆಂಜಿ: ಪದಾರ್ಥ ಘಮಘಮ, ಆದಾಯ ಅನುಪಮ! ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಕರಾವಳಿ ಅಂದ್ರೆ 'ಮೀನು ಸಹಿತ ಇತರ ಸೀಫುಡ್ ಸ್ವರ್ಗ.' ಅದ್ರಲ್ಲೂ ಸೀಫುಡ್ ಪ್ರಿಯರ ನೆಚ್ಚಿನ ತಿನಿಸು ಅಂದ್ರೆ 'ಕಲ್ಲು ಜೆಂಜಿ, ಕಲ್ಲು ಏಡಿ' ಅಥವಾ 'ಮಡ್ ಕ್ರಾಬ್'. ಇಂಗ್ಲಿಷ್ನಲ್ಲಿ Scylla serrata ಅಂತ ಕರೆಯೋ ಈ ಏಡಿ,... ಕರಾವಳಿ ತೀರದಲ್ಲಿ ಅಡಗಿರುವ ‘ಅದ್ಭುತ ಓಟಗಾರರು!’: ಮರಳು ಏಡಿಗಳು ಮನೋಜ್ ಕೆ.ಬೆಂಗ್ರೆ, ಮಂಗಳೂರು info.reporterkarnataka@gmail.com ಸಮುದ್ರ ತೀರಕ್ಕೆ ಹೋದಾಗ ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಮರಳಿನ ಮೇಲೆ ಸಣ್ಣ ಸಣ್ಣ ರಂಧ್ರಗಳು ಕಾಣ ಸಿಗುತ್ತವೆ. ಆ ರಂಧ್ರಗಳ ಬಳಿ ಸೂಕ್ಷ್ಮವಾಗಿ ಗಮನಿಸಿದರೆ, ಅತ್ಯಂತ ವೇಗವಾಗಿ ಓಡಾಡುವ ಸಣ್ಣ ಜೀವಿಯೊಂದು ಕಣ್ಣಿಗೆ ಬೀಳುತ್... ಬಳ್ಳಾರಿ | ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ ಬಳ್ಳಾರಿ(reporterkarnataka.com): ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್ಗೇಟ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ.ಹಿರೇಹಾಳ ಬಳಿ... ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಮಹಿಳೆ: ಕಾರು ಹರಿದು ವಿದ್ಯುತ್ ಗುತ್ತಿಗೆದಾರ ದುರಂತ ಸಾವು ಹಾವೇರಿ(reporterkarnataka.com): ಮಹಿಳೆಯೊಬ್ಬರು ಕಾರು ನಿಲ್ಲಿಸುವಾಗ ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಪರಿಣಾಮ ಎದುರಿಗಿದ್ದ ವ್ಯಕ್ತಿ ಮೇಲೆ ಕಾರು ಹರಿದು ದುರ್ಮರಣ ಹೊಂದಿದ ಘಟನೆ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಅಜ್ಜಪ್ಪ ಶಿವಪ್ಪ ಕಳಸಣ್ಣನವ... ದುಬೈನಲ್ಲಿ ಭೀಕರ ರಸ್ತೆ ಅಪಘಾತ: 7 ಭಾರತೀಯರ ದಾರುಣ ಸಾವು; 5 ಮಂದಿ ಗಂಭೀರ ಅಬುದಾಬಿ(reporterkarnataka.com): ದುಬೈನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವಾರು ಭಾರತೀಯ ಕಾರ್ಮಿಕರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ. ರಸ್ತೆಯ ಮಧ್ಯದಲ್ಲಿ ನಿಲ್ಲಿಸಿದ್ದ ಟ್ರಕ್ಗೆ ಮಿನಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆ ಎಮಿರೇ... ಮಾಜಿ ಸಿಎಂಗಳಾದ ಮೊಯ್ಲಿ, ಶೆಟ್ಟರ್, ಡಿವಿಎಸ್ ಜೊತೆ ಸಿಎಂ ಮಾತುಕತೆ: ಎಚ್ ಡಿಕೆ ಭೇಟಿ ಮಾಡಲೂ ಸಿದ್ದ ಎಂದ ಸಿಎಂ ಡಿಕೆಶಿ.!! ಬೆಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಮಾಜಿ ಸಿಎಂ, ಮಾಜಿ ಪ್ರಧಾನಿಯನ್ನು ಭೇಟಿಯಾಗಿದ್ದರು. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಡಿಕೆಶಿ, ಇಬ್ಬರಿಂದಲೂ ಆಶೀರ್ವಾದ ಪಡೆದಿ... ಫೋಕ್ಸೋ ಪ್ರಕರಣ: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ಬೆಂಗಳೂರು(reporterkarnataka.com): ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಜಾಮೀನು ನೀಡುವ ಸಂದರ್ಭದಲ್ಲಿ ಅನುಮತಿಯಿಲ್ಲದೇ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದ... ಮಾಜಿ ಪ್ರಧಾನಿ ದೇವೇಗೌಡರ ಚುನಾವಣಾ ರಾಜಕೀಯ ಅಂತ್ಯ: ಬಿಜೆಪಿಯಿಂದ ನಾಗರಾಜಗೆ ರಾಜ್ಯಸಭೆ ಟಿಕೆಟ್ ಬೆಂಗಳೂರು(reporterkarnataka.com): ಕರ್ನಾಟಕದಿಂದ ರಾಜ್ಯಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಭಾನುವಾರ ರಾತ್ರಿ ಘೋಷಿಸಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಸಂಸದೀಯ ರಾಜಕೀಯ ಇನಿಂಗ್ಸ್ ಬಹುತೇಕ ತೆರೆಬಿದ್ದಿರುವುದರ ಸ್ಪಷ್ಟ ಸೂಚನೆಯಾಗಿದೆ. *ಬಿಜೆಪಿಯ... ವೀರಪ್ಪನ್ ಹೇಳಿದ ಅಕ್ರಮ ಸಂಬಂಧದ ಕತೆಗೆ 30 ವರ್ಷದ ಬಳಿಕ ಕ್ಲೈಮ್ಯಾಕ್ಸ್: ಸನ್ ಟಿವಿ ವಿರುದ್ಧ ಗೆದ್ದ ಬಹುಭಾಷಾ ನಟಿ ಸುಕನ್ಯಾ ಚೆನ್ನೈ(reporterkarnataka.com): ತಮಿಳು, ತೆಲುಗು ಹಾಗೂ ಕನ್ನಡ ಸಿನಿಮಾ ರಂಗದಲ್ಲಿ ನಟಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ಸುಕನ್ಯಾ ಮತ್ತು ಸನ್ ಟಿವಿ ನೆಟ್ವರ್ಕ್ ನಡುವೆ ಕಳೆದ 30 ವರ್ಷಗಳಿಂದ ನಡೆಯುತ್ತಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನಟಿ ಸುಕನ್ಯಾ ಪರವಾಗಿ ಮದ್ರಾಸ್ ಹೈಕೋರ್ಟ್ ತೀರ್ಪು... ಕಲಬುರಗಿ: ಲೋಕಾಯುಕ್ತ ದಾಳಿ; ಲಂಚ ಪಡೆಯುವಾಗಲೇ ಎಎಸ್ಐ, ಲೇಡಿ ಕಾನ್ಸ್ಟೇಬಲ್ ಲಾಕ್! ಕಲಬುರಗಿ(reporterkarnataka.com): ಪೊಲೀಸ್ ಠಾಣೆಯಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಎಎಸ್ಐ ಮತ್ತು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಲೋಕಾಯುಕ್ತ ಬಳಿ ಲಾಕ್ ಆಗಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಸಹಾಯ ಮಾಡೋದಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಲಬುರಗಿ ನಗರ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ಎಎಸ್... « Previous Page 1 …8 9 10 11 12 … 309 Next Page » ಜಾಹೀರಾತು