ಕಬಡ್ಡಿ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ: ವಿದ್ಯಾರ್ಥಿನಿ ಎಸ್.ಜಿ.ಧೃತಿಗೆ ಶಾಲೆಯಲ್ಲಿ ಸನ್ಮಾನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ನಜರೆತ್ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಜಿ ಧೃತಿ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಸನ್ಮಾನಿಸಲಾಯಿತು. ಪಂಜಾಬಿನಲ್ಲಿ ... ಒತ್ತುವರಿ ಸಮಸ್ಯೆ ವಿಶೇಷ ಸಭೆಗೆ ಬಾರದ ಅಧಿಕಾರಿಗಳು: ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿ ರಸ್ತೆ ತಡೆದು ರೈತರ ಆಕ್ರೋಶ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕೊಪ್ಪದ ಹೆರೂರು ಗ್ರಾಮ ಪಂಚಾಯತಿಯಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ಒತ್ತುವರಿ ಸಮಸ್ಯೆ ಮತ್ತು ಅರಣ್ಯ ಕಾಯ್ದೆಗಳಿಗೆ ಸಂಬಂಧಿಸಿದಂತೆ ಇಂದು 10.30ಕ್ಕೆ ವಿಶೇಷ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ತಹಶೀಲ್ದಾರ್ ... ದ.ಕ.: ಒಟ್ಟು 130 ಕಿ.ಮೀ. ಉದ್ದದ ಮಾನವ ಸರಪಳಿಗೆ ಸಾಕ್ಷಿಯಾಗಲಿದೆ ಸೆ. 15; ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಮಂಗಳೂರು(reporterkarnataka.com): ಸೆಪ್ಟೆಂಬರ್ 15ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್ನಿಂದ ಸುಳ್ಯ ಸಂಪಾಜೆ ಗೇಟ್ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ... ಬಸ್ ಸ್ಟಾಂಡ್ ಪಾಲಿಟಿಕ್ಸ್!: ಕಡಲನಗರಿಯಲ್ಲಿ ಚಿಲ್ಲರೆ ರಾಜಕೀಯಕ್ಕೆ ಪ್ರಯಾಣಿಕರು ಹೈರಾಣ!! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅದೊಂದು ಪುಟ್ಟ ಸಿಟಿ ಬಸ್ ನಿಲ್ದಾಣ. ಅವಸರದಲ್ಲಿ ಹೊಸತಾಗಿ ನಿರ್ಮಿಸಿದ ಬಸ್ ನಿಲ್ದಾಣ. ಹಾಗೆ ಅಷ್ಟೇ ಅವಸರದಲ್ಲಿ ತೆರುವು ಕೂಡ ಮಾಡಲಾಗಿದೆ. ಇಲ್ಲಿನ ಎರಡು ರಾಜಕೀಯ ಪಕ್ಷಗಳ ಮೇಲಾಟಕ್ಕೂ ಈ ಬಸ್ ನಿಲ್ದಾಣ ಸಾಕ್ಷಿಯಾಗಿದೆ. ಇದು ಇರು... ಪಿಲಿಕುಳದಲ್ಲಿ ಎಲ್ಲರ ಸಹಭಾಗಿತ್ವದಲ್ಲಿ ತುಳುನಾಡ ಉತ್ಸವ, ಕಂಬಳ: ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ಪಿಲಿಕುಳ ನಿಸರ್ಗ ಧಾಮಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ಕಂಬಳ ತುಳುನಾಡ ಉತ್ಸವವನ್ನು ಎಲ್ಲರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲು ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದ್ದಾರೆ. ಅವರು ಗುರುವಾರ ವಿಧಾನ ಸಭಾ ಕಚೇರಿಯ ಸಭಾಂಗಣದಲ್ಲಿ ಪಿಲಿಕುಳ ಕಂಬಳ, ತುಳುನಾಡ ಉತ... ರಾಜ್ಯ ಸರಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್: ಬೃಹತ್ ಪ್ರತಿಭಟನಾ ಮೆರವಣಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಂಗಡಿ-ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬ... ಮಂಗಳೂರು: ಕುಸಿತದ ಭೀತಿಯಲ್ಲಿ ಕೊಡಕ್ಕಲ್ ಗುಡ್ಡ ಪ್ರದೇಶ; ಆತಂಕದಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು ಮಂಗಳೂರು(reporterkarnataka.com): ಪ್ರಸಕ್ತ ಮುಂಗಾರಿನಲ್ಲಿ ಸಾಕಷ್ಟು ಭೂಕುಸಿತ ಸಂಭವಿಸಿದ್ದು, ಸಾಕಷ್ಟು ಸಾವು- ನೋವು ಘಟಿಸಿವೆ. ಇದೀಗ ಅಂತದ್ದೊಂದು ಅಪಾಯದ ಭೀತಿ ಮಂಗಳೂರಿನಲ್ಲೇ ಎದುರಾಗಿದೆ. ನಗರದ ಹೊರವಲಯದ ಪಡೀಲ್ ಸಮೀಪದ ಕೊಡಕ್ಕಲ್ ಎಂಬಲ್ಲಿ ಗುಡ್ಡಕುಸಿತದ ಭೀತಿ ಎದುರಾಗಿ ಸುತ್ತಮುತ್ತಲಿನ ಜನರು... ವೈದ್ಯರ ಮೇಲೆ ಮಹಿಳೆಯಿಂದ ಚಪ್ಪಲಿಯಿಂದ ಹಲ್ಲೆ: ಓಪಿಡಿ ಬಂದ್ ಮಾಡಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಮಹಿಳೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆಕ್ರೋಶಗೊಂಡಿರುವ ಆರೋಗ್ಯ ಸಿಬ್ಬಂದಿಗಳು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್... ಬೇಹುಗಾರಿಕೆಯ ದೊಡ್ಡ ವೈಫಲ್ಯ; ರಾಜ್ಯದ ಗೃಹ ಸಚಿವರ ರಾಜೀನಾಮೆಗೆ ಭಾಸ್ಕರ್ ರಾವ್ ಆಗ್ರಹ ಬೆಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ಸರಕಾರವು ರಾಷ್ಟ್ರೀಯ ಪಕ್ಷ ಬಿಜೆಪಿಯ ಕಚೇರಿಗೆ ಭದ್ರತೆ ಒದಗಿಸಿಕೊಡುವುದರಲ್ಲಿ ಹಿಂದೆ ಮುಂದೆ ನೋಡುತ್ತಿದೆ. ಇದು ಬೇಹುಗಾರಿಕೆಯ ಅತ್ಯಂತ ದೊಡ್ಡ ವೈಫಲ್ಯ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ... ಕಳೆದ 1 ವರ್ಷದಿಂದ ರಾಜ್ಯ ಸರಕಾರ ಒಂದು ರೂಪಾಯಿ ಅನುದಾನ ನೀಡಿಲ್ಲ: ಮಂಗಳೂರು ಮೇಯರ್ ಮಂಗಳೂರು(reporterkarnataka.com): ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಒಂದೇ ಒಂದು ರೂಪಾಯಿ ಅನುದಾನ ಬಂದಿಲ್ಲ. ಸಚಿವ ಬೈರತಿ ಸುರೇಶ್ ಬಂದು 75 ಕೋಟಿ ರೂ. ಅನುದಾನ ಕೊಡುತ್ತೇವೆ. ಮತ್ತೊಂದು ಸಲ 75 ಕೋಟಿ ರೂ. ಅನುದಾನ ಕೊಡುತ್ತೇವೆ ಎಂದಿದ್ದಾರೆ. ಇಲ್ಲಿಯವರೆಗೂ ಸರ್ಕಾರದಿಂದ ಒಂದೇ ಒಂದ... « Previous Page 1 …100 101 102 103 104 … 287 Next Page » ಜಾಹೀರಾತು