ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ: ಕಡವೆ ಶಿಖಾರಿ ಮಾಡಿದ್ದ ವ್ಯಕ್ತಿ ಬಂಧನ; ವಾಹನ, 2 ಕೋವಿ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡವೆ ಶಿಕಾರಿ ಮಾಡಿದ್ದ ವ್ಯಕ್ತಿ ಓರ್ವನನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಕೋವಿ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಸರ್ವೇ ಸಂಖ್ಯೆ 37 ರಲ್ಲಿ ಕ... ಸುಳ್ಯ: ಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ: ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಸುಳ್ಯ(reporterkarnataka.com) ವ್ಯಕ್ತಿಯೊಬ್ಬರು ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ನೆಲ್ಲೂರು ಎಂಬಲ್ಲಿ ನಡೆದಿದೆ. ಗಂಡನ ಗುಂಡಿನ ದಾಳಿಗೆ ಸಾವನ್ನಪ್ಪಿದ ಮಹಿಳೆಯನ್ನು ವಿನೋದಾ ... ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ; ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ *ದರೋಡೆಕೋರರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳು, ಆತಂಕದಲ್ಲಿ ಬದುಕುತ್ತಿರುವ ಜನರು* *ಎಷ್ಟು ಸಾಲ ಮಾಡಲಾಗಿದೆ, ಎಷ್ಟು ಅನುದಾನ ನೀಡಲಾಗಿದೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ* ಬೆಂಗಳೂರು(reporterkarnataka.com): ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಜನರು ಆತಂಕದಲ್ಲಿ ಬದುಕುತ್ತ... ಉತ್ಸವಕ್ಕೆ ಮುಖ ತೋರಿಸದ ಮುಖ್ಯಮಂತ್ರಿ: ಬಹುಸಂಸ್ಕೃತಿಯ ಮರೆತರೇ ಸಿಎಂ ಸಿದ್ದರಾಮಯ್ಯರು? ಮಂಗಳೂರು(reporterkarnataka.com): ಇದು ಬಹು ಸಂಸ್ಕೃತಿ ಉತ್ಸವದ ಕರುಣಾಜನಕ ಕತೆ. ಮುಖ್ಯಮಂತ್ರಿಗಳಿಗಾಗಿ ಮೂರು ಬಾರಿ ಮುಂದೂಡಲ್ಪಟ್ಟ ಕಾರ್ಯಕ್ರಮ ಸಿಎಂ ಮಂಗಳೂರಿನಲ್ಲೇ ಇದ್ದರೂ ಕೊನೆಗೂ ಅವರ ಗೈರು ಹಾಜರಿಯಲ್ಲಿ ನಡೆಯಿತು. ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡೆಮಿ ವತಿಯ... ಕೋಟೆಕರ್ ಸಹಕಾರಿ ಸಂಘ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮುಖ್ಯಮಂತ್ರಿ ತುರ್ತು ಸಭೆ; ಆರೋಪಿಗಳ ಶೀಘ್ರ ಬಂಧನಕ್ಕೆ ಖಡಕ್ ಸೂಚನೆ *ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ* *ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ* ಮಂಗಳೂರು(reporterkarnataka.com): ಕೋಟೆಕರ್ ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತ... ಕೋಟೆಕಾರು ಸಹಕಾರಿ ಸಂಘ ಶಾಖೆಗೆ ಹಾಡಹಗಲೇ ನುಗ್ಗಿದ ಮುಸುಕುಧಾರಿ ತಂಡ: 10 ಕೋಟಿಗೂ ಅಧಿಕ ಮೌಲ್ಯದ ನಗ, ನಗದು ಲೂಟಿ ಮಂಗಳೂರು(reporterkarnataka.com): ಬೀದರ್ ಘಟನೆ ಇನ್ನೂ ಹಸಿರಾಗಿರುವಾಗಲೇ ಉಳ್ಳಾಲದ ಕೆ.ಸಿ. ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಹಾಡಹಗಲೇ ನುಗ್ಗಿದ ತಂಡವೊಂದು ಬಂದೂಕು ಮತ್ತು ತಲವಾರು ತೋರಿಸಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ್ದ... ನಾನು ‘ತುಳುವ’ ಎನ್ನುವುದೇ ನಂಗೆ ಹೆಮ್ಮೆ: ಮಂಗಳೂರಿನಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮಂಗಳೂರು(reporterkarnataka.com): ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳುನಾಡಿನ ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ ಎಂದು ಬಾಲಿವುಡ್ ಖ್ಯಾತ ನಟ ಸುನಿಲ್ ಶೆಟ್ಟಿ ಹೇಳಿದರು. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸ... ತೀರ್ಥಹಳ್ಳಿಯಲ್ಲಿ ಯುವ ಹೋಟೆಲ್ ಉದ್ಯಮಿ ನೇಣಿಗೆ ಶರಣು ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ info.reporterkarnata@gmail.com ಹೋಟೆಲ್ ಉದ್ಯಮಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಎಸ್ ಬಿ ಐ ಬ್ಯಾಂಕ್ ಬಳಿ ಹೋಟೆಲ್ ನಡೆಸುತ್ತಿದ್ದ ಬಾಳೇಬೈಲಿನ ಮಿಥುನ್ (34) ಅವರು ತಮ್ಮ ಮನೆಯಲ್ಲೇ ನೇಣಿಗೆ... ಬಳ್ಳಾರಿ: ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೊ ಆರೋಪಿಗೆ ಗುಂಡೇಟು; ಆಸ್ಪತ್ರೆಗೆ ದಾಖಲು ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಆರೋಪಿಯನ್ನು ಕಮಲಾಪುರದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಸದ್ಯ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧ... ಕರ್ನಾಟಕ ಜಂಗಲ್ ರಾಜ್ ಆಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ಬೆಂಗಳೂರು(reporterkarnataka.com): ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದೇ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾ... « Previous Page 1 …100 101 102 103 104 … 310 Next Page » ಜಾಹೀರಾತು