ಕಾಂಗ್ರೆಸ್ ಜಿಲ್ಲೆಯಲ್ಲಿ ರೈಲ್ವೇ, ವಿಮಾನ ನಿಲ್ದಾಣ, ಎಂಆರ್ಪಿಎಲ್, ಎಂಸಿಎಫ್ ಮಾಡಿದೆ, ಬಿಜೆಪಿ ಏನು ಮಾಡಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರ... ಸುಳ್ಯ(reporterkarnataka.com): ಈ ಹಿಂದೆ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ ಪ್ರತಿನಿಧಿಗಳು ಜಿಲ್ಲೆಯಲ್ಲಿ ರೈಲ್ವೇ, ವಿಮಾನ ನಿಲ್ದಾಣ, ಎಂಆರ್ಪಿಎಲ್, ಎಂಸಿಎಫ್ ಸೇರಿದಂತೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಆದರೆ ಕಳೆದ ಮೂರು ದಶಕಗಳಿಂದ ಜಿಲ್ಲೆಯ ... ಚಳ್ಳಕೆರೆ: ಸ್ವೀಪ್ ಸಮಿತಿಯಿಂದ ಮತದಾರರಲ್ಲಿ ಜಾಗೃತಿ ಕಾರ್ಯಕ್ರಮ: ಮಾನವ ಸರಪಳಿ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಚಿತ್ರದುರ್ಗ ಮತ್ತು ತಾಲ್ಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಚಳ್ಳಕೆರೆ ವತಿಯಿಂದ ಚಿತ್ರದುರ್ಗ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ... ಎಲೆಕ್ಟ್ರೋಲ್ ಬಾಂಡ್ ಒಂದು ಬ್ರಹ್ಮಾಂಡ ಭ್ರಷ್ಟಾಚಾರ: ಬೀದರ್ ನಲ್ಲಿ ಸಚಿವ ಈಶ್ವರ ಖಂಡ್ರೆ ಕಿಡಿ ಬೀದರ್(reporterkarnataka.com):ಎಲೆಕ್ಟ್ರೋಲ್ ಬಾಂಡ್ ಒಂದು ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು, ಬಾಂಡ್ ದೇಣಿಗೆ ನೀಡಿದವರಿಗೆ ಸರ್ಕಾರದ ಎಲ್ಲ ಟೆಂಡರ್ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆ ಸಚಿವರು ಹಾಗೂ ಜಿಲ್ಲಾ... ಲೋಕಸಭೆ ಚುನಾವಣೆ ಪ್ರಚಾರ: ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ; ಮಾಜಿ ಪ್ರಧಾನಿ ದೇವೇಗೌಡ, ರಾಜ್ಯ ಉಸ್ತುವಾರಿ ಡಾ. ಅಗರ್ವಾಲ್ ಉಪಸ್ಥಿತಿ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಎಚ್. ಡಿ. ಕ... ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಚಿಕ್ಕಮಗಳೂರು ಮೂಲದ ಪ್ರಮುಖ ಆರೋಪಿ ಎನ್ ಐಎ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಓರ್ವ ಪ್ರಮುಖ ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ಆರೋಪಿ ಮುಜಾಮಿಲ್ ಶರೀಫ್ ಚಿಕ್ಕಮಗಳೂರು ಮೂಲದವನು ... ಸ್ನೇಹಿತರ ಜತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು: ರಜೆ ಸವಿಯುವ ವೇಳೆ ದುರಂತ *ನೀರಾವರಿ ಇಲಾಖೆ ಅಧಿಕಾರಿಗಳೇ ಕೆರೆ, ಕಟ್ಟೆ, ನದಿ ಪಾತ್ರಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಿ ಯುವಕರ ಜೀವ ರಕ್ಷಿಸಿ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನ... ಲೋಕಸಭಾ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ: ಏಪ್ರಿಲ್ 4 ಕೊನೆಯ ದಿನ; 5ರಂದು ಪರಿಶೀಲನೆ ಮಂಗಳೂರು(reporterkarnataka.com): ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ... ರಾಜ್ಯ ಸರಕಾರದ ಹೊಸ ಆದೇಶ: ವಿವಿಧೋದ್ದೇಶ ಸಹಕಾರಿ ಸಂಘಗಳು, ಪಿಗ್ಮಿ ಸಂಗ್ರಾಹಕರು ಸಂಕಷ್ಟದಲ್ಲಿ ಮಂಗಳೂರು(reporterkarnataka.com): ಸಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಇತ್ತೀಚೆಗೆ ಹೊರಡಿಸಿದ ಆದೇಶ ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳು, ವಿವಿಧೋದ್ದೇಶ ಸಹಕಾರಿ ಸಂಘಗಳು ಹಾಗೂ ಪಿಗ್ಮಿ ಸಂಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ಸಹಕ... ಚಿಕ್ಕಮಗಳೂರು: ಮಂಗನಕಾಯಿಲೆಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 4ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬವರು ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್... ನಂಜನಗೂಡು: ಬಿಸಿಲಿನ ಬೇಗೆ ತಾಳಲಾರದೆ ಮೈ ತಣಿಸಲು ಕಪಿಲಾ ನದಿಗಿಳಿದ 3 ಮಂದಿ ಕಾರ್ಮಿಕರು ನೀರುಪಾಲು *ನಂಜನಗೂಡಿನ ಗೊದ್ದನಪುರ ಬಳಿ ಇರುವ ಕಪಿಲಾ ನದಿಯಲ್ಲಿ ನಡೆದಿರುವ ಅವಘಡ* *ಮೂವರು ಕಾರ್ಮಿಕರು ನೀರುಪಲಾಗಿ ಜೀವ ಕಳೆದುಕೊಂಡರೂ ಸ್ಥಳಕ್ಕಾಗಮಿಸದ ಕಾರ್ಮಿಕ ಇಲಾಖೆಯ ಅಧಿಕಾರಿಗಳು* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬೇಸಿಗೆಯ ಬಿಸಿಲಿನ ತಾಪ ತಾಳಲಾರದೆ ತಾಪ... « Previous Page 1 …101 102 103 104 105 … 255 Next Page » ಜಾಹೀರಾತು